20ನೇ ವಯಸ್ಸಿಗೆ ಕನ್ನಡ ಸಿನಿಮಾ ಮಾಡಿದ್ದ ಖ್ಯಾತ ನಟಿ ದಿಢೀರ್... Kannada Actress
ಕನ್ನಡ ಸಿನಿಮಾ ಇಂಡಸ್ಟ್ರಿ ಶತಮಾನ ಅಂದ್ರೆ 100 ವರ್ಷಗಳ ಇತಿಹಾಸ ಹೊಂದಿರುವ ಸಿನಿಮಾ ರಂಗ. ಅದರಲ್ಲೂ ನಮ್ಮ ಕನ್ನಡ ಸಿನಿಮಾ ಇಂಡಸ್ಟ್ರಿ ಜಗತ್ತಿನ ಅತಿದೊಡ್ಡ ಸಿನಿಮಾ ಇಂಡಸ್ಟ್ರಿಗಳ ಪೈಕಿ ಒಂದು ಎಂಬುದು ಹೆಮ್ಮೆಯ ವಿಚಾರ. ಆದರೆ, ಕಳೆದ ಕೆಲವು ವರ್ಷಗಳಿಂದ ಕನ್ನಡ ಸಿನಿಮಾ ಇಂಡಸ್ಟ್ರಿಯ ಸಾಲು ಸಾಲು ನಟ & ನಟಿಯರ ಸಾವಿನ ಸುದ್ದಿ ಅಭಿಮಾನಿಗಳಿಗೆ ಆಘಾತವನ್ನೇ ತಂದಿದೆ. ತಮ್ಮ ತಮ್ಮ ನೆಚ್ಚಿನ ನಟಿ & ನಟರ ಸಾವಿನ ಸುದ್ದಿ ಕೇಳಿ ಕನ್ನಡ ಸಿನಿಮಾ ಅಭಿಮಾನಿಗಳು ಕೂಡ ಆಘಾತದಲ್ಲೇ ಮುಳುಗಿ ಹೋಗಿದ್ದಾರೆ. ಹೀಗಿದ್ದಾಗಲೇ, 20ನೇ ವಯಸ್ಸಿಗೆ ಕನ್ನಡ ಸಿನಿಮಾ ಮಾಡಿದ್ದ ಖ್ಯಾತ ನಟಿ ದಿಢೀರ್...
ಕನ್ನಡ ಸಿನಿಮಾ ರಂಗಕ್ಕೆ ದೊಡ್ಡ ಹೆಸರು ಇದೆ, ಅದರಲ್ಲೂ ಕನ್ನಡ ಸಿನಿಮಾ ರಂಗದಲ್ಲಿ ಎಂದಿಗೂ ಮರೆಯಲು ಆಗದ ಸಿನಿಮಾಗಳು ಬಂದು ಹೋಗಿವೆ. ಹೀಗಿದ್ದಾಗ ಕೆಲವು ಕಾರಣಗಳಿಗೆ ಪದೇ ಪದೇ ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದ ನಟ & ನಟಿಯರು ಸುದ್ದಿಯಲ್ಲಿ ಇರುತ್ತಾರೆ. ಈಗಲೂ ಅಷ್ಟೇ ಹಳೆಯ ಕನ್ನಡ ಸಿನಿಮಾದಲ್ಲಿ ಮಿಂಚಿದ್ದ ನಟಿ ಸುದ್ದಿಯಲ್ಲಿದ್ದಾರೆ. ಹಾಗದ್ರೆ ಯಾವ ಕಾರಣಕ್ಕೆ? ಮುಂದೆ ಓದಿ.

ಖಿನ್ನತೆಯಿಂದ ನರಳಿದ್ದ ಖ್ಯಾತ ನಟಿ...
ಹೌದು, 1992 ರಲ್ಲಿ ತೆರೆಕಂಡ ವಿ. ರವಿಚಂದ್ರನ್ ಅಭಿನಯದ ಶ್ರೀರಾಮಚಂದ್ರ ಸಿನಿಮಾದ ನಾಯಕಿ ಮೋಹಿನಿ ಅವರು ಇದೀಗ ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಮಹಾಲಕ್ಷ್ಮಿ ಶ್ರೀನಿವಾಸನ್ ಅವರು ತಮಗೆ ಖಿನ್ನತೆ ಕಾಡಿದ್ದವರ ಬಗ್ಗೆ, ಜೀವನದಲ್ಲಿ ಪರದಾಡಿದ್ದರ ಬಗ್ಗೆ ಹೇಳಿಕೊಂಡು ಭಾವುಕರಾಗಿದ್ದಾರೆ. ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾಗಿಯೂ ಈ ನಟಿ ಹೇಳಿಕೊಂಡಿದ್ದರು. ಈ ಮೂಲಕ ಕನ್ನಡ ಸಿನಿಮಾದಲ್ಲಿ ನಟಿಸಿದ್ದ ಖ್ಯಾತ ನಟಿ ಹಲವು ಸಮಸ್ಯೆಗಳನ್ನು ಎದುರಿಸಿದ್ದರ ಬಗ್ಗೆ ಇದೀಗ ಚರ್ಚೆ ಶುರುವಾಗಿದೆ.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್








Click it and Unblock the Notifications