30 ವರ್ಷಗಳ ಹಿಂದೆ ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಅವರೇ ಡಿ-ಬಾಸ್ ದರ್ಶನ್ ತೂಗುದೀಪ್ ಜೀವ... Darshan Thoogudeepa

ಕನ್ನಡ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್ & ಕೋಟಿ ಕೋಟಿ ಅಭಿಮಾನಿಗಳ ನೆಚ್ಚಿನ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕನ್ನಡ ಸಿನಿಮಾ ರಂಗದ ಬಾಕ್ಸ್ ಆಫಿಸ್ ಸುಲ್ತಾನ ಅಂತಾ ಹೆಸರು ಮಾಡಿ ಎಲ್ಲರ ಮನಸ್ಸು ಗೆದ್ದಿದ್ದಾರೆ ಅಂತಾ ಅಭಿಮಾನಿಗಳು ಎದೆ ಉಬ್ಬಿಸಿಕೊಂಡು ಹೆಮ್ಮೆಯಿಂದ ಹೇಳುತ್ತಾರೆ. ಹೀಗೆ 25 ವರ್ಷದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕನ್ನಡ ಸಿನಿಮಾ ರಂಗದಲ್ಲಿಯೇ ದೊಡ್ಡ ಸಾಮ್ರಾಜ್ಯ ಕಟ್ಟಿಕೊಂಡಿದ್ದಾರೆ ಅನ್ನೋ ಹೆಮ್ಮೆ ಕೂಡ ಕೋಟಿ ಕೋಟಿ ಅಭಿಮಾನಿಗಳಲ್ಲಿ ಇದೆ. ಹೀಗಿದ್ದಾಗಲೇ, 30 ವರ್ಷಗಳ ಹಿಂದೆ ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಅವರೇ ಡಿ-ಬಾಸ್ ದರ್ಶನ್ ತೂಗುದೀಪ್ ಜೀವ...

ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಅಂದ್ರೆ ಅಭಿಮಾನಿಗಳಿಗೆ ಪ್ರಾಣ, ಅಷ್ಟೇ ಪ್ರೀತಿ ಕೊಡ್ತಾರೆ. ಕನ್ನಡ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್ & ಕೋಟಿ ಕೋಟಿ ಅಭಿಮಾನಿಗಳ ಪಾಲಿನ ಪ್ರೀತಿಯ ಡಿ-ಬಾಸ್ ಅವರು ಇದೀಗ ತಮ್ಮ ಹೊಸ ಸಿನಿಮಾ ರಿಲೀಸ್‌ಗೆ ಸಿದ್ಧರಾಗಿದ್ದಾರೆ. ಡೆವಿಲ್ ಸಿನಿಮಾ 2025ಕ್ಕೆ ಭರ್ಜರಿಯಾಗಿ ರಿಲೀಸ್ ಆಗಲಿದೆ ಅಂತಾ ಕುತೂಹಲದಿಂದ ಎಲ್ಲರೂ ಕಾಯುತ್ತಿದ್ದಾರೆ. ಇದೇ ಕಾರಣಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕೂಡ ಹಗಲು & ರಾತ್ರಿ ಲೆಕ್ಕ ಹಾಕದೇ, ಸಿನಿಮಾ ಶೂಟಿಂಗ್ ಮುಗಿಸಿ ಬಂದಿದ್ದಾರೆ. ಹೀಗಿದ್ದಾಗಲೇ, 30 ವರ್ಷಗಳ ಹಿಂದೆ ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಅವರೇ ಡಿ-ಬಾಸ್ ದರ್ಶನ್ ತೂಗುದೀಪ್ ಜೀವ...

Darshan Thoogudeepa Is Said This About His Past Life And Video Is Viral On Social Media

30 ವರ್ಷಗಳ ಹಿಂದೆ ಧರ್ಮಸ್ಥಳದ...

ಕನ್ನಡ ಸಿನಿಮಾ ರಂಗದ ದೊಡ್ಡ ಸ್ಟಾರ್ ಆಗಿ ಬೆಳೆದಿರುವ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಈ ನಮ್ಮ ಇಡೀ ಜಗತ್ತಿನಲ್ಲಿ ಒಂದು ಗತ್ತು ಇದೆ... ಹಾಗೇ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಕೋಟಿ ಕೋಟಿ ಅಭಿಮಾನಿಗಳ ಬೆಂಬಲ ಇದೆ.. ಹೀಗೆ ಸದಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಹೆಮ್ಮೆಯಿಂದ ಎದೆ ತಟ್ಟಿಕೊಂಡು ಹೇಳುತ್ತಾರೆ. ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮಹಾನ್ ದೈವ ಭಕ್ತರು ಕೂಡ. ಹೀಗಿದ್ದಾಗಲೇ, 30 ವರ್ಷಗಳ ಹಿಂದೆ ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಅವರೇ ಡಿ-ಬಾಸ್ ದರ್ಶನ್ ತೂಗುದೀಪ್ ಜೀವ...

ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರು ತಮ್ಮ ಜೀವನದ ಕಹಿ ಘಟನೆ ಒಂದನ್ನ ಕಣ್ಣೀರು ಹಾಕದೇ ಬಿಚ್ಚಿಟ್ಟಿದ್ದಾರೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರ ತಂದೆ ತೂಗುದೀಪ ಶ್ರೀನಿವಾಸ್ ಅವರು ಕೂಡ ಕನ್ನಡ ಸಿನಿಮಾ ರಂಗದ ದೊಡ್ಡ ನಟರಾಗಿದ್ದರು, ಆದರೆ 1995 ಅಂದ್ರೆ ಸುಮಾರು 30 ವರ್ಷಗಳ ಹಿಂದೆ ಕೋಟಿ ಕೋಟಿ ಕನ್ನಡಿಗರನ್ನು & ಅಭಿಮಾನಿಗಳನ್ನು ಹಿರಿಯ ನಟ ತೂಗುದೀಪ ಶ್ರೀನಿವಾಸ್ ಅವರು ಬಿಟ್ಟು ಹೋದರು. ಹೀಗೆ, ತೂಗುದೀಪ ಶ್ರೀನಿವಾಸ್ ಅವರ ಮರಣದ ನಂತರ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕುಟುಂಬಕ್ಕೆ ದೊಡ್ಡ ದೊಡ್ಡ ಸಮಸ್ಯೆಗಳು ಎದುರಾಗಿಬಿಟ್ಟವಂತೆ....

ಧರ್ಮಸ್ಥಳದ ಮಂಜುನಾಥ ಸ್ವಾಮಿ...

ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕುಟುಂಬಕ್ಕೆ ದೊಡ್ಡ ದೊಡ್ಡ ಸಮಸ್ಯೆಗಳು ಎದುರಾಗಿ ಸಮಸ್ಯೆಗಳ ಸುಳಿಯಲ್ಲಿ ಒದ್ದಾಡುವಾಗ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ತಾಯಿ ಮೀನಮ್ಮ ಅವರು ಒಂದು ಭಾರಿ ಘೋರ ನಿರ್ಧಾರಕ್ಕೆ ಬಂದಿದ್ದರಂತೆ. ಆ ಸಮಯದಲ್ಲಿ ಒಮ್ಮೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದರ್ಶನ ಮಾಡಿಕೊಂಡು ಬರಲು ನಟ ದರ್ಶನ್ ತೂಗುದೀಪ್ ಅವರ ಜೊತೆಗೆ ಅವರ ಸಹೋದರಿ ಅಂದರೆ ಅಕ್ಕ ಅವರು ಮತ್ತು ತಮ್ಮ ದಿನಕರ್ ತೂಗುದೀಪ್ ಜೊತೆಗೆ ಹೋಗಿದ್ದರಂತೆ. ಆ ನಂತರ ಒಂದು ಘೋರ ನಿರ್ಧಾರ ಕೈಗೊಳ್ಳಲು ತೀರ್ಮಾನ ಮಾಡಿದ್ದರಂತೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ತಾಯಿ ಅವರಾದ ಮೀನಮ್ಮ ಅವರು. ಆದರೆ ಇಂತಹ ಕಠಿಣ & ಘೋರ ಸಮಯದಲ್ಲಿ ಒಬ್ಬರು ನೆರವಿಗೆ ಬಂದಿದ್ದರಂತೆ...

ಹೌದು, ಸುಮಾರು 30 ವರ್ಷಗಳ ಹಿಂದೆ ಈ ರೀತಿಯಾಗಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕುಟುಂಬ ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾಗ ಆತ್ಮಸ್ಥೈರ್ಯ ತುಂಬಿ ಸಹಾಯ ಮಾಡಿದ್ದೇ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಂತೆ. ಅಂದಹಾಗೆ 30 ವರ್ಷಗಳ ಹಿಂದೆ ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಅವರೇ ಡಿ-ಬಾಸ್ ದರ್ಶನ್ ತೂಗುದೀಪ್ ಜೀವ ಉಳಿಸಿದ್ದು ಅನ್ನೋ ಚರ್ಚೆ ಕೂಡ ಶುರುವಾಗಿದೆ. ಯಾಕಂದ್ರೆ ಈ ಬಗ್ಗೆ ಖುದ್ದು ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು, ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಮಾತನಾಡಿರುವ ವಿಡಿಯೋ ಇದೀಗ ಮತ್ತೆ ವೈರಲ್ ಆಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಹಳೆಯ ವಿಡಿಯೋ ಇದೀಗ ಭಾರಿ ದೊಡ್ಡ ಮಟ್ಟಿಗೆ ಸಂಚಲನ ಕೂಡ ಸೃಷ್ಟಿ ಮಾಡಿದೆ... ಹಾಗೇ ಧರ್ಮಸ್ಥಳದ ಭಕ್ತರು ಈ ವಿಡಿಯೋ ಶೇರ್ ಮಾಡಿಕೊಂಡು ಅಭಿಪ್ರಾಯ ತಿಳಿಸುತ್ತಿದ್ದಾರೆ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+