Darshan Thoogudeepa: ‘ಡಿ-ಬಾಸ್ ದರ್ಶನ್ ತೂಗುದೀಪ್ ಬಾಯಿ ಮೇಲೆ ಕಾಲು ಇಡಬೇಕು ತಾನೆ...’ ಹಿಂಗೆ...
ಡಿ-ಬಾಸ್... ಡಿ-ಬಾಸ್... ಡಿ-ಬಾಸ್... ಹಿಂಗೆ ಕೋಟಿ, ಕೋಟಿ ಅಭಿಮಾನಿಗಳು ದರ್ಶನ್ ತೂಗುದೀಪ್ ಅವರನ್ನ ತಲೆ ಮೇಲೆ ಹೊತ್ತು ಮೆರೆಸುತ್ತಿದ್ದಾರೆ. ಆದರೆ ನಾನು ಯಾಕೆ ಡಿ-ಬಾಸ್ ಅಂತಾ ಕರೆಯಲಿ ಎಂದು ಲಾಯರ್ ಜಗದೀಶ್ ಆವಾಜ್ ಹಾಕಿದ್ದಾರೆ. ' ದರ್ಶನ್ ತೂಗುದೀಪ್ ಒಬ್ಬ ಲುಚ್ಚ ಮೈಂಡ್ ಇರೋನು...' ಅಂತಾ ಹೇಳಿರುವ ಲಾಯರ್ ಜಗದೀಶ್ ಇದೀಗ, ನೇರ ನೇರವಾಗಿ ದರ್ಶನ್ ತೂಗುದೀಪ್ ಫ್ಯಾನ್ಸ್ಗೆ ಚಾಲೆಂಜ್ ಹಾಕಿದ್ದಾರೆ. ಇದು ಸಾಲದು ಎಂಬಂತೆ ಇದೀಗ, 'ಡಿ-ಬಾಸ್ ದರ್ಶನ್ ತೂಗುದೀಪ್ ಬಾಯಿ ಮೇಲೆ ಕಾಲು ಇಡಬೇಕು ತಾನೆ..' ಹಿಂಗೆ..
ಲಾಯರ್ ಜಗದೀಶ್ ಅವರಿಗೆ ದರ್ಶನ್ ತೂಗುದೀಪ್ ಅಭಿಮಾನಿ ಅಂತಾ ಹೇಳಿಕೊಂಡ ಒಬ್ಬ ಕೊಲೆ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಆದರೆ ಹೀಗೆ ಕೊಲೆ ಬೆದರಿಕೆ ಹಾಕುವುದರ ಹಿಂದೆ, ನೇರವಾಗಿ ದರ್ಶನ್ ತೂಗುದೀಪ್ ಕೈವಾಡ ಕೂಡ ಇದೆ ಎಂಬ ಭಾರಿ ಗಂಭೀರ ಆರೋಪ ಮಾಡುತ್ತಿದ್ದಾರೆ ಲಾಯರ್ ಜಗದೀಶ್ ಅವರು. ಇಂತಹ ಸಮಯದಲ್ಲೇ, ಲಾಯರ್ ಜಗದೀಶ್ ಇದೀಗ ದರ್ಶನ್ ತೂಗುದೀಪ್ & ದರ್ಶನ್ ತೂಗುದೀಪ್ ಅಭಿಮಾನಿಗಳ ವಿರುದ್ಧ ರೊಚ್ಚಿಗೆದ್ದಿದ್ದಾರೆ. ಅಲ್ಲದೆ, 'ಡಿ-ಬಾಸ್ ದರ್ಶನ್ ತೂಗುದೀಪ್ ಬಾಯಿ ಮೇಲೆ ಕಾಲು ಇಡಬೇಕು ತಾನೆ...' ಹಿಂಗೆ...

'ಡಿ-ಬಾಸ್ ದರ್ಶನ್ ಬಾಯಿ ಮೇಲೆ ಕಾಲು...'
ಹೌದು, ದರ್ಶನ್ ತೂಗುದೀಪ್ ಹಿಂದೆ ಡಾ. ರಾಜ್ಕುಮಾರ್ ಫ್ಯಾಮಿಲಿ ಬಗ್ಗೆ ಹೇಗೆಲ್ಲಾ ಮಾತು ಆಡಿದ್ದರು? ಎಂಬ ಬಗ್ಗೆ ಕೂಡ ಲಾಯರ್ ಜಗದೀಶ್ ಈಗ ಪ್ರಸ್ತಾಪ ಮಾಡಿದ್ದಾರೆ. 'ದರ್ಶನ್ ಒಬ್ಬ ಲುಚ್ಚ ಮೈಂಡ್ ಇರೋನು ಅಂತಾ ನನಗೆ ಚನ್ನಾಗಿ ಗೊತ್ತಿದೆ. ಇವನು ಏನು ಕಮ್ಮಿ ಆಟ ಆಡಿದ್ದಾನಾ ದರ್ಶನ್? ಡಾ. ರಾಜ್ಕುಮಾರ್ ಅವರ ಫ್ಯಾಮಿಲಿಯನ್ನ ಎಷ್ಟೆಷ್ಟು ಬೇಕೋ ಅಷ್ಟೆಲ್ಲಾ ಹೀಯಾಳಿಸಿದ್ದಾನೆ ಇವನು...'
'ಅಂದ್ರೆ ಇವನು ಎಂಟ್ರಿ ತಗೊಳೋದಕ್ಕೆ ಕನ್ನಡ ಇಂಡಿಸ್ಟ್ರಿಗೆ ಎಂಟ್ರಿ ತಗೊಳೋದಕ್ಕೆ ಅಣ್ಣಾವ್ರ ಫ್ಯಾಮಿಲಿಯನ್ನ ಬಾಯಿಗೆ ಬಂದಂತೆ ಮಾತನಾಡಿದ್ದಾನೆ ಇವನು. ಆವತ್ತು ಇವನ ಬಾಯಿ ಮೇಲೆ ಹೆಜ್ಜೆ ಇಡಬೇಕಿತ್ತು ತಾನೆ? ಏನೂ ಬೇಡ ಆ ಪುನೀತು ಇವನ ಬಗ್ಗೆ ದರ್ಶನ್ ಬಗ್ಗೆ ಏನೂ ಮಾತನಾಡಲ್ಲ. ಇವನು ಒಂಥರ ಹೆಂಗೆ ಅಂದ್ರೆ, ಹೇ ನಾವೆಲ್ಲಾ ಆಂಧ್ರ ನಾಯ್ಡು, ನಾವೆಲ್ಲಾ ರೌಡಿಸಂ ಹಂಗೆ. ಮುನಿ ಅವ್ನೆ ಮುನಿ ಅವ್ರ ಅಣ್ಣ ರೌಡಿ ಕೊರಂಗು ಅವ್ನೆ... ಇಲ್ಲಿ ಒಂದು ಗ್ಯಾಂಗ್ ಐತೆ..' ಹೀಗೆ ಲಾಯರ್ ಜಗದೀಶ್ ಅವರು ದರ್ಶನ್ ತೂಗುದೀಪ್ ವಿರುದ್ಧ ಫುಲ್ ಗರಂ ಆಗಿ ವಿಡಿಯೋ ಒಂದನ್ನ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ.
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Dr Rajkumar: ನಟ ಸಾರ್ವಭೌಮ, ಕನ್ನಡಿಗರ ಕಣ್ಮಣಿ ಡಾ. ರಾಜ್ ಕುಮಾರ್ ಬಗ್ಗೆ ಯಾರು ಏನಂದ್ರು, ಇಲ್ಲಿದೆ ವಿವರ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್












Click it and Unblock the Notifications