ಪರಪ್ಪನ ಅಗ್ರಹಾರ ಜೈಲಿಂದ 1500 ಗಂಟೆಗಳ ನಂತರ ನಟ ದರ್ಶನ್ ತೂಗುದೀಪ್ ದಿಢೀರ್ ರಿಲೀಸ್... Darshan Thoogudeepa
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಉಸಿರು ಬಿಗಿ ಹಿಡಿದು ಕಾಯುತ್ತಿದ್ದ ಸಮಯ ಬಂದೇ ಬಿಟ್ಟಿದೆ. ಇನ್ನೇನು ಡೆವಿಲ್ ಸಿನಿಮಾ ಅದ್ಧೂರಿಯಾಗಿ ಇಡೀ ಇಂಡಿಯಾ ಪೂರ್ತಿ ರಿಲೀಸ್ ಆಗಲಿದ್ದು, ಇದಕ್ಕಾಗಿ ನಟ ದರ್ಶನ್ ತೂಗುದೀಪ್ ಅವರ ಕೋಟಿ & ಕೋಟಿ ಅಭಿಮಾನಿಗಳು ಕಾಯುತ್ತಿದ್ದಾರೆ. ಅಲ್ಲದೆ ಡೆವಿಲ್ ಸಿನಿಮಾ ಮೂಲಕ ವಿರೋಧಿಗಳಿಗೆ ಉತ್ತರ ಕೂಡ ಕೊಡುತ್ತೇವೆ ಅಂತಿದ್ದಾರೆ. ಡೆವಿಲ್ ಸಿನಿಮಾ ರಿಲೀಸ್ ಆಗುವ 100 ದಿನಗಳ ಮೊದಲೇ ಪ್ರಮೋಷನ್ ಕೂಡ ಅಭಿಮಾನಿಗಳೇ ಆರಂಭಿಸಿದ್ದರು. ಹೀಗಿದ್ದಾಗಲೇ ದಿಢೀರ್, ಪರಪ್ಪನ ಅಗ್ರಹಾರ ಜೈಲಿಂದ 1500 ಗಂಟೆಗಳ ನಂತರ ನಟ ದರ್ಶನ್ ತೂಗುದೀಪ್ ದಿಢೀರ್ ರಿಲೀಸ್...
ಹೌದು, ನಟ ದರ್ಶನ್ ತೂಗುದೀಪ್ ಅವರು ಇದೀಗ ಸಾಕಷ್ಟು ನೊಂದು ಬೆಂದು ಹೋಗಿದ್ದಾರೆ. ಹೀಗಿದ್ದಾಗ ಅವರ ಬದುಕಿನಲ್ಲಿ ಹೊಸ ಆಶಾಕಿರಣ ಮೂಡಿ ಬರಲಿದೆ ಅಂತಾ ಇದೀಗ ಜೋತಿಷಿ ಒಬ್ಬರು ಭವಿಷ್ಯ ನುಡಿದಿದ್ದಾರೆ. ಇದೇ ವಿಚಾರ ಇದೀಗ ಮತ್ತೊಮ್ಮೆ ಮಿಂಚಿನ ಸಂಚಲನ ಸೃಷ್ಟಿ ಮಾಡಿದೆ. ಜೊತೆಗೆ ಇನ್ನು ಕೆಲವೇ ದಿನಗಳಲ್ಲಿ ನಟ ದರ್ಶನ್ ಅವರು ರಿಲೀಸ್ ಆಗಿ ಹೊರಗೆ ಬರಲಿದ್ದಾರೆ. ಈ ಮೂಲಕ ಡೆವಿಲ್ ಸಿನಿಮಾ ಬಿಡುಗಡೆ ಸಮಯದಲ್ಲಿ ಅಭಿಮಾನಿಗಳ ಜೊತೆಗೆ ನಟ ದರ್ಶನ್ ಕೂಡ ಸಂಭ್ರಮ ಪಡಲಿದ್ದಾರೆ ಅಂತಾ ಖ್ಯಾತ ಜೋತಿಷಿ ಭವಿಷ್ಯ ನುಡಿದಿದ್ದಾರೆ.

ರಿಲೀಸ್ ಬಗ್ಗೆ ಜೋತಿಷಿ ಹೇಳಿದ್ದು ಏನು?
ನಟ ದರ್ಶನ್ ಅವರಿಗೆ ಇದ್ದ ಕಂಟಕ ಇದೀಗ ದೂರವಾಗುತ್ತಿದ್ದು, ಪರಪ್ಪನ ಅಗ್ರಹಾರ ಜೈಲಿಂದ 1500 ಗಂಟೆಗಳ ನಂತರ ನಟ ದರ್ಶನ್ ತೂಗುದೀಪ್ ದಿಢೀರ್ ರಿಲೀಸ್ ಆಗಲಿದ್ದಾರೆ. ಆದ್ರೆ ಇದಕ್ಕಾಗಿ ಅವರ ಕುಟುಂಬದವರು ಒಂದು ವಿಶೇಷ ಪೂಜೆಯನ್ನು ಮಾಡಿಸಬೇಕು ಅಂತಾ ಖ್ಯಾತ ಜೋತಿಷಿ ಒಬ್ಬರು ನೀಡಿರುವ ಹೇಳಿಕೆ ಸೋಷಿಯಲ್ ಮೀಡಿಯಾ ಪೂರ್ತಿ ಹಲ್ಚಲ್ ಎಬ್ಬಿಸಿದೆ.
ಡೆವಿಲ್ ಸಿನಿಮಾ ರಿಲೀಸ್ಗೆ ಬರ್ತಾರಾ?
ನಟ ದರ್ಶನ್ ತೂಗುದೀಪ್ ಅವರಿಗೆ ಕೋಟಿ ಕೋಟಿ ಅಭಿಮಾನಿಗಳು ಇದ್ದಾರೆ. ಒಟ್ನಲ್ಲಿ ಅಭಿಮಾನಿಗಳ ಪಾಲಿನ ಪ್ರೀತಿಯ ನಟ ಇದೀಗ ರಿಲೀಸ್ ಆಗಿ ಆದಷ್ಟು ಬೇಗ ಹೊರಗೆ ಬರಲಿ ಅಂತಾ ಕೋಟಿ ಕೋಟಿ ಅಭಿಮಾನಿಗಳು ಬೇಡುತ್ತಾ ಪ್ರಾರ್ಥನೆ ಮಾಡುತ್ತಿದ್ದಾರೆ. ಆದರೆ ಸದ್ಯಕ್ಕೆ ದರ್ಶನ್ ಅವರು ಹೊರಗೆ ಬರುವುದು ಅನುಮಾನ ಅನ್ನೋ ಮಾತನ್ನು ಇದೀಗ ಕಾನೂನು ತಜ್ಞರು ಹೇಳುತ್ತಿದ್ದಾರೆ. ಹೀಗಾಗಿ ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕೂಡ ವೇದಿಕೆ ಒದಗಿಸಿದೆ.
-
Virat Kohli: ವಿರಾಟ್ ಕೊಹ್ಲಿಗೆ ಕನ್ನಡ ಬರಲ್ಲ - ನಾರ್ಥಿಗಳು ಯಾಕೆ ಕಲಿಯಬೇಕು: ತುಳು ಬೆಂಬಲಿತರ ಪ್ರಶ್ನೆ, ಕನ್ನಡಿಗರ ಆಕ್ರೋಶ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications