ನಾನು 100 ಜನರ ಜೊತೆ ಬೇಕಾದ್ರೂ ಹೋಗ್ತೀನಿ, ದರ್ಶನ್ ಅವರದ್ದು ಕಿತ್ಕೊಳೋಕೆ ಆಗಲ್ಲ ಅಂತಾ... Darshan Thoogudeepa
ಕನ್ನಡ ಸಿನಿಮಾ ರಂಗ ಅಂದ್ರೆ ದೇವರು ಮತ್ತು ದೇವಸ್ಥಾನದ ಸಮಾನ ನೋಡುತ್ತಿದ್ದ ಕಾಲ ಇತ್ತು. ಆದರೆ ಇದೀಗ ಕನ್ನಡ ಸಿನಿಮಾ ರಂಗದಲ್ಲಿ ಬರೀ ಲೈಂಗಿಕ ದೌರ್ಜನ್ಯ ಆರೋಪ, ಹುಡುಗಿಯರ ಜೊತೆಗೆ ಅಸಭ್ಯ ವರ್ತನೆ ತೋರಿಸುವುದು... ಹೀಗೆ ಸಾಲು ಸಾಲು ಆರೋಪಗಳನ್ನ ಮಾಡಲಾಗುತ್ತಿದೆ. ಇಂತಹ ಸಮಯದಲ್ಲೇ ಕನ್ನಡ ಸಿನಿಮಾ ರಂಗದ ಅತಿದೊಡ್ಡ ಸ್ಟಾರ್ ನಟನ ವಿರುದ್ಧವೇ ಭೀಕರ ಕೊಲೆ ಆರೋಪ ಕೂಡ ಕೇಳಿ ಬಂದ ನಂತರ ಬಿರುಗಾಳಿಯೇ ಎದ್ದಿದೆ. ಹೀಗಿದ್ದಾಗಲೇ, ನಾನು 100 ಜನರ ಜೊತೆ ಬೇಕಾದ್ರೂ ಹೋಗ್ತೀನಿ, ದರ್ಶನ್ ಅವರದ್ದು ಕಿತ್ಕೊಳೋಕೆ ಆಗಲ್ಲ ಅಂತಾ...
ಹೌದು, ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಒಬ್ಬ ಕಾಮುಕ & ಆತನಿಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಸರಿಯಾಗಿ ಪಾಠ ಕಲಿಸಿದ್ದಾರೆ ಅನ್ನೋ ವಾದ ಕೂಡ ಮಾಡುತ್ತಿದ್ದಾರೆ ಕೋಟಿಕೋಟಿ ಅಭಿಮಾನಿಗಳು. ಮತ್ತೊಂದು ಕಡೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೂ & ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರಕ್ಕೂ ಸಂಬಂಧ ಇಲ್ಲ, ಅನ್ನೋ ವಾದ ಕೂಡ ಮಾಡಲಾಗುತ್ತಿದೆ. ಹೀಗಿದ್ದಾಗಲೇ, ನಾನು 100 ಜನರ ಜೊತೆ ಬೇಕಾದ್ರೂ ಹೋಗ್ತೀನಿ, ದರ್ಶನ್ ಅವರದ್ದು ಕಿತ್ಕೊಳೋಕೆ ಆಗಲ್ಲ ಅಂತಾ...

-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications