5,00,00,00,000 ರೂಪಾಯಿ ಆಸ್ತಿ, ಕನ್ನಡದ ಖ್ಯಾತ ನಟಿ ದಿಢೀರ್ ಸಾವಿನ ನಂತರ... Kannada Actress
ಕನ್ನಡ ಸಿನಿಮಾ ರಂಗ ಮಿರ ಮಿರ ಮಿಂಚುತ್ತಿರುವ ಸಮಯದಲ್ಲೇ, ಕನ್ನಡ ಇಂಡಸ್ಟ್ರಿಯಲ್ಲಿ ಸಾವಿನ ಸುದ್ದಿ ಜೋರಾಗಿ ಅಭಿಮಾನಿಗಳ ಎದೆ ಬಿರಿಯುತ್ತಿದೆ. ಕನ್ನಡ ಸಿನಿಮಾ ಇಂಡಸ್ಟ್ರಿಗೆ ಕೋಟಿ, ಕೋಟಿ ಅಭಿಮಾನಿಗಳು ಇದ್ದು ತಮ್ಮ, ತಮ್ಮ ನೆಚ್ಚಿನ ನಟ & ನಟಿಯರ ಸಾವಿನ ಸುದ್ದಿ ಕೇಳಿ ಅಭಿಮಾನಿ ದೇವರುಗಳು ಈಗ ಕಣ್ಣೀರು ಹಾಕುತ್ತಿದ್ದಾರೆ. ಅದೇ ರೀತಿ ಕನ್ನಡದ ಖ್ಯಾತ ನಟಿ ಕೂಡ ದಿಢೀರ್ ಕೆಲ ದಿನಗಳ ಹಿಂದೆ ಕನ್ನಡಿಗರನ್ನ ತೊರೆದು ಹೋಗಿದ್ದರು. ಹೀಗಿದ್ದಾಗಲೇ, 5,00,00,00,000 ರೂಪಾಯಿ ಆಸ್ತಿ, ಕನ್ನಡದ ಖ್ಯಾತ ನಟಿ ದಿಢೀರ್ ಸಾವಿನ ನಂತರ...
ಕನ್ನಡ ಸಿನಿಮಾ ರಂಗಕ್ಕೆ 100 ವರ್ಷ ತುಂಬುತ್ತಿದ್ದು, ಕನ್ನಡ ಸಿನಿಮಾ ಇಂಡಸ್ಟ್ರಿ ಇಷ್ಟೊಂದು ದೊಡ್ಡ ಮಟ್ಟಿಗೆ ಬೆಳೆದು ನಿಲ್ಲಲು ಸಾವಿರಾರು ಕಲಾವಿದರು ಬೆವರು ಅಲ್ಲ ರಕ್ತವನ್ನೇ ಹರಿಸಿದ್ದಾರೆ ಎನ್ನಬಹುದು. ಇಡೀ ಪ್ರಪಂಚದ ಮೂಲೆ ಮೂಲೆಗೆ ಹಬ್ಬುತ್ತಾ, ಸೌಂಡ್ ಮಾಡ್ತಿರುವ ನಮ್ಮ ಕನ್ನಡ ಸಿನಿಮಾ ಇಂಡಸ್ಟ್ರಿ ಹಾಲಿವುಡ್ & ಬಾಲಿವುಡ್ ಜೊತೆ ಪೈಪೋಟಿ ಕೊಡುವ ಹಂತಕ್ಕೆ ಬಂದಿದೆ. ಆದರೆ ಇಂತಹ ಸಮಯದಲ್ಲೇ ಕನ್ನಡ ಸಿನಿಮಾ ರಂಗದ ಸಾಲು ಸಾಲು ನಟ & ನಟಿಯರು ಸಾಯುತ್ತಿರುವುದು ಆಘಾತವನ್ನೇ ನೀಡಿದೆ...

ಕನ್ನಡದ ಖ್ಯಾತ ನಟಿ ದಿಢೀರ್ ಸಾವಿನ ನಂತರ...
ಕನ್ನಡ ಸಿನಿಮಾಗಳನ್ನ ಬೆಳೆಸಿದರೆ ಕನ್ನಡ ಭಾಷೆ ಬೆಳೆದಂತೆ ಅಂತಾ ಕಲಾವಿದರು ಹೇಳುತ್ತಾರೆ. ತಮಿಳು, ತೆಲುಗು, ಹಿಂದಿ, ಮಲಯಾಳಂ ಸೇರಿದಂತೆ ಹಲವು ಪರಭಾಷೆ ಸಿನಿಮಾಗಳ ಜೊತೆ ಗುದ್ದಾಡುತ್ತಲೇ ಈಗ ಕನ್ನಡ ಸಿನಿಮಾ ಇಂಡಸ್ಟ್ರಿ ದೊಡ್ಡ ಮಟ್ಟಿಗೆ ಬೆಳೆದು ನಿಂತಿದೆ. ಪ್ರಪಂಚದ ಮೂಲೆ ಮೂಲೆಯಲ್ಲಿ ಕೂಡ ಕನ್ನಡ ಸಿನಿಮಾಗಳು ಓಡುತ್ತಿದ್ದು, ಅಭಿಮಾನಿಗಳೂ ಹೆಚ್ಚಾಗಿದ್ದಾರೆ. ಕನ್ನಡಿಗರ ಸಿನಿಮಾಗಳಿಗೆ ಭಾರಿ ಭರ್ಜರಿ ದೊಡ್ಡ ಡಿಮ್ಯಾಂಡ್ ಕೂಡ ಸೃಷ್ಟಿ ಆಗುತ್ತಿದೆ.
ಹೀಗಿದ್ದಾಗಲೇ, 5,00,00,00,000 ರೂಪಾಯಿ ಆಸ್ತಿ, ಕನ್ನಡದ ಖ್ಯಾತ ನಟಿ ದಿಢೀರ್ ಸಾವಿನ ನಂತರ ಕರ್ನಾಟಕದ ಅತ್ಯುನ್ನತ ಪ್ರಶಸ್ತಿಯನ್ನು ಇದೀಗ ಘೋಷಣೆ ಮಾಡಲಾಗಿದೆ. ಈ ಮೂಲಕ ಕರ್ನಾಟಕ ರತ್ನ ಪ್ರಶಸ್ತಿಯನ್ನು ಇದೀಗ ಖ್ಯಾತ ನಟಿಗೆ ನೀಡಿ ಗೌರವಿಸಲು ಮುಂದಾಗಿದೆ ರಾಜ್ಯ ಸರ್ಕಾರ. ಕನ್ನಡ ಸೇರಿದಂತೆ ತಮಿಳು, ತೆಲುಗು ಹಾಗೂ ಹಲವು ಭಾಷೆಗಳಲ್ಲಿ ನಟನೆ ಮಾಡಿದ್ದ ಕನ್ನಡ ಮೂಲದ ನಟಿಗೆ ಇದೀಗ ಮಹತ್ವದ ಪ್ರಶಸ್ತಿ ಒಲಿದು ಬಂದಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications