ಜೈಲಲ್ಲಿರುವ ನಟ ದರ್ಶನ್ ತೂಗುದೀಪ್ ಸಿನಿಮಾಗೆ ಕರ್ನಾಟಕ ಸರ್ಕಾರದಿಂದ... Darshan Thoogudeepa
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲೇ ಹೊಸ ಇತಿಹಾಸ ನಿರ್ಮಾಣ ಮಾಡಿ, 1,000 ಕೋಟಿ ರೂಪಾಯಿ ಸಂಪಾದನೆ ಮಾಡಲು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಸಿನಿಮಾ ಬರ್ತಿದೆ.. ಅಭಿಮಾನಿಗಳು ನಮ್ಮ ಬಾಸ್ ಸಿನಿಮಾ ಗೆಲ್ಲಿಸಿಯೇ ಗೆಲ್ಲಿಸುತ್ತೇವೆ... ಹೀಗಂತಾ ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ತೊಡೆತಟ್ಟಿ ಚಾಲೆಂಜ್ ಹಾಕಿ ಅಖಾಡಕ್ಕೆ ಇಳಿದಿದ್ದಾರೆ. ಈ ಮೂಲಕ ನಟ ದರ್ಶನ್ ತೂಗುದೀಪ್ ಅವರ ಸಿನಿಮಾ ಭಾರಿ ದೊಡ್ಡ ಮಟ್ಟದಲ್ಲಿ ಹೈಪ್ ಕ್ರಿಯೇಟ್ ಮಾಡಿ ಸಂಚಲನ ಸೃಷ್ಟಿ ಮಾಡುತ್ತಿದೆ. ಹೀಗಿದ್ದಾಗಲೇ, ಜೈಲಲ್ಲಿರುವ ನಟ ದರ್ಶನ್ ತೂಗುದೀಪ್ ಸಿನಿಮಾಗೆ ಕರ್ನಾಟಕ ಸರ್ಕಾರದಿಂದ...
ಡಿ-ಬಾಸ್.. ಡಿ-ಬಾಸ್.. ಡಿ-ಬಾಸ್... ಹೀಗೆ ಎಲ್ಲೆಲ್ಲೂ ಡಿ-ಬಾಸ್.. ಘೋಷಣೆ ಮೊಳಗುತ್ತಿದೆ. ಕನ್ನಡ ಸಿನಿಮಾ ರಂಗದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರೇ ಯಜಮಾನ ಇದ್ದಂತೆ, ಹೀಗೆ ಕನ್ನಡ ಸಿನಿಮಾ ರಂಗದ ಬಾಕ್ಸ್ ಆಫಿಸ್ ಸುಲ್ತಾನ ಕೂಡ ಡಿ-ಬಾಸ್ ದರ್ಶನ್ ತೂಗುದೀಪ್ ಅವರೇ ಆಗಿದ್ದಾರೆ ಅನ್ನೋದು ಕೋಟಿ ಕೋಟಿ ಅಭಿಮಾನಿಗಳ ಮಾತು. ಹೀಗೆ ಕೋಟಿ ಕೋಟಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ನಟ ದರ್ಶನ್ ತೂಗುದೀಪ್ ಅವರ ಬಗ್ಗೆ ಹೊಗಳುತ್ತ, ತಮ್ಮ ಅಭಿಮಾನ ತೋರಿಸುತ್ತಾರೆ. ಅದರಲ್ಲೂ ನಟ ದರ್ಶನ್ ತೂಗುದೀಪ್ ಅವರನ್ನು ಪೂಜಿಸುವ ಅಭಿಮಾನಿಗಳು ಕೂಡ ಕನ್ನಡ ನಾಡಲ್ಲಿ ಇದ್ದಾರೆ. ಇಂತಹ ಸಮಯದಲ್ಲೇ ದಿಢೀರ್, ಕರ್ನಾಟಕ ಸರ್ಕಾರದಿಂದ...

ದಿಢೀರ್ ಕರ್ನಾಟಕ ಸರ್ಕಾರದಿಂದ...
ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಸಿನಿಮಾ ಭರ್ಜರಿಯಾಗಿ ಅಬ್ಬರಿಸುತ್ತಾ ತಾಕತ್ ತೋರಿಸುತ್ತಾ ಇದೆ. ಚಾಲೆಂಜಿಂಗ್ ಸ್ಟಾರ್ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಡೆವಿಲ್ ಸಿನಿಮಾ ಬಿಡುಗಡೆಗೆ ಮೊದಲೇ ಭರ್ಜರಿ 30,00,00,000 ರೂಪಾಯಿ ಕಲೆಕ್ಷನ್ ಮಾಡಿದೆ ಅಂತಾ ಈಗ ಅಭಿಮಾನಿಗಳು ಹೇಳುತ್ತಿದ್ದಾರೆ. ಆದ್ರೆ ಡೆವಿಲ್ ಸಿನಿಮಾ ಬಿಡುಗಡೆಗೆ ಮೊದಲೇ 30,00,00,000 ರೂಪಾಯಿ ಕಲೆಕ್ಷನ್ ಮಾಡಿರುವ ಬಗ್ಗೆ ಸಿನಿಮಾ ತಂಡ ಅಥವಾ ಅಧಿಕೃತ ವ್ಯಕ್ತಿಗಳು ಅಧಿಕೃತವಾಗಿ ಮಾಹಿತಿ ನೀಡಿಲ್ಲ. ಹೀಗಿದ್ದಾಗಲೇ ದಿಢೀರ್, ಜೈಲಲ್ಲಿರುವ ನಟ ದರ್ಶನ್ ತೂಗುದೀಪ್ ಸಿನಿಮಾಗೆ ಕರ್ನಾಟಕ ಸರ್ಕಾರದಿಂದ...
ದಿಢೀರ್ ಕರ್ನಾಟಕ ಸರ್ಕಾರದಿಂದ ಬೆಂಬಲ?
ಹೌದು, ಇದು ಎಐ ಜಮಾನ ಹೀಗಾಗಿ ಇಲ್ಲಿ ಏನು ಬೇಕಾದರೂ ನಡೆಯುತ್ತದೆ. ಹೀಗಿದ್ದಾಗ ಕೆಲ ಜನರು ಎಐ ಅಂದ್ರೆ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ತಂತ್ರಜ್ಞಾನ ಬಳಕೆ ಮಾಡಿಕೊಂಡು ಏನೇನೋ ಮಾಡುತ್ತಾರೆ. ಇದೇ ವಿಚಾರವಾಗಿ ದೊಡ್ಡ ಚರ್ಚೆ ನಡೆಯುತ್ತಿರುವ ಸಮಯದಲ್ಲೇ ದಿಢೀರ್ ಈಗ ನಟ ದರ್ಶನ್ ತೂಗುದೀಪ್ ಅವರ ಡೆವಿಲ್ ಸಿನಿಮಾ ವಿಚಾರದಲ್ಲಿ ಕೂಡ ಎಐ ವಿಡಿಯೋ ಈಗ ಸಂಚಲನ ಸೃಷ್ಟಿ ಮಾಡಿದೆ.
ಅಂದಹಾಗೆ ಸಿಎಂ ಹಾಗೂ ಡಿಸಿಎಂ ಸಹಿತ ಕರ್ನಾಟಕ ಸರ್ಕಾರದಿಂದ ಡೆವಿಲ್ ಸಿನಿಮಾಗೆ ಪ್ರಚಾರ ಮಾಡುತ್ತಿರುವಂತೆ ಈ ವಿಡಿಯೋದಲ್ಲಿ ಸೃಷ್ಟಿ ಮಾಡಿದ್ದಾರೆ. ಈ ಬಗ್ಗೆ ಭಾರಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದ್ದು, ಒಂದು ಕಡೆ ಸಿಎಂ ಹಾಗೂ ಡಿಸಿಎಂ ಸಹಿತ ಕರ್ನಾಟಕ ಸರ್ಕಾರದಿಂದ ಡೆವಿಲ್ ಸಿನಿಮಾಗೆ ಪ್ರಚಾರ ಮಾಡುತ್ತಿರುವ ರೀತಿ ಎಐ ವಿಡಿಯೋ ಸೃಷ್ಟಿ ಮಾಡಿದ ಜನರ ವಿರುದ್ಧ ಕ್ರಮ ಕೈಗೊಳ್ಳಿ ಅಂತಾ ಕೆಲವರು ಆಗ್ರಹ ಮಾಡುತ್ತಿದ್ದರೆ. ಇನ್ನೂ ಕೆಲವರು ಈ ವಿಡಿಯೋದಲ್ಲಿ ತಪ್ಪು ಏನಿದೆ? ಅಂತಾ ಪ್ರಶ್ನೆ ಮಾಡುತ್ತಿದ್ದಾರೆ...
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications