287 ದಿನಗಳ ಬಳಿಕ ಹೊಸ ಅವತಾರದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಎಂಟ್ರಿ... Darshan Thoogudeepa
ಕನ್ನಡ ಸಿನಿಮಾ ರಂಗದಲ್ಲಿ ಮಿಂಚಿ ಭಾರಿ ಹೆಸರು ಮಾಡಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಈಗ ಸಾಲು, ಸಾಲು ಸಂಕಷ್ಟಗಳು ಎದುರಾಗುತ್ತಿವೆ. ನಟ ಡಿ-ಬಾಸ್ ದರ್ಶನ್ ತೂಗುದೀಪ್ ದಿಢೀರ್ ಅಂತಾ ಅರೆಸ್ಟ್ ಆಗಿ ಪರಪ್ಪನ ಅಗ್ರಹಾರ ಜೈಲು ಸೇರಿದ ನಂತರ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲೇ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಅದರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಸಾಲು & ಸಾಲು ಸಿನಿಮಾಗಳು ನಿಂತು ಹೋಗಲಿವೆಯಾ? ಎಂಬ ಚರ್ಚೆ ಕೂಡ ಶುರುವಾಗಿದೆ. ಇಷ್ಟೆಲ್ಲದರ ಮಧ್ಯೆ, ದಿಢೀರ್ ಒಂದು ಫೋಟೋ ಹಲ್ಚಲ್ ಎಬ್ಬಿಸಿದೆ.
ಕನ್ನಡ ನಾಡಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಹವಾ ಕಡಿಮೆ ಮಾಡಲು ಯಾರ ಕೈಯಲ್ಲೂ ಆಗಲ್ಲ ಅಂತಾ ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳು ಚಾಲೆಂಜ್ ಹಾಕುತ್ತಿದ್ದರು. ಡಿ-ಬಾಸ್ ದರ್ಶನ್ ಪರವಾಗಿ ಕೋಟಿ ಕೋಟಿ ಅಭಿಮಾನಿಗಳು ಬೆಂಬಲಕ್ಕೆ ನಿಂತು ಬೆನ್ನೆಲುಬಾಗಿ ಸಪೋರ್ಟ್ ಮಾಡುತ್ತಿದ್ದರು. ಹೀಗೆ ಇದ್ದಾಗ ಸಾಲು ಸಾಲು ಸೂಪರ್ ಹಿಟ್ ಸಿನಿಮಾ & ಬ್ಲಾಕ್ ಬಸ್ಟರ್ ಸಿನಿಮಾಗಳನ್ನ ನೀಡುತ್ತಿದ್ದ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಇಡೀ ಜಗತ್ತಿನಾದ್ಯಂತ ದೊಡ್ಡ ಹೆಸರು ಮಾಡ್ತಿದ್ದಾರೆ ಎನ್ನುವಾಗಲೇ ಭಾರಿ ಆಘಾತ ಎದುರಾಗಿದೆ.

ಕೋಟಿ ಕೋಟಿ ಅಭಿಮಾನಿಗಳಿಗೆ ಇದೀಗ...
2011 ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ಎಂದೂ ಮರೆಯಲು ಆಗದ ವರ್ಷವೇ ಅಂತಾ ಹೇಳಬಹುದು, ಯಾಕಂದ್ರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮೊದಲ ಬಾರಿಗೆ ಜೈಲಿಗೆ ಹೋಗಿದ್ದ ವರ್ಷ ಇದು. ಪತ್ನಿ ಮೇಲೆ ಹಲ್ಲೆ ಮಾಡಿದ್ದರು ಅಂತಾ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನ ಸುಳ್ಳು ಸುಳ್ಳು ಆರೋಪದಲ್ಲಿ ಜೈಲಿಗೆ ಹಾಕಿದ್ರು ಅಂತಾ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಆರೋಪ ಮಾಡುತ್ತಾರೆ. ಇಷ್ಟೆಲ್ಲದರ ನಡುವೆ ಇದೀಗ ದಿಢೀರ್ ಹೊಸದೊಂದು ಫೋಟೋ ಸಂಚಲನ ಎಬ್ಬಿಸಿದೆ!
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications