ಕನ್ನಡದ ಖ್ಯಾತ ನಟ ದಿಢೀರ್ ಸಾವು, ಅನಾಥ ಶವವಾಗಿ ಒದ್ದಾಟ... Kannada Actor
ಕನ್ನಡ ಸಿನಿಮಾ ಇಂಡಸ್ಟ್ರಿ ಇಡೀ ಜಗತ್ತಿನಾದ್ಯಂತ ಶ್ರೀಮಂತವಾಗಿ ಬೆಳೆದು ನಿಂತಿದೆ... ಕನ್ನಡ ಸಿನಿಮಾ ಇಂಡಸ್ಟ್ರಿ ನಟ & ನಟಿಯರಿಗೆ ಕೋಟಿ ಕೋಟಿ ರೂಪಾಯಿ ದುಡ್ಡು ಬರುತ್ತೆ... ಹೀಗೆ ಜನರು ಹೊರಗಡೆ ಕನ್ನಡ ಸಿನಿಮಾ ಇಂಡಸ್ಟ್ರಿ ಬಗ್ಗೆ ಕೆಲವು ಭ್ರಮೆ ಇಟ್ಟುಕೊಂಡಿದ್ದಾರೆ ಅನ್ನೋ ಆರೋಪ ಪದೇ ಪದೇ ಕೇಳ್ತಾ ಇರುತ್ತದೆ. ಅದರಲ್ಲೂ ತಿನ್ನಲು ಅನ್ನ ಇಲ್ಲದೆ ನರಳಾಡಿ ಸತ್ತಿರುವ ನಮ್ಮ ಕನ್ನಡ ಸಿನಿಮಾ ಇಂಡಸ್ಟ್ರಿಯ ನಟ & ನಟಿಯರೇ ಹೆಚ್ಚು ಎನ್ನವುದು ದುರಂತವೇ ಸರಿ. ಹೀಗಿದ್ದಾಗಲೇ, ಕನ್ನಡದ ಖ್ಯಾತ ನಟ ದಿಢೀರ್ ಸಾವು, ಅನಾಥ ಶವವಾಗಿ ಒದ್ದಾಟ...
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಕೆಲವರು ಮಾತ್ರ ಕಾಸು ಅಂದ್ರೆ ದುಡ್ಡು ಮಾಡ್ತಾರೆ, ಬಹುತೇಕ ನಟಿಯರು & ನಟರು ಹಸಿವು ಮತ್ತು ಬಡತನದಲ್ಲೇ ಸಾಯಬೇಕು ಅನ್ನೋ ಆರೋಪ ಇದೆ. 100 ವರ್ಷ ಪೂರೈಸುತ್ತಿರುವ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಹಸಿವು & ಬಡತನ ಈಗಲೂ ಸಂಚಲನ ಸೃಷ್ಟಿ ಮಾಡ್ತಿದೆ. ಹೀಗಿದ್ದಾಗಲೇ, ಕನ್ನಡದ ಖ್ಯಾತ ನಟ ದಿಢೀರ್ ಸಾವು, ಅನಾಥ ಶವವಾಗಿ ಒದ್ದಾಟ...

ಕನ್ನಡದ ಖ್ಯಾತ ನಟ ಅನಾಥ ಶವವಾಗಿ...
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇರುವ ನಟ & ನಟಿಯರ ಬಳಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಕಾರು & ಮನೆ ಇರುತ್ತದೆ... ಒಂದು ಸಿನಿಮಾ ಮಾಡಿದ್ರೆ ಕಡಿಮೆ ಕಡಿಮೆ ಅಂದ್ರೂ 1,00,00,000 ರೂಪಾಯಿ ಹಣ ಬರುತ್ತೆ... ನಾನು ಕೂಡ ಕನ್ನಡ ಸಿನಿಮಾ ಮಾಡಿದ್ರೆ ಶ್ರೀಮಂತರಾಗಿ ಜೀವನದಲ್ಲಿ ಸೆಟಲ್ ಆಗಲು ಸಾಧ್ಯ... ಹಿಂಗೆ ಭ್ರಮೆ ಇಟ್ಟುಕೊಂಡು ಸಿನಿಮಾ ಇಂಡಸ್ಟ್ರಿಗೆ ಬರುವ ನಟಿಯರು & ನಟರೇ ಹೆಚ್ಚು, ಆದ್ರೆ ಒಳಗೆ ಬೇರೆನೇ ಮ್ಯಾಟರ್ ಇದೆ. ಹೀಗಿದ್ದಾಗಲೇ, ಕನ್ನಡದ ಖ್ಯಾತ ನಟ ದಿಢೀರ್ ಸಾವು, ಅನಾಥ ಶವವಾಗಿ ಒದ್ದಾಟ...
ಅಭಿಮಾನಿಗಳಿಗೆ ದಿಢೀರ್ ತೀವ್ರ ಆಘಾತ...
ನಟ ಡೇವಿಡ್ ಅವರು ಮೃತಪಟ್ಟ ನಂತರ ಅವರ ಕುಟುಂಬದ ಸದಸ್ಯರು ಯಾರೂ ಬಂದಿಲ್ಲ ಎಂಬ ಆರೋಪವು ಕೇಳಿ ಬಂದಿದೆ. ಆದರೆ ಕೊನೆಗೆ ಸಿನಿಮಾ ರಂಗದ ಸಹ ಕಲಾವಿದರೇ ಬಂದು ಕಾರ್ಯ ನೆರವೇರಿಸಲು ಮುಂದಾಗಿದ್ದರು ಎಂಬ ಸುದ್ದಿ ಇದೀಗ ಅಭಿಮಾನಿಗಳಿಗೆ ಕೂಡ ಆಘಾತ ನೀಡಿದೆ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಹಲವು ಹಿಟ್ ಸಿನಿಮಾಗಳ ಮೂಲಕ ಸದ್ದು ಮಾಡಿದ್ದರು ನಟ ಡೇವಿಡ್ ಅವರು.
-
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
Language Row: ಉತ್ತರ ಭಾರತದಲ್ಲಿ ಯಾಕೆ ತಮಿಳು - ಕನ್ನಡ ಇಲ್ಲ ಎಂದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications