ಪರಪ್ಪನ ಅಗ್ರಹಾರ ಜೈಲಿನಿಂದ ದಿಢೀರ್ ಡಿಸೆಂಬರ್ 11 ಗುರುವಾರ ಡಿ-ಬಾಸ್ ದರ್ಶನ್ ತೂಗುದೀಪ್... Darshan Thoogudeepa
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಡಿ-ಬಾಸ್.. ಡಿ-ಬಾಸ್.. ಡಿ-ಬಾಸ್... ಅನ್ನೋ ಪದ ಕಿವಿಗೆ ಬಿದ್ದರೆ ಕೋಟಿ ಕೋಟಿ ಅಭಿಮಾನಿಗಳು ಎದ್ದು ನಿಲ್ಲುತ್ತಾರೆ. ಯಾಕಂದ್ರೆ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹವಾ ಇಡೀ ಜಗತ್ತಿಗೆ ಗೊತ್ತಿದೆ, ಪ್ರಪಂಚದ ಮೂಲೆ ಮೂಲೆಯಲ್ಲಿ ಕೂಡ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ದೊಡ್ಡ ಪ್ರಮಾಣದಲ್ಲಿ ಅಭಿಮಾನಿಗಳ ಬಳಗ ಸಾಗರದ ರೀತಿ ಇದೆ ಅಂತಾನೇ ಹೊಗಳುತ್ತಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು... ಹೀಗಿದ್ದಾಗಲೇ, ಪರಪ್ಪನ ಅಗ್ರಹಾರ ಜೈಲಿನಿಂದ ದಿಢೀರ್ ಡಿಸೆಂಬರ್ 11 ಗುರುವಾರ ಡಿ-ಬಾಸ್ ದರ್ಶನ್ ತೂಗುದೀಪ್...
ಹೀಗೆ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಜೀವವನ್ನೇ ಬೇಕಾದರೂ ಕೊಡ್ತೀವಿ ಅಂತಾ ಹೇಳುವ ಅಭಿಮಾನಿಗಳು ಕೂಡ ಭಾರಿ ದೊಡ್ಡ ಪ್ರಮಾಣದಲ್ಲೇ ಇದ್ದಾರೆ... ಅದರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಇದೀಗ ಕೋಟಿ ಕೋಟಿ ಅಭಿಮಾನಿಗಳ ಬೆಂಬಲ ಕೂಡ ಸಿಗುತ್ತಿದೆ. ಹೀಗಿದ್ದಾಗಲೇ, ದಿಢೀರ್ ಒಂದು ಸುದ್ದಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳ ಎದೆಯಲ್ಲಿ ಭಾರಿ ಭರ್ಜರಿ ಸಂಭ್ರಮ ಮನೆ ಮಾಡುವಂತೆ ಮಾಡಿದೆ...

ಡಿಸೆಂಬರ್ 11 ಗುರುವಾರ ಡಿ-ಬಾಸ್...
ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ಅಂತಾ ಅಭಿಮಾನಿಗಳ ಬಾಯಿಂದ ಕರೆಸಿಕೊಳ್ಳುವ & ಚಾಲೆಂಜಿಂಗ್ ಸ್ಟಾರ್ ಎಂಬ ಬಿರುದು ಪಡೆದಿರುವ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಕುಣಿದಾಡುವ ಸುದ್ದಿಯೊಂದು ಓಡಾಡುತ್ತಿದೆ. ಅದರಲ್ಲೂ ಡಿಸೆಂಬರ್ ತಿಂಗಳು ಪೂರ್ತಿ ಸಿಕ್ಕಾಪಟ್ಟೆ ಸೆಲೆಬ್ರೇಷನ್ ಮಾಡಲು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಕಾಯುತ್ತಾ ಇದ್ದರು. ಹೀಗಿದ್ದಾಗಲೇ, ಪರಪ್ಪನ ಅಗ್ರಹಾರ ಜೈಲಿನಿಂದ ದಿಢೀರ್ ಡಿಸೆಂಬರ್ 11 ಗುರುವಾರ ಡಿ-ಬಾಸ್ ದರ್ಶನ್ ತೂಗುದೀಪ್...
ಪರಪ್ಪನ ಅಗ್ರಹಾರ ಜೈಲಿಂದ ದಿಢೀರ್...
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ಸಂಭ್ರಮದ ಸಮಯ ಬಂದೇ ಬಿಟ್ಟಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಅಂದ್ರೆ ಡಿಸೆಂಬರ್ 11 ಗುರುವಾರ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಡೆವಿಲ್ ಸಿನಿಮಾ ರಿಲೀಸ್ ಆಗಲಿದೆ. ಮತ್ತೊಂದು ಕಡೆ ಡಿಸೆಂಬರ್ 12 ಶುಕ್ರವಾರಕ್ಕೆ ಇದ್ದ ಡೆವಿಲ್ ಸಿನಿಮಾ ರಿಲೀಸ್ ಒಂದು ದಿನ ಮುಂಚಿತವಾಗಿಯೇ ಆಗುತ್ತಿರುವ ಕಾರಣಕ್ಕೆ ಸಂಚಲನ ಸೃಷ್ಟಿ ಆಗಿದೆ. ಯಾಕಂದ್ರೆ ಈ ರೀತಿ ಡಿಸೆಂಬರ್ 12 ಶುಕ್ರವಾರ ಬದಲು ಡಿಸೆಂಬರ್ 11 ಗುರುವಾರ ಡೆವಿಲ್ ಸಿನಿಮಾ ರಿಲೀಸ್ ಆಗುತ್ತಿರುವುದಕ್ಕೆ ಕಾರಣ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬಿಡುಗಡೆ ಕಾರಣಕ್ಕೆ, ಪರಪ್ಪನ ಅಗ್ರಹಾರ ಜೈಲಿಂದ ದಿಢೀರ್ ಡಿಸೆಂಬರ್ 11 ಗುರುವಾರ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ರಿಲೀಸ್ ಆಗಿ ಬರ್ತಾರೆ ಅನ್ನೋ ಕಾರಣಕ್ಕೆ ಡೆವಿಲ್ ಸಿನಿಮಾ ರಿಲೀಸ್ ಡೇಟ್ ಬದಲಾಗಿದೆ ಅಂತಿದ್ದಾರೆ ಡಿ-ಬಾಸ್ ಅವರ ಕೋಟಿ ಕೋಟಿ ಅಭಿಮಾನಿಗಳು... ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ, ಹೀಗಿದ್ದರೂ...
-
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications