10,000 ಗ್ರಾಂ ತೂಕ ಕಳೆದುಕೊಂಡು ನರಳಾಡುತ್ತಿರುವ ಡಿ-ಬಾಸ್ ದರ್ಶನ್ ತೂಗುದೀಪ್... Darshan Thoogudeepa
ಕನ್ನಡ ಸಿನಿಮಾಗಳ ಮೂಲಕ ದೊಡ್ಡ ಹೆಸರು ಮಾಡಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಬಾಡಿ ಬಿಲ್ಡಿಂಗ್ ಮಾಡಿ, ವಿಲನ್ಗಳನ್ನ ಹಿಗ್ಗಾಮುಗ್ಗಾ ಚಚ್ಚಿ ಬಿಸಾಡಿ ಹೀರೋ ಆಗುತ್ತಿದ್ದರು. ಹೀಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಸ್ಕ್ರೀನ್ ಮೇಲೆ ಬಂದ್ರೆ ಸಾಕು ಕಣ್ಣಿಗೆ ಹಬ್ಬ ಅಂತಾ ಅವರ ಅಭಿಮಾನಿಗಳು ಹೇಳುತ್ತಾರೆ. ಇದೇ ಕಾರಣಕ್ಕೆ ಪ್ರತಿದಿನ 1 ಕೆ.ಜಿ. ಚಿಕನ್ ಸೇರಿದಂತೆ ಹತ್ತಾರು ಮೊಟ್ಟೆ & ಡ್ರೈಫ್ರೂಟ್ಸ್ ತಿನ್ನುತ್ತಾ ವರ್ಕೌಟ್ ಮಾಡುತ್ತಿದ್ದರು ಡಿ-ಬಾಸ್ ದರ್ಶನ್ ತೂಗುದೀಪ್ ಅವರು. ಆದರೆ ಇದೀಗ, 10,000 ಗ್ರಾಂ ತೂಕ ಕಳೆದುಕೊಂಡು ನರಳಾಡುತ್ತಿರುವ ಡಿ-ಬಾಸ್ ದರ್ಶನ್ ತೂಗುದೀಪ್...
ಕನ್ನಡ ಸಿನಿಮಾ ರಂಗ ಒಡೆದ ಮನೆಯಾಗಿದ್ದು ನಟ & ನಟಿಯರಿಗೆ ದಿಢೀರ್ ಅಂತಾ ಸಾಲು & ಸಾಲು ಸಂಕಟ ಎದುರಾಗುತ್ತಿವೆ. ಇದನ್ನ ನೋಡಿ ಕೋಟಿ ಕೋಟ್ಯಂತರ ಕನ್ನಡಿಗರು ಚಿಂತೆ ಮಾಡುವಂತಾಗಿದೆ. ಕನ್ನಡ ಸಿನಿಮಾ ರಂಗಕ್ಕೆ ಏನಾಯ್ತು? ಈಗ ಕನ್ನಡ ಸಿನಿಮಾ ರಂಗಕ್ಕೆ ದೊಡ್ಡ ಕಂಟಕ ಬಂತಾ? ಅನ್ನೋ ಚರ್ಚೆ ನಡೆಯುತ್ತಿದೆ. ಈ ಸಮಯವನ್ನ ಪರಭಾಷಿಕರು ಲಾಭಕ್ಕೆ ಬಳಕೆ ಮಾಡಿಕೊಳ್ಳುತ್ತಾ, ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂಬ ಭಾರಿ ಗಂಭೀರ ಆರೋಪ ಕೂಡ ಇದೆ. ಹೀಗಿದ್ದಾಗಲೇ, 10,000 ಗ್ರಾಂ ತೂಕ ಕಳೆದುಕೊಂಡು ನರಳಾಡುತ್ತಿರುವ ಡಿ-ಬಾಸ್ ದರ್ಶನ್ ತೂಗುದೀಪ್...

10,000 ಗ್ರಾಂ ತೂಕ ಕಳೆದುಕೊಂಡು...
ಅಂದಹಾಗೆ ಕನ್ನಡ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಕೋಟಿ ಕೋಟಿ ಅಭಿಮಾನಿಗಳ ಪಾಲಿನ ದೇವರು. ಅದ್ರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ತಮ್ಮದೇ ಜೀವ ಬೇಕಾದರೂ ಕೊಡ್ತೀವಿ ಅಂತಾರೆ ಕೋಟಿ ಕೋಟಿ ಅಭಿಮಾನಿಗಳು. ಎಲ್ಲೇ ಹೋದ್ರು ಜೈ ಡಿ-ಬಾಸ್, ಜೈ ಡಿ-ಬಾಸ್ ಅನ್ನೋ ಘೋಷಣೆ ಮೊಳಗುತ್ತದೆ. ಈ ಕಾರಣಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹವಾ ಮಂಡ್ಯ ಟು ಇಂಡಿಯಾ ಭರ್ಜರಿ ಆಗಿದೆ. ಈ ಸಮಯದಲ್ಲೇ 10,000 ಗ್ರಾಂ ತೂಕ ಕಳೆದುಕೊಂಡು ನರಳಾಡುತ್ತಿರುವ ಡಿ-ಬಾಸ್ ದರ್ಶನ್ ತೂಗುದೀಪ್...
ಅಭಿಮಾನಿಗಳಿಗೆ ಹೆಚ್ಚಾಯ್ತು ದಿಢೀರ್ ಆತಂಕ...
ಹೌದು, ರೇಣುಕಾಸ್ವಾಮಿ ಒಬ್ಬ ಕಾಮುಕ ಅವನಿಗೆ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಸರಿಯಾದ ಪಾಠ ಕಲಿಸಿದ್ದಾರೆ ಅಂತಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ವಾದ ಮಾಡ್ತಾ ಇದ್ದಾರೆ. ಇದೇ ವಿಚಾರವಾಗಿ ದೊಡ್ಡ ಚರ್ಚೆ ಕೂಡ ನಡೆಯುತ್ತಿದೆ, ಇಷ್ಟೆಲ್ಲದರ ನಡುವೆಯೇ ಪರಪ್ಪನ ಅಗ್ರಹಾರದಲ್ಲಿ ಇದೀಗ ಊಟ ಸರಿಯಾಗಿ ಸೇರದೆ ನರಳಾಡುತ್ತಿರುವ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಆರೋಗ್ಯದಲ್ಲಿ ಇದೀಗ ಏರುಪೇರು ಆಗಿದೆ ಅನ್ನೋ ಸುದ್ದಿ ಹಬ್ಬಿದೆ. ಅಲ್ಲದೆ ಈ ಕಾರಣಕ್ಕೆ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು 10,000 ಗ್ರಾಂ ತೂಕ ಕಳೆದುಕೊಂಡಿದ್ದಾರಂತೆ, ಅಂದ್ರೆ 10 ಕೆಜಿ ತೂಕ ಕಳೆದುಕೊಂಡಿದ್ದಾರಂತೆ... ಹೀಗೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಹಬ್ಬಿ ಆತಂಕ ಹೆಚ್ಚಾಗಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ಅಥವಾ ಸ್ಪಷ್ಟನೆ ಸಿಕ್ಕಿಲ್ಲ, ಹೀಗಾಗಿ ಅಭಿಮಾನಿಗಳಿಗೆ ಆತಂಕ ಕೂಡ ಹೆಚ್ಚಾಗಿದೆ...
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications