30,00,00,000 ರೂಪಾಯಿ ಕಲೆಕ್ಷನ್.. ಬಿಡುಗಡೆಗೂ ಮೊದಲೇ ಡೆವಿಲ್ ನೋಡಿ ಊರು ಬಿಟ್ಟ ಶತ್ರುಗಳು... Darshan Thoogudeepa
ಕನ್ನಡ ಸಿನಿಮಾ ರಂಗದಲ್ಲಿ ಈಗ ಹೊಸ ಸಂಚಲನ ಸೃಷ್ಟಿಯಾಗಿದ್ದು, ಕರ್ನಾಟಕದ ಯಾವುದೇ ಊರಿಗೆ ಹೋಗಿ ಜೈ ಡಿ-ಬಾಸ್... ಘೋಷಣೆ ಮೊಳಗುತ್ತೆ, ಯಾವುದೇ ಗಲ್ಲಿಗೆ ಹೋದರೂ ಈಗ ಜೈ ಡಿ-ಬಾಸ್... ಘೋಷಣೆ ಮೊಳಗುತ್ತಿದೆ ಅಂತಾ ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದಾರೆ. ಅದರಲ್ಲೂ ಸಾವಿರಾರು ಡೆವಿಲ್ ಸಿನಿಮಾ ಶೋ ನೀಡಲು, ಕರ್ನಾಟಕ ಮೂಲೆ ಮೂಲೆಯಲ್ಲೂ ಚಿತ್ರಮಂದಿರಗಳು ಸಜ್ಜಾಗಿವೆ. ಹೀಗಿದ್ದಾಗಲೇ 30,00,00,000 ರೂಪಾಯಿ ಕಲೆಕ್ಷನ್.. ಬಿಡುಗಡೆಗೂ ಮೊದಲೇ ಡೆವಿಲ್ ನೋಡಿ ಊರು ಬಿಟ್ಟ ಶತ್ರುಗಳು...
ನಟ ದರ್ಶನ್ ತೂಗುದೀಪ್ ಅವರನ್ನು ದೇವರು ಅಂತಾ ಪೂಜೆ ಮಾಡುವ ಅಭಿಮಾನಿಗಳು ಇದ್ದಾರೆ. ಹೀಗಿದ್ದಾಗಲೇ ಸಿನಿಮಾ ಕೂಡ ರಿಲೀಸ್ ಆಗಿದ್ದು, ಅಭಿಮಾನಿಗಳು ಈಗ ಆ ಸಂಭ್ರಮದಲ್ಲಿ ಇದ್ದಾರೆ. ಹಾಗೇ ಡೆವಿಲ್ ಸಿನಿಮಾ ಭರ್ಜರಿ 1,000 ಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತೆ, ಅಂತ ಕೂಡ ಹೇಳುತ್ತಾ ಇದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು. ನಮ್ಮ ಕನ್ನಡ ಸಿನಿಮ ಈ ರೇಂಜ್ಗೆ ಹೈಪ್ ಪಡೆದು, ಹವಾ ಎಬ್ಬಿಸಿದ ಕಾರಣಕ್ಕೆ ತಮಿಳು, ತೆಲುಗು, ಹಿಂದಿ ಸೇರಿದಂತೆ ಪರಭಾಷೆ ಸಿನಿಮಾಗಳು ಓಟ ಕಿತ್ತು ಓಡಿ ಹೋಗಿವೆ ಅಂತಾ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಇಂತಹ ಸಮಯದಲ್ಲೇ...

30,00,00,000 ರೂಪಾಯಿ ಕಲೆಕ್ಷನ್...
ಹೌದು, ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ತೂಗುದೀಪ್ ಅವರ ಡೆವಿಲ್ ಸಿನಿಮಾ ಬಿಡುಗಡೆಗೆ ಮೊದಲೇ ಭರ್ಜರಿ 30,00,00,000 ರೂಪಾಯಿ ಕಲೆಕ್ಷನ್ ಮಾಡಿದೆ ಅಂತಾ ಈಗ ಅಭಿಮಾನಿಗಳು ಹೇಳುತ್ತಿದ್ದಾರೆ. ಆದ್ರೆ ಡೆವಿಲ್ ಸಿನಿಮಾ ಬಿಡುಗಡೆಗೆ ಮೊದಲೇ 30,00,00,000 ರೂಪಾಯಿ ಕಲೆಕ್ಷನ್ ಮಾಡಿರುವ ಬಗ್ಗೆ ಸಿನಿಮಾ ತಂಡ ಅಥವಾ ಅಧಿಕೃತ ವ್ಯಕ್ತಿಗಳು ಅಧಿಕೃತವಾಗಿ ಮಾಹಿತಿ ನೀಡಿಲ್ಲ. ಇಂತಹ ಸಮಯದಲ್ಲೇ, ಬಿಡುಗಡೆಗೂ ಮೊದಲೇ ಡೆವಿಲ್ ನೋಡಿ ಊರು ಬಿಟ್ಟ ಶತ್ರುಗಳು??
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications