ದರ್ಶನ್ ನಿಜ ಜೀವನದ ಖಳನಾಯಕ: ಇಂತಹವನ್ನು ಸೃಷ್ಠಿಸಿದ ನಾವೇ ತಪ್ಪಿತಸ್ಥರು ಎಂದ ಚೇತನ್ ಅಹಿಂಸಾ
Darshan Case: ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಮೂಲಗಳ ಪ್ರಕಾರ ಎ2 ಆರೋಪಿಯಾಗಿರುವ ನಟ ದರ್ಶನ್ ಸಮಾಜದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೆ, ಈಗಾಗಲೇ ಹಲವರು ಈ ಬಗ್ಗೆ ಆಕ್ರೋಶ ಹೊರಹಾಕಿದ್ದು, ಆರೋಪಿ ಯಾರೇ ಆಗರಲಿ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಅಂತಲೂ ಹೇಳುತ್ತಿದ್ದಾರೆ. ಹಾಗೆಯೇ ಇದೀಗ ಟ್ವೀಟ್ ಮೂಲಕ ನಟ ಚೇತನ್ ಅಹಿಂಸಾ ಅವರು ಕೂಡ ಪ್ರತಿಕ್ರಿಯಿಸಿದ್ದಾರೆ. ಹಾಗಾದರೆ ಅವರ ಪ್ರತಿಕ್ರಿಯೆ ಹೇಗಿದೆ ಎಂದು ಇಲ್ಲಿ ತಿಳಿಯಿರಿ.
"ನಿಜ ಜೀವನದಲ್ಲಿ ನಟ ದರ್ಶನ್ನಂತಹ ಖಳನಾಯಕನನ್ನು ಸೃಷ್ಠಿಸಿದ ನಾವೇ ತಪ್ಪಿತಸ್ಥರು," ಎಂಬುದಾಗಿ ನಟ ಚೇತನ್ ಅಹಿಂದಾ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮದ ಭಾಗವಾದ ಟ್ವೀಟ್ ಪೋಸ್ಟ್ ಮಾಡಿರುವಂತಹ ಅವರು, ನಟ ದರ್ಶನ ಮತ್ತು ಆತನ ಸಹಚರರ ವಿರುದ್ಧ ಕೊಲೆ ಆರೋಪಗಳು ಗಂಭೀರವಾಗಿವೆ. ನಮ್ಮ ರಾಜ್ಯ ಪೊಲೀಸರು ಅದಕ್ಕೆ ಅನುಗುಣವಾಗಿ ತನಿಖೆ ನಡೆಸುತ್ತಾರೆ ಎಂದು ನಾವು ನಂಬುತ್ತೇವೆ," ಎಂದು ಬರೆದುಕೊಂಡಿದ್ದಾರೆ.
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) June 11, 2024
ಅಲ್ಲದೆ, "ಚಲನಚಿತ್ರ ತಾರೆಯರು ಸುಮಾರು ಒಂದು ಶತಮಾನದಿಂದ ಅವರು ಪಡೆದಿರುವ ಜೀವನಕ್ಕಿಂತ ದೊಡ್ಡ ಸ್ಥಾನಮಾನಕ್ಕೆ ಅರ್ಹರಲ್ಲ. ಇಂತಹ ನಿಜ-ಜೀವನದ ಖಳನಾಯಕರನ್ನು ಸೃಷ್ಟಿಸಿದವರು ನಾವು ಒಂದು ಸಮಾಜವಾಗಿ ತಪ್ಪಿತಸ್ಥರು," ಎಂಬುದಾಗಿ ತಿಳಿಸಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications