ಕನ್ನಡದ ಖ್ಯಾತ ನಟ ದಿಢೀರ್ ಸಾವು, ಅನಾಥ ಶವವಾಗಿ ಒದ್ದಾಟ... Kannada Actor
ಕನ್ನಡ ಸಿನಿಮಾ ಇಂಡಸ್ಟ್ರಿ ಇಡೀ ಜಗತ್ತಿನಾದ್ಯಂತ ಶ್ರೀಮಂತವಾಗಿ ಬೆಳೆದು ನಿಂತಿದೆ... ಕನ್ನಡ ಸಿನಿಮಾ ಇಂಡಸ್ಟ್ರಿ ನಟ & ನಟಿಯರಿಗೆ ಕೋಟಿ ಕೋಟಿ ರೂಪಾಯಿ ದುಡ್ಡು ಬರುತ್ತೆ... ಹೀಗೆ ಜನರು ಹೊರಗಡೆ ಕನ್ನಡ ಸಿನಿಮಾ ಇಂಡಸ್ಟ್ರಿ ಬಗ್ಗೆ ಕೆಲವು ಭ್ರಮೆ ಇಟ್ಟುಕೊಂಡಿದ್ದಾರೆ ಅನ್ನೋ ಆರೋಪ ಪದೇ ಪದೇ ಕೇಳ್ತಾ ಇರುತ್ತದೆ. ಅದರಲ್ಲೂ ತಿನ್ನಲು ಅನ್ನ ಇಲ್ಲದೆ ನರಳಾಡಿ ಸತ್ತಿರುವ ನಮ್ಮ ಕನ್ನಡ ಸಿನಿಮಾ ಇಂಡಸ್ಟ್ರಿಯ ನಟ & ನಟಿಯರೇ ಹೆಚ್ಚು ಎನ್ನವುದು ದುರಂತವೇ ಸರಿ. ಹೀಗಿದ್ದಾಗಲೇ, ಕನ್ನಡದ ಖ್ಯಾತ ನಟ ದಿಢೀರ್ ಸಾವು, ಅನಾಥ ಶವವಾಗಿ ಒದ್ದಾಟ...
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲವರು ಮಾತ್ರ ಕಾಸು ಅಂದ್ರೆ ದುಡ್ಡು ಮಾಡ್ತಾರೆ, ಬಹುತೇಕ ನಟಿಯರು & ನಟರು ಹಸಿವು ಮತ್ತು ಬಡತನದಲ್ಲೇ ಸಾಯಬೇಕು ಅನ್ನೋ ಆರೋಪ ಇದೆ. 100 ವರ್ಷ ಪೂರೈಸುತ್ತಿರುವ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಹಸಿವು & ಬಡತನ ಈಗಲೂ ಸಂಚಲನ ಸೃಷ್ಟಿ ಮಾಡ್ತಿದೆ. ಹೀಗಿದ್ದಾಗಲೇ, ಕನ್ನಡದ ಖ್ಯಾತ ನಟ ದಿಢೀರ್ ಸಾವು, ಅನಾಥ ಶವವಾಗಿ ಒದ್ದಾಟ...

ಕನ್ನಡದ ಖ್ಯಾತ ನಟ ಅನಾಥ ಶವವಾಗಿ...
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇರುವ ನಟ & ನಟಿಯರ ಬಳಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಕಾರು & ಮನೆ ಇರುತ್ತದೆ... ಒಂದು ಸಿನಿಮಾ ಮಾಡಿದ್ರೆ ಕಡಿಮೆ ಕಡಿಮೆ ಅಂದ್ರೂ 1,00,00,000 ರೂಪಾಯಿ ಹಣ ಬರುತ್ತೆ... ನಾನು ಕೂಡ ಕನ್ನಡ ಸಿನಿಮಾ ಮಾಡಿದ್ರೆ ಶ್ರೀಮಂತರಾಗಿ ಜೀವನದಲ್ಲಿ ಸೆಟಲ್ ಆಗಲು ಸಾಧ್ಯ... ಹಿಂಗೆ ಭ್ರಮೆ ಇಟ್ಟುಕೊಂಡು ಸಿನಿಮಾ ಇಂಡಸ್ಟ್ರಿಗೆ ಬರುವ ನಟಿಯರು & ನಟರೇ ಹೆಚ್ಚು, ಆದ್ರೆ ಒಳಗೆ ಬೇರೆನೇ ಮ್ಯಾಟರ್ ಇದೆ. ಹೀಗಿದ್ದಾಗಲೇ, ಕನ್ನಡದ ಖ್ಯಾತ ನಟ ದಿಢೀರ್ ಸಾವು, ಅನಾಥ ಶವವಾಗಿ ಒದ್ದಾಟ...
ಅಭಿಮಾನಿಗಳಿಗೆ ದಿಢೀರ್ ತೀವ್ರ ಆಘಾತ...
ನಟ ಡೇವಿಡ್ ಅವರು ಮೃತಪಟ್ಟ ನಂತರ ಅವರ ಕುಟುಂಬದ ಸದಸ್ಯರು ಯಾರೂ ಬಂದಿಲ್ಲ ಎಂಬ ಆರೋಪವು ಕೇಳಿ ಬಂದಿದೆ. ಆದರೆ ಕೊನೆಗೆ ಸಿನಿಮಾ ರಂಗದ ಸಹ ಕಲಾವಿದರೇ ಬಂದು ಕಾರ್ಯ ನೆರವೇರಿಸಲು ಮುಂದಾಗಿದ್ದರು ಎಂಬ ಸುದ್ದಿ ಇದೀಗ ಅಭಿಮಾನಿಗಳಿಗೆ ಕೂಡ ಆಘಾತ ನೀಡಿದೆ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಹಲವು ಹಿಟ್ ಸಿನಿಮಾಗಳ ಮೂಲಕ ಸದ್ದು ಮಾಡಿದ್ದರು ನಟ ಡೇವಿಡ್ ಅವರು.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications