Vijay Mallya: ವಿಜಯ್ ಮಲ್ಯ ಸೊಸೆ ಆಗುವ ಚಾನ್ಸ್ ಮಿಸ್ ಮಾಡಿಕೊಂಡಿದ್ದೇಗೆ ದೀಪಿಕಾ ಪಡುಕೋಣೆ ?!
Siddharth Mallya: ವಿಜಯ್ ಮಲ್ಯ ಬಗ್ಗೆ ಈಗ ಎಲ್ಲಾ ಕಡೆಯೂ ಹೆಚ್ಚು ಚರ್ಚೆಯಾಗುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆದ್ದ ಮೇಲೆ ಆರ್ಸಿಬಿ ತಂಡದ ಮೊದಲ ಮಾಲೀಕ ವಿಜಯ್ ಮಲ್ಯ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ಇದರೊಂದಿಗೆ ವಿಜಯ್ ಮಲ್ಯ ಅವರ ಮಗ ಸಿದ್ಧಾರ್ಥ್ ಅವರ ಬಗ್ಗೆ ಹಳೆಯ ಹಾಗೂ ಹೊಸ ವಿಷಯಗಳು ಚರ್ಚೆಯಾಗುತ್ತಿವೆ. ವಿಜಯ್ ಮಲ್ಯ ಅವರ ಮಗ ಸಿದ್ಧಾರ್ಥ್ ಮಲ್ಯ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು / ಆರ್ಸಿಬಿ ತಂಡದ ವಿಜಯದ ಬಗ್ಗೆ ಹಂಚಿಕೊಂಡಿದ್ದ ವಿಡಿಯೋ ಭಾರೀ ವೈರಲ್ ಆಗಿತ್ತು. ಅದರೊಂದಿಗೆ ಕನ್ನಡದ ಫೇಮಸ್ ನಟಿಯ ವಿವಾಹ ಮಾಡೆಲ್ & ಉದ್ಯಮಿ ಸಿದ್ಧಾರ್ಥ್ ಮಲ್ಯ ಅವರೊಂದಿಗೆ ಯಾಕೆ ನಡೆಯಲಿಲ್ಲ ಎನ್ನುವ ಇಂಟ್ರಸ್ಟಿಂಗ್ ಮಾಹಿತಿ ಇಲ್ಲಿದೆ.
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ವಿಜಯ್ ಮಲ್ಯ ಮಗ ಸಿದ್ಧಾರ್ಥ್ ಮಲ್ಯ ಮದುವೆ ಕನ್ನಡತಿ ಹಾಗೂ ಬಾಲಿವುಡ್ ನಟಿಯೊಂದಿಗೆ ಅದ್ಧೂರಿಯಾಗಿ ನಡೆಯಬೇಕಾಗಿತ್ತು. ಸಿದ್ಧಾರ್ಥ್ ಹಾಗೂ ಆ ಜೋಡಿ ಆರ್ಸಿಬಿ ಪಂದ್ಯ ನಡೆಯುವಾಗ ಮಿಂಚಿತ್ತು. ಇಬ್ಬರ ಮುದ್ದಾದ ಜೋಡಿ ಬ್ರೇಕ್ ಅಪ್ನಲ್ಲಿ ಅಂತ್ಯವಾಯ್ತು ಅಂತಲೇ ಹೇಳಲಾಗುತ್ತದೆ. ಇಷ್ಟಕ್ಕೂ ಸಿದ್ಧಾರ್ಥ್ ಲವ್ ಸ್ಟೋರಿ ಏನು. ಆ ನಟಿ ಯಾರು ಎನ್ನುವ ಇನ್ಫೋ ಇಲ್ಲಿದೆ.

ಸಿದ್ಧಾರ್ಥ್ ಮಲ್ಯ ಅವರೊಂದಿಗೆ ದೀಪಿಕಾ ಪಡುಕೋಣೆ ಅವರ ಹೆಸರು ಕೇಳಿ ಬಂದಿತ್ತು. ಈಗ ಅವರು ಅವರ ಪರ್ಸನಲ್ ಲೈಫ್ನಲ್ಲಿ ಖುಷಿಯಾಗಿದ್ದಾರೆ. ಆದರೆ ಸೋಷಿಯಲ್ ಮೀಡಿಯಾದಲ್ಲಿ ದೀಪಿಕಾ ಪಡುಕೋಣೆ ಹಾಗೂ ಸಿದ್ಧಾರ್ಥ್ ಮಲ್ಯ ಲವ್ ಸ್ಟೋರಿಯ ಬಗ್ಗೆ ನೆಟ್ಟಿಗರು ಭಾರೀ ಚರ್ಚೆ ಮಾಡ್ತಿದ್ದಾರೆ.
ನಟಿ ದೀಪಿಕಾ ಪಡುಕೋಣೆ ಅವರು ಹೊಸ ಜೀವನ ಕಟ್ಟಿಕೊಂಡಿದ್ದಾರೆ. ಆದರೆ, ದೀಪಿಕಾ ಅವರೇ ಈ ಹಿಂದೆ ಸಂದರ್ಶನವೊಂದರಲ್ಲಿ ಯಾವ ಕಾರಣಕ್ಕೆ ಸಿದ್ಧಾರ್ಥ್ ಅವರೊಂದಿಗೆ ಸಂಬಂಧ ಮುರಿದಿತ್ತು ಅಂತ ಹೇಳಿಕೊಂಡಿದ್ದರು. ಇಬ್ಬರು ಮಾಡೆಲಿಂಗ್ ಜಗತ್ತಿನಲ್ಲಿ ಮಿಂಚಿದ್ದರು. ದೀಪಿಕಾ ಸಿನಿಮಾರಂಗಕ್ಕೆ ಬರುವುದಕ್ಕೆ ಮಾಡೆಲಿಂಗ್ ಬಹುದೊಡ್ಡ ವೇದಿಕೆಯಾಗಿತ್ತು.
ಆದರೆ, ಸಿದ್ಧಾರ್ಥ್ ಅವರೊಂದಿಗೆ ಪ್ರೇಮ ಸಂಬಂಧ ಹೆಚ್ಚು ಮುಂದುವರಿಯಲಿಲ್ಲ. ಡೇಟ್ಗೆ ಹೋದ ಸಂದರ್ಭದಲ್ಲಿ ಹೋಟೆಲ್ ಬಿಲ್ ಪಾವತಿ ಮಾಡುವಂತೆ ಮಾಡಿ ಮುಜುಗರಕ್ಕೆ ಸಿಲುಕಿಸಿದ್ದರು. ಹೀಗಾಗಿ ನಾನು ಆ ರಿಲೇಷನ್ ಶಿಪ್ನಿಂದ ಹೊರ ಬಂದಿದೆ ಎಂದು ದೀಪಿಕಾ ಪಡುಕೋಣೆ ಅವರು ಹೇಳಿಕೊಂಡಿದ್ದರು. ನನಗೆ ಬ್ರೇಕ್ಅಪ್ ಬಿಟ್ಟು ಬೇರೆ ಆಯ್ಕೆಗಳಿರಲಿಲ್ಲ ಎಂದು ಅವರೇ ಈ ಹಿಂದೆ ಹೇಳಿಕೊಂಡಿದ್ದರು. ಇದಲ್ಲದೆ ಇವರಿಬ್ಬರ ನಡುವೆ ಬೇರೆ ಬೇರೆ ಕಾರಣಕ್ಕೆ ಮುನಿಸು ಮೂಡಿತ್ತು. ಸಿದ್ಧಾರ್ಥ್ ಸಹ ದೀಪಿಕಾ ಹುಚ್ಚು ಹುಡುಗಿ ಎಂದಿದ್ದರು.
-
ಮೈದಾನಕ್ಕೆ ಬರ್ತಾರಾ ಆರ್ಸಿಬಿ ಅಭಿಮಾನಿಗಳ ಹೊಸ ಕ್ರಶ್ ಬಿರ್ಲಾ ಕುಡಿ ಅನನ್ಯಾ?; ಕಾವ್ಯಾ ಮಾರನ್ ಬಗ್ಗೆ ಹೊಸ ಚರ್ಚೆ -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications