ಕನ್ನಡ ನಟ ದಿಢೀರ್ ಸಾವು, 2,00,000 ರೂಪಾಯಿ ಮಹಾಮೋಸ ಆರೋಪ... Kannada Actor
ಕನ್ನಡ ಸಿನಿಮಾ ಇಂಡಸ್ಟ್ರಿ ಬಗ್ಗೆ ಹೊರಗೆ ಪರಭಾಷಿಕರು ಏನೇನೋ ಮಾತನಾಡುವ ಸಮಯವು ಬಂದಿದೆ. ಅದರಲ್ಲೂ ಕನ್ನಡ ಸಿನಿಮಾಗಳು ಓಡೋದೆ ಇಲ್ಲ, ಕನ್ನಡ ಸಿನಿಮಾಗಳನ್ನ ನೋಡುವ ಪ್ರೇಕ್ಷಕರೇ ಇಲ್ಲ ಅನ್ನುವ ಆರೋಪ ಕೂಡ ಕೇಳಿ ಬರುತ್ತಿದೆ. ಮತ್ತೊಂದು ಕಡೆ ಕನ್ನಡ ಸಿನಿಮಾ ಇಂಡಸ್ಟ್ರಿ ಒಳಗೆ ಕೆಲವು ಕೆಟ್ಟ ಹುಳುಗಳು ಸೇರಿ ಕೆಟ್ಟ ಕೆಟ್ಟ ಕೆಲಸಗಳೂ ನಡೆಯುತ್ತಿವೆ ಎನ್ನುವ ಆರೋಪ ಸಂಚಲನ ಸೃಷ್ಟಿ ಮಾಡುತ್ತಿದೆ. ಇಷ್ಟೆಲ್ಲದರ ನಡುವೆ ಕನ್ನಡ ಸಿನಿಮಾ ರಂಗದ ನಟಿ & ನಟರು ಸಾಯುತ್ತಿರುವುದು ಸಂಚಲನ ಸೃಷ್ಟಿ ಮಾಡಿದೆ...
ಹೌದು, ಕನ್ನಡ ಸಿನಿಮಾ ಇಂಡಸ್ಟ್ರಿ 100 ವರ್ಷಗಳಿಂದ ತನ್ನ ಶಕ್ತಿ ಪ್ರದರ್ಶನ ಮಾಡುತ್ತಾ ಇಡೀ ಪ್ರಪಂಚದ ಮೂಲೆ ಮೂಲೆಗೂ ತಲುಪುತ್ತಿದೆ. ಕನ್ನಡ ಸಿನಿಮಾ ಇಂಡಸ್ಟ್ರಿ ಮಾಡುತ್ತಿರುವ ಇಷ್ಟು ದೊಡ್ಡ ದೊಡ್ಡ ಸಿನಿಮಾ ಆಫ್ರಿಕಾ, ಆಸ್ಟ್ರೇಲಿಯಾ, ಅಮೆರಿಕದಲ್ಲೂ ಫೇಮಸ್ ಆಗುತ್ತಿವೆ. ಆದರೆ ಇದೇ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲವು ಕೆಟ್ಟ ಹುಳುಗಳು ಸೇರಿಕೊಂಡು ಎಲ್ಲವೂ ಹಾಳು ಹಾಳಾಗಿ ಹೋಗುತ್ತಿದೆ ಅಂತಾ 7 ಕೋಟಿ ಕನ್ನಡಿಗರು ಆರೋಪ ಮಾಡುತ್ತಿದ್ದಾರೆ. ಹೀಗಿದ್ದಾಗಲೇ, ಕನ್ನಡ ನಟ ದಿಢೀರ್ ಸಾವು, 2,00,000 ರೂಪಾಯಿ ಮಹಾಮೋಸ ಆರೋಪ...

2,00,000 ರೂಪಾಯಿ ಮಹಾಮೋಸ ಆರೋಪ...
ಕನ್ನಡ ನಟಿ ಸಾವು... ಕನ್ನಡ ನಟ ಸಾವು... ಹೀಗೆ ಕಳೆದ ಕೆಲವು ದಿನಗಳಿಂದ ಕನ್ನಡ ಚಿತ್ರ ರಂಗದಲ್ಲಿ ಸಾಲು ಸಾಲು ಸಾವುಗಳು ಸಿಕ್ಕಾಪಟ್ಟೆ ಕಾಡುತ್ತಿವೆ. ಕನ್ನಡ ನಟಿ & ನಟರ ಸಾವಿನ ಸುದ್ದಿ ಕೇಳಿ ಕನ್ನಡ ಸಿನಿಮಾ ಪ್ರೇಮಿಗಳಿಗೆ ಕೂಡ ಆಘಾತವಾಗಿದೆ. ಇಂತಹ ಸಮದಯದಲ್ಲೇ ದಿಢೀರ್, ಕನ್ನಡ ನಟ ದಿಢೀರ್ ಸಾವು, 2,00,000 ರೂಪಾಯಿ ಮಹಾಮೋಸ ಆರೋಪ ಮಾಡಿದ್ದರಾ??
ಸಂಭಾವನೆ ವಿಚಾರದಲ್ಲಿ ಮೋಸ ಆಗಿತ್ತಾ?
ಅಂದಹಾಗೆ ನಟ ಡೇವಿಡ್ ಅವರು ಸಾಯುವ ಮೊದಲು, ಸಂದರ್ಶನ ಒಂದನ್ನ ನೀಡಿದ್ದರು. ಇದೇ ಸಂದರ್ಶನದಲ್ಲಿ ಅವರು ನನಗೆ ಸಿನಿಮಾ ಒಂದರಲ್ಲಿ ಮೋಸ ಮಾಡಿದ್ದರು ಎಂಬ ಆರೋಪ ಮಾಡಿದ್ದರು. ನನಗೆ ಕನಿಷ್ಠ 2 ಲಕ್ಷ ರೂಪಾಯಿ ಸಂಭಾವನೆ ಸಿಗಬಹುದು ಅಂತಾ ಅಂದುಕೊಂಡಿದ್ದೆ. ಆದರೆ ಸಿಕ್ಕಿದ್ದು ಮಾತ್ರ ಪುಡಿಗಾಸು ಎಂದಿದ್ದರು.
ಹೀಗೆ ನಟ ಡೇವಿಡ್ ಅವರು ಸಾಯುವುದಕ್ಕೂ ಕೆಲವು ತಿಂಗಳ ಹಿಂದೆ ನೀಡಿದ್ದ ಸಂದರ್ಶನ ಇದೀಗ ವೈರಲ್ ಆಗ್ತಿದ್ದು, ಈ ಬಗ್ಗೆ ದೊಡ್ಡ ಪ್ರಮಾಣದಲ್ಲಿ ಚರ್ಚೆ ಕೂಡ ಶುರುವಾಗಿದೆ. ನಟ ಡೇವಿಡ್ ಕನ್ನಡದ ಹಲವು ಸಿನಿಮಾಗಳಲ್ಲಿ ನಟನೆ ಮಾಡಿ ಗಮನ ಸೆಳೆದಿದ್ದರು. ಜೊತೆಗೆ ಸಿನಿಮಾದ ನಿರ್ದೇಶನ & ಕಥೆಯಲ್ಲಿ ತೊಡಗಿಸಿಕೊಂಡಿದ್ದರು.
-
KD Song Controversy: ಸೆರಗ ಸರ್ಸೆ ಹಾಡು ವಿವಾದ: ಪ್ರೇಮ್ ವಿರುದ್ಧ ದೂರು, ನೋಟಿಸ್ ಬೆನ್ನಲ್ಲೇ ಹಿಂದಿ ಹಾಡು ಡಿಲೀಟ್ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
Bengaluru: ಬೆಂಗಳೂರಲ್ಲಿ ಟೀ ಶಾಪ್ನಲ್ಲಿ 10 ಭಾಷೆ ಮಾತನಾಡುವವರು ಸಿಗ್ತಾರೆ: ನಾರ್ಥಿ ಯುವತಿ ವೈರಲ್ ಪೋಸ್ಟ್ -
ನೈರುತ್ಯ ರೈಲ್ವೆ: 194 ಗೂಡ್ಸ್ ರೈಲು ಮ್ಯಾನೇಜರ್ ಹುದ್ದೆ; ಕನ್ನಡಿಗರಿಗೆ ಅನ್ಯಾಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications