Darshan Thoogudeepa: ಪವಿತ್ರಾ ಗೌಡ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ವಿಚಾರದಲ್ಲಿ....
ಪವಿತ್ರಾ ಗೌಡ ಮತ್ತು ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಅತ್ಯಂತ ಆತ್ಮೀಯ ಗೆಳೆಯ & ಗೆಳತಿ ಆಗಿದ್ದರು. ಅದರಲ್ಲೂ ಎಷ್ಟೋ ಬಾರಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು, ಪವಿತ್ರಾ ಗೌಡರ ಮನೆಯಲ್ಲೇ ಉಳಿದುಕೊಳ್ಳುತ್ತಿದ್ದರು ಎಂಬ ಮಾಹಿತಿ ಪೊಲೀಸರ ತನಿಖೆಯ ವೇಳೆ ಗೊತ್ತಾಗಿತ್ತು. ಹೀಗಿದ್ದಾಗಲೇ, ಪವಿತ್ರಾ ಗೌಡ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ವಿಚಾರದಲ್ಲಿ....
ಪವಿತ್ರಾ ಗೌಡಗೆ ಒಬ್ಬ ಮಗಳು ಇದ್ದು, ಪವಿತ್ರಾ ಗೌಡ ಅತಿ ಚಿಕ್ಕ ವಯಸ್ಸಲ್ಲೇ ಮದುವೆ ಕೂಡ ಆಗಿದ್ರು. ಆದರೆ ಮೊದಲ ಗಂಡನಿಂದ ದೂರವಾದ ನಂತರ ಪವಿತ್ರ ಗೌಡ ಅವರು ಒಂಟಿ ಜೀವನ ನಡೆಸುತ್ತಿದ್ದರು. ಹೀಗಿದ್ದಾಗ ಪವಿತ್ರಾ ಗೌಡ ಅವರು ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಹತ್ತಿರವಾದ ನಂತರ ಎಲ್ಲವೂ ಬದಲಾಗಿ ಹೋಯ್ತು. ಹೊಸ ಮನೆ, ಐಷಾರಾಮಿ ಕಾರು & ಸ್ವಂತ ಬಟ್ಟೆ ಅಂಗಡಿ ಹೀಗೆ ಎಲ್ಲವೂ ಬಂದಿತ್ತು. ಆದರೆ ರೇಣುಕಾಸ್ವಾಮಿಯ ಮರ್ಡರ್ ಕೇಸ್ ಅಲ್ಲೋಲ, ಕಲ್ಲೋಲ....

ಪವಿತ್ರಾ ಗೌಡ & ಡಿ-ಬಾಸ್ ದರ್ಶನ್...
ಡಿ-ಬಾಸ್ ದರ್ಶನ್ ತೂಗುದೀಪ್ ಅವರು ನೊವು ಅನುಭವಿಸಿ ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿ ಹೊರ ಬಂದಿದ್ದಾರೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕಷ್ಟ & ನೋವು ನೋಡಿ ಫ್ಯಾನ್ಸ್ ಕೊರಗಿ ಮರುಗುತ್ತಿದ್ದಾರೆ. ಇದು ಒಂದು ಕಡೆಯಾದರೆ, ಮತ್ತೊಂದು ಕಡೆ ಪವಿತ್ರಾ ಗೌಡರ ವಿಚಾರ ಕೂಡ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ!
ಹೌದು, ರೇಣುಕಾಸ್ವಾಮಿಯ ಮರ್ಡರ್ ಕೇಸ್ ನಂತರ ಅಲ್ಲೋಲ, ಕಲ್ಲೋಲ ಸೃಷ್ಟಿಯಾಗಿ ಪವಿತ್ರಾ ಗೌಡ ಮತ್ತು ಡಿ-ಬಾಸ್ ದರ್ಶನ್ ತೂಗುದೀಪ್ ನಡುವೆ ಕಿರಿಕ್ ಶುರುವಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಹೀಗಿದ್ದಾಗಲೇ, ಪವಿತ್ರಾ ಗೌಡ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ವಿಚಾರದಲ್ಲಿ....












Click it and Unblock the Notifications