ಜೈಲಲ್ಲಿರುವ ನಟ ದರ್ಶನ್ ತೂಗುದೀಪ್ ಅವರಿಗೆ ಜೀವ ಕೊಡಲು ಸಜ್ಜಾದ ಅಭಿಮಾನಿಗಳು 300 ಅಡಿ ಕಟೌಟ್.. Darshan Thoogudeepa
ಕನ್ನಡ ಸಿನಿಮಾ ಇಂಡಸ್ಟ್ರಿ ಸಾವಿರಾರು ಸಿನಿಮಾಗಳ ಅಭಿಮಾನಿಗಳಿಗೆ ಉಡುಗೊರೆಯಾಗಿ ಕೊಟ್ಟು ಮನರಂಜಿಸಿದೆ... ಹಾಗೇ ಕನ್ನಡ ಸಿನಿಮಾ ಇಂಡಸ್ಟ್ರಿ 100 ವರ್ಷಗಳ ದೊಡ್ಡ ಇತಿಹಾಸವನ್ನ ಕೂಡ ಹೊಂದಿದೆ... ಆದರೆ ಇದೀಗ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಹೊಸ ಇತಿಹಾಸ ನಿರ್ಮಿಸಲು & ಯಾರೂ ಊಹಿಸದ ದಾಖಲೆ ಬರೆಯಲು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಡೆವಿಲ್ ಸಿನಿಮಾ ಬರ್ತಾ ಇದೆ... ಹೌದು, ಹೀಗಂತಾ ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಈಗ ಎದೆ ತಟ್ಟಿಕೊಂಡು ಹೇಳುತ್ತಿದ್ದಾರೆ. ಇಂತಹ ಸಮಯದಲ್ಲೇ, ಜೈಲಲ್ಲಿರುವ ನಟ ದರ್ಶನ್ ತೂಗುದೀಪ್ ಅವರಿಗೆ ಜೀವ ಕೊಡಲು ಸಜ್ಜಾದ ಅಭಿಮಾನಿಗಳು 300 ಅಡಿ ಕಟೌಟ್..
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಡಿ-ಬಾಸ್.. ಡಿ-ಬಾಸ್.. ಡಿ-ಬಾಸ್... ಅನ್ನೋ ಪದ ಕಿವಿಗೆ ಬಿದ್ದರೆ ಕೋಟಿ ಕೋಟಿ ಅಭಿಮಾನಿಗಳು ಎದ್ದು ನಿಲ್ಲುತ್ತಾರೆ. ಯಾಕಂದ್ರೆ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹವಾ ಇಡೀ ಜಗತ್ತಿಗೆ ಗೊತ್ತಿದೆ, ಪ್ರಪಂಚದ ಮೂಲೆ ಮೂಲೆಯಲ್ಲಿ ಕೂಡ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ದೊಡ್ಡ ಪ್ರಮಾಣದಲ್ಲಿ ಅಭಿಮಾನಿಗಳ ಬಳಗ ಸಾಗರದ ರೀತಿ ಇದೆ ಅಂತಾನೇ ಹೊಗಳುತ್ತಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು... ಇಂತಹ ಸಮಯದಲ್ಲೇ ಜೈಲಲ್ಲಿರುವ ನಟ ದರ್ಶನ್ ತೂಗುದೀಪ್ ಅವರಿಗೆ ಜೀವ ಕೊಡಲು ಸಜ್ಜಾದ ಅಭಿಮಾನಿಗಳು 300 ಅಡಿ ಕಟೌಟ್...

-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications