ಜೈಲಲ್ಲಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳಿಗೆ ದಿಢೀರ್ ಆಘಾತ... Darshan Thoogudeepa
ಕನ್ನಡ ಸಿನಿಮಾ ರಂಗದ ಏಕೈಕ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ತೂಗುದೀಪ್ ಅವರು ಮಾತ್ರ ಅಂತಾರೆ ಅವರ ಅಭಿಮಾನಿಗಳು... ಸಿನಿಮಾ ಮಾಡುವಾಗ ಬೆಟ್ಟದಷ್ಟು ಸವಾಲು ಇದ್ದರೂ ಆ ಸವಾಲು ಎದುರಿಸಿ, ಸಿನಿಮಾ ಮಾಡಿ ಅಭಿಮಾನಿಗಳ ಹೃದಯ ಗೆಲ್ಲುವ ತಾಕತ್ & ಕೆಪಾಸಿಟಿ ಈ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಮಾತ್ರ ಇರೋದು ಅಂತಾ ಹೆಮ್ಮೆಯಿಂದ ಹೇಳ್ತಾ ಇರುತ್ತಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು... ಇದೇ ಕಾರಣಕ್ಕೆ ಡೆವಿಲ್ ಸಿನಿಮಾ ಕ್ರೇಜ್ ಮುಗಿಲು ಮುಟ್ಟಿದೆ. ಹೀಗಿದ್ದಾಗಲೇ, ಜೈಲಲ್ಲಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳಿಗೆ ದಿಢೀರ್ ಆಘಾತ...
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಈಗ ಒಂದೇ ಒಂದು ಸಿನಿಮಾ ಬಗ್ಗೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಾ ಇದ್ದು, ಡೆವಿಲ್ ಸಿನಿಮಾ ಕ್ರೇಜ್ ಕಂಡು ಪರಭಾಷೆ ಸಿನಿಮಾಗಳು ಕೂಡ ಕರ್ನಾಟಕ ಬಿಟ್ಟು ಓಡಿ ಹೋಗುತ್ತಿವೆ. ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿ ಬಳಗ ಕೂಡ, ನಿದ್ದೆ ಬಿಟ್ಟು ರಾತ್ರಿ & ಹಗಲು ಡೆವಿಲ್ ಸಿನಿಮಾಗಾಗಿ ಕೆಲಸ ಮಾಡುತ್ತಾ ಇದ್ದಾರೆ. ಇಂತಹ ಸಂಭ್ರಮದ ಸಮಯಲ್ಲೇ, ಜೈಲಲ್ಲಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳಿಗೆ ದಿಢೀರ್ ಆಘಾತ...

ಕೋಟಿ ಕೋಟಿ ಅಭಿಮಾನಿಗಳಿಗೆ ದಿಢೀರ್ ಆಘಾತ...
ಡೆವಿಲ್ ಸಿನಿಮಾ ಗೆಲ್ಲಬೇಕು, ಆ ಮೂಲಕ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ತೂಗುದೀಪ್ ಅವರ ಶತ್ರುಗಳಿಗೆ ಖಡಕ್ ಮೆಸೇಜ್ ಕೊಡಬೇಕು ಅಂತಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಈಗ ಕಾಯುತ್ತಿದ್ದಾರೆ. ಬೆಂಗಳೂರು ಟು ಬೆಳಗಾವಿ ತನಕ ಈಗ ಎಲ್ಲೆಲ್ಲೂ ನಟ ದರ್ಶನ್ ತೂಗುದೀಪ್ ಅವರ ಕಟೌಟ್ಗಳು ರಾರಾಜಿಸುತ್ತಿವೆ. ಹೀಗಿದ್ದಾಗಲೇ, ಜೈಲಲ್ಲಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳಿಗೆ ದಿಢೀರ್ ಆಘಾತ...
-
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್












Click it and Unblock the Notifications