ಕನ್ನಡದ ಖ್ಯಾತ ನಟಿ ಸಾವು, ಅಪ್ಪು ಪುನೀತ್ ರಾಜ್ಕುಮಾರ್ ಸಾವಿನ ನಂತರ... Puneeth Rajkumar
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಭಯದ ವಾತಾವರಣ ನಿರ್ಮಾಣ ಆಗಿದೆ, ಕನ್ನಡದ ನಟ & ನಟಿಯರ ಸಾವು ಈಗ ಭಯ ಹುಟ್ಟುಹಾಕಿದೆ. ಸಾಲು ಸಾಲಾಗಿ ಕನ್ನಡದ ನಟ & ನಟಿಯರ ಸಾವಿನ ಸುದ್ದಿ ಕೇಳುತ್ತಾ ಕನ್ನಡಿಗರು ಕೂಡ ಭಯಪಡುವ ಪರಿಸ್ಥಿತಿ ಇದೆ. ಅದರಲ್ಲೂ ಕಳೆದ ಕೆಲವೇ ಕೆಲವು ವರ್ಷದಲ್ಲಿ ಕನ್ನಡ ಸಿನಿಮಾ ರಂಗದ ಹಲವು ನಟ & ನಟಿಯರು ಹೃದಯಾಘಾತ ಅಂದ್ರೆ ಹಾರ್ಟ್ ಅಟ್ಯಾಕ್ಗೆ ಬಲಿಯಾಗಿದ್ದಾರೆ. ಹೀಗಿದ್ದಾಗಲೇ, ಕನ್ನಡದ ಖ್ಯಾತ ನಟಿ ಸಾವು, ಅಪ್ಪು ಪುನೀತ್ ರಾಜ್ಕುಮಾರ್ ಸಾವಿನ ನಂತರ...
ಕನ್ನಡ ಸಿನಿಮಾ ರಂಗಕ್ಕೆ ದೊಡ್ಡ ಇತಿಹಾಸ ಇದ್ದು, ಇನ್ನೇನು 100 ವರ್ಷಗಳನ್ನು ಕೂಡ ನಮ್ಮ ಕನ್ನಡ ಸಿನಿಮಾ ರಂಗ ಪೂರೈಸಲಿದೆ. ಹೀಗಾಗಿಯೇ ಕನ್ನಡ ಸಿನಿಮಾ ರಂಗದ ಕಲಾವಿದರನ್ನು ಕಂಡರೆ ಈ ಜಗತ್ತಿನ ಮೂಲೆ ಮೂಲೆಯಲ್ಲಿ ಇರುವ ಅಭಿಮಾನಿಗಳು ಗೌರವ ಕೊಡುತ್ತಾರೆ. ಕನ್ನಡ ಸಿನಿಮಾ ಇಂಡಸ್ಟ್ರೀ ಹೀಗೆ ದೊಡ್ಡ ಮಟ್ಟಿಗೆ ಬೆಳೆದು ನಿಲ್ಲುವಲ್ಲಿ ಹಲವು ಹೀರೋ, ಹೀರೋಯಿನ್ ಬೆಂಬಲ ಕೂಡ ಇದೆ. ಇಷ್ಟೆಲ್ಲಾ ಹೆಸರು ಮಾಡಿರುವ ನಮ್ಮ ಕನ್ನಡ ಸಿನಿಮಾ ಇಂಡಸ್ಟ್ರಿಗೆ ದಿಢೀರ್ ಆಘಾತ ಎದುರಾಗಿದ್ದು, ಸಾಲು ಸಾಲು ನಟ ನಟಿಯರ ಸಾವು ಭಯ ಹುಟ್ಟುಹಾಕಿದೆ.

ಕನ್ನಡದ ಖ್ಯಾತ ನಟಿ ಸಾವು...
ಹೌದು, ಕನ್ನಡ ಸಿನಿಮಾ ರಂಗದಲ್ಲಿ 2020 ಕೊರೊನಾ ಅಪ್ಪಳಿಸಿದ ನಂತರ ಸಾಲು ಸಾಲು ಕನ್ನಡ ನಟ & ನಟಿಯರ ಸಾವುಗಳು ಎದುರಾಗುತ್ತಿವೆ. ಅದರಲ್ಲೂ ಕನ್ನಡ ಸಿನಿಮಾ ರಂಗದಲ್ಲಿ ಹೊಸ ಅಲೆ ಎಬ್ಬಿಸಿ, ಇಡೀ ಇಂಡಿಯಾ ಪೂರ್ತಿ ಹೆಸರು ಮಾಡಿದ್ದ ಕನ್ನಡದ ಖ್ಯಾತ ನಟಿ ಸಾವು ಈಗ ಕನ್ನಡ ಸಿನಿಮಾ ಫ್ಯಾನ್ಸ್ ಎದೆಯಲ್ಲಿ ಹೊಸ ಭಯವನ್ನೇ ಹುಟ್ಟು ಹಾಕಿದೆ...
-
Dhurandhar 2: ಬಾಕ್ಸ್ ಆಫೀಸ್ನಲ್ಲಿ 'ಧುರಂಧರ್ 2' ಸುನಾಮಿ: 3 ದಿನಕ್ಕೆ 500 ಕೋಟಿ ಕ್ಲಬ್ ಸೇರಿದ ರಣವೀರ್ ಸಿಂಗ್ ಸಿನಿಮಾ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications