ಡೆವಿಲ್ ಸಿನಿಮಾ ನೋಡಲು ಬಂದ ರೇಣುಕಾಸ್ವಾಮಿ ದೆವ್ವ... Darshan Thoogudeepa
ಕನ್ನಡ ಸಿನಿಮಾ ಇಂಡಸ್ಟ್ರಿ ತುಂಬಾ ಇದೀಗ ಡಿ-ಬಾಸ್.. ಡಿ-ಬಾಸ್.. ಡಿ-ಬಾಸ್... ಜ್ವಾಲಾಮುಖಿ ಸ್ಫೋಟಗೊಂಡಿದೆ... ನೋಡ್ತಾ ಇರಿ ಡಿ-ಬಾಸ್ ಬಿರುಗಾಳಿ ಎದುರು ಎಲ್ಲಾ ದಾಖಲೆಗಳು ಉಡೀಸ್ ಆಗಿ ಹೊಸ ಇತಿಹಾಸ ನಿರ್ಮಾಣ ಆಗೋದು ಗ್ಯಾರಂಟಿ ಅಂತಾನೇ ಹೇಳುತ್ತಿದ್ದಾರೆ ಕೋಟಿ ಕೋಟಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು. ಈಗಾಗಲೇ ಕನ್ನಡಿಗರ ಡೆವಿಲ್ ಸಿನಿಮಾ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡೇ ಮಾಡಿ, ಎಲ್ಲಾ ಬಾಕ್ಸ್ ಆಫಿಸ್ ರೆಕಾರ್ಡ್ ಉಡೀಸ್ ಮಾಡಿಸುತ್ತೇವೆ ಅಂತಾನೇ ಚಾಲೆಂಜ್ ಹಾಕಿದ್ದಾರೆ ಚಾಲೆಂಜಿಂಗ್ ಸ್ಟಾರ್ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು. ಹೀಗಿದ್ದಾಗಲೇ, ಡೆವಿಲ್ ಸಿನಿಮಾ ನೋಡಲು ಬಂದ ರೇಣುಕಾಸ್ವಾಮಿ ದೆವ್ವ...
ಕನ್ನಡ ನಾಡಿನ ಪ್ರತಿ ಚಿತ್ರಮಂದಿರದ ಎದುರು ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕಟೌಟ್ ಇರಬೇಕು... ಹಾಗೇ ಥಿಯೇಟರ್ ಒಳಗಡೆ ಡಿ-ಬಾಸ್... ಡಿ-ಬಾಸ್... ಡಿ-ಬಾಸ್... ಘೋಷಣೆ ಮೊಳಗುತ್ತಾ ಇರಬೇಕು... ಈ ರೀತಿ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ, ಕೋಟಿ ಕೋಟಿ ಅಭಿಮಾನಿಗಳು ಚಾಲೆಂಜ್ ಹಾಕುತ್ತಿದ್ದಾರೆ. ಅದರಲ್ಲೂ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಡೆವಿಲ್ ಸಿನಿಮಾ ಅಬ್ಬರ ಕಂಡು ಕೋಟ್ಯಂತರ ಅಭಿಮಾನಿಗಳು ಖುಷಿ ಖುಷಿಯಾಗಿ ಕುಣಿದಾಡಿದ್ದಾರೆ. ಹೀಗಿದ್ದಾಗಲೇ, ಡೆವಿಲ್ ಸಿನಿಮಾ ನೋಡಲು ಬಂದ ರೇಣುಕಾಸ್ವಾಮಿ ದೆವ್ವ...

ಡೆವಿಲ್ ಸಿನಿಮಾ ನೋಡಲು ಬಂದ ರೇಣುಕಾಸ್ವಾಮಿ ದೆವ್ವ...
ಹೌದು, ಡೆವಿಲ್ ಸಿನಿಮಾ ಸಂಭ್ರಮದ ನಡುವೆ ಚಿತ್ರದುರ್ಗದಲ್ಲಿ ಇರುವ ರೇಣುಕಾಸ್ವಾಮಿ ಸಮಾಧಿ ದಿಢೀರ್ ಧ್ವಂಸ ಮಾಡಲಾಗಿತ್ತು. ಆದರೆ ಇಂತಹ ಕೆಲಸವನ್ನು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಮಾಡಲು ಸಾಧ್ಯವೇ ಇಲ್ಲ, ಆದರೆ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ತೂಗುದೀಪ್ ಅವರ ವಿರೋಧಿಗಳು & ಶತ್ರುಗಳು ಬೇಕು ಅಂತಲೇ ಕುತಂತ್ರ ಮಾಡಿ ಹೀಗೆ ಸಮಾಧಿಯ ಧ್ವಂಸ ಮಾಡಿದ್ದಾರೆ ಅಂತಾ ಸೋಷಿಯಲ್ ಮೀಡಿಯಾಗಳಲ್ಲಿ ಫ್ಯಾನ್ಸ್ ಆರೋಪ ಮಾಡುತ್ತಿದ್ದರು. ಇಷ್ಟೆಲ್ಲಾ ಬೆಳವಣಿಗೆ ನಡುವೆಯೇ, ಡೆವಿಲ್ ಸಿನಿಮಾ ನೋಡಲು ಬಂದ ರೇಣುಕಾಸ್ವಾಮಿ ದೆವ್ವ...
ರೇಣುಕಾಸ್ವಾಮಿ ದೆವ್ವ ಬಂದು ಡೆವಿಲ್ ಸಿನಿಮಾ...
ಅಂದಹಾಗೆ ಚಿತ್ರದುರ್ಗದಲ್ಲಿ ಇರುವ ರೇಣುಕಾಸ್ವಾಮಿ ಸಮಾಧಿಯನ್ನ ಯಾರೋ ದಿಢೀರ್ ಧ್ವಂಸ ಮಾಡಿಲ್ಲ, ಆದರೆ ಸ್ವತಃ ರೇಣುಕಾಸ್ವಾಮಿಯೇ ಸಮಾಧಿಯಿಂದ ಎದ್ದು ಬಂದು ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಡೆವಿಲ್ ಸಿನಿಮಾ ನೋಡಲು ಹೋಗಿದ್ದಾನೆ... ಈ ಮೂಲಕ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಡೆವಿಲ್ ಸಿನಿಮ ನೋಡಲು ರೇಣುಕಾಸ್ವಾಮಿ ದೆವ್ವ ಖುದ್ದು ಥಿಯೇಟರ್ಗೆ ಬಂದು ಹೋಗಿ ಮತ್ತೆ ಸಮಾಧಿಯಲ್ಲಿ ಮಲಗಿದೆ ಅಂತಾನೇ ಇದೀಗ ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾಗಳಲ್ಲಿ ವಾದ ಮಾಡುತ್ತಿದ್ದಾರೆ....
ಈ ಮೂಲಕ ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳ ಕಮೆಂಟ್ ಹಾಗೂ ಪೋಸ್ಟ್ ವೈರಲ್ ಆಗುತ್ತಿದ್ದು, ಮತ್ತೊಂದು ಕಡೆ ಚಿತ್ರದುರ್ಗದಲ್ಲಿ ಇರುವ ರೇಣುಕಾಸ್ವಾಮಿ ಸಮಾಧಿ ದಿಢೀರ್ ಹೀಗೆ ಧ್ವಂಸ ಮಾಡಿರುವವರಿಗೆ ಸರಿಯಾದ ಶಿಕ್ಷೆ ಕೊಡಿ ಅಂತಾ ಸೋಷಿಯಲ್ ಮೀಡಿಯಾದಲ್ಲಿ ಇನ್ನೂ ಒಂದು ಬಣ ಆಗ್ರಹ ಮಾಡುತ್ತಿದೆ. ಅಲ್ಲದೇ ರೇಣುಕಾಸ್ವಾಮಿ ಕುಟುಂಬದ ಸದಸ್ಯರು ಕೂಡ ಈ ಘಟನೆ ಬಗ್ಗೆ ಕೇಸ್ ದಾಖಲು ಮಾಡ್ತಾರಾ? ಅನ್ನೋ ಚರ್ಚೆ ಕೂಡ ಶುರುವಾಗಿದೆ. ಡಿಸೆಂಬರ್ 17 ಬುಧವಾರ ರೇಣುಕಾಸ್ವಾಮಿ ಪ್ರಕರಣದಲ್ಲಿ ಪ್ರಮುಖ ದಿನವಾಗಿದ್ದು, ಡೆವಿಲ್ ಸಿನಿಮಾ ಸಂಭ್ರಮದ ಜೊತೆಗೆ ಇದೀಗ ಡಿಸೆಂಬರ್ 17 ಬುಧವಾರ ಕೂಡ ಗಮನ ಸೆಳೆಯುತ್ತಿದೆ...
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications