ಖ್ಯಾತ ನಟ ರಿಷಭ್ ದಿಢೀರ್ ಸಾವು, ಅಭಿಮಾನಿಗಳ ಕಂಬನಿ... Famous Actor
ಸಿನಿಮಾ ರಂಗದಲ್ಲಿ ದಿಢೀರ್ ಸಾಲು, ಸಾಲು ನಟ & ನಟಿಯರ ಸಾವು ಸಂಭವಿಸುತ್ತಿದೆ. ನೋಡ ನೋಡುತ್ತಲೇ ನೂರಾರು ಸಿನಿಮಾಗಳ ನಟ, ನಟಿಯರು ಜೀವ ಬಿಡುತ್ತಿದ್ದಾರೆ. ಹೀಗೆ ತಮ್ಮ ನೆಚ್ಚಿನ ನಟ & ನಟಿಯರ ಸಾವಿನ ಸುದ್ದಿ ಕೇಳಿ ಕೋಟ್ಯಂತರ ಅಭಿಮಾನಿಗಳು ಕೂಡ ಕಣ್ಣೀರು ಹಾಕ್ತಾ ಇದ್ದಾರೆ. ಕನ್ನಡ ಸಿನಿಮಾ ರಂಗದಲ್ಲೂ ಸಾಲು ಸಾಲು ನಟ & ನಟಿಯರ ಸಾವಿನ ಸುದ್ದಿ ಹೀಗೆ ಸೂತಕ ಮನೆ ಮಾಡುವಂತೆ ಮಾಡಿದೆ. ಹಿಂದಿ, ತಮಿಳು, ತೆಲುಗು ಸಿನಿಮಾ ರಂಗದಲ್ಲೂ ನಟ & ನಟಿಯರ ಸಾವಿನ ಸುದ್ದಿ ತಲ್ಲಣ ಎಬ್ಬಿಸಿದೆ. ಹೀಗಿದ್ದಾಗಲೇ, ಖ್ಯಾತ ನಟ ರಿಷಭ್ ದಿಢೀರ್ ಸಾವು, ಅಭಿಮಾನಿಗಳ ಕಂಬನಿ...
ಹೌದು, ಖ್ಯಾತ ಗಾಯಕ ಹಾಗೂ ಬಾಲಿವುಡ್ ಅಂಗಳಲ್ಲಿ ದೊಡ್ಡ ಹೆಸರು ಮಾಡಿದ್ದ ರಿಷಬ್ ಟಂಡನ್ ಅವರು ಇದೀಗ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹೀಗೆ ಸಂಗೀತ ಸಂಯೋಜನೆ & ಗಾಯಕನದ ಮೂಲಕ ಅವರು ದೊಡ್ಡ ಹೆಸರು ಮಾಡಿದ್ದರು. ಆದರೆ ನವೆಂಬರ್ 22ರಂದು ದೆಹಲಿಯಲ್ಲಿ ನಿಧನರಾಗಿದ್ದಾರೆ. 'ಫಕೀರ್' ಎಂದೂ ಪ್ರಸಿದ್ಧಿ ಪಡೆದಿದ್ದ ರಿಷಬ್ ಟಂಡನ್ ಅವರು ಹೃದಯಾಘಾತಕ್ಕೆ ಬಲಿಯಾದ ವಿಚಾರ ಈಗ ಅಭಿಮಾನಿಗಳಿಗೆ ಆಘಾತವನ್ನೇ ನೀಡಿದೆ.

ಸಾಲು ಸಾಲು ನಟರ ಸಾವು...
ಒಟ್ನಲ್ಲಿ ಸಿನಿಮಾ ಅಭಿಮಾನಿಗಳ ಪಾಲಿಗೆ ಈ ವರ್ಷ ಸಾಲು ಸಾಲು ಆಘಾತ ಸಿಗುತ್ತಿದೆ. ಅದರಲ್ಲೂ ಸಾಕಷ್ಟು ನಟ & ನಟಿಯರ ಸಾವು ನೋವು ಕೊಟ್ಟಿದೆ. ಇಂತಹ ಸಮಯಲ್ಲೇ ನಟ ರಿಷಬ್ ಟಂಡನ್ ಅವರ ಸಾವು ಕೂಡ ನೋವು ನೀಡಿದೆ. ಕೆಲವು ದಿನಗಳ ಹಿಂದಷ್ಟೇ ತಮ್ಮ ಕುಟುಂಬದ ಜೊತೆಗೆ ಸಂತಸದ ಸಮಯ ಕಳೆಯುತ್ತಿದ್ದ ನಟ ಈಗ ಇಲ್ಲ ಎಂಬ ಸುದ್ದಿ ಭಾರಿ ಆಘಾತವನ್ನೇ ಅಭಿಮಾನಿಗಳಿಗೆ ಇದೀಗ ನೀಡಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications