5,00,00,00,000 ರೂಪಾಯಿ ಆಸ್ತಿ ಹೊಂದಿದ್ದ ಕನ್ನಡದ ಹಿರಿಯ ನಟಿ ದಿಢೀರ್ ನಿಧನಕ್ಕೆ... Kannada Senior Actress
ಕನ್ನಡ ಸಿನಿಮಾ ರಂಗಕ್ಕೆ 100 ವರ್ಷ ತುಂಬುತ್ತಿದ್ದು... ಕನ್ನಡ ಸಿನಿಮಾ ಇಂಡಸ್ಟ್ರಿ ಇಷ್ಟೊಂದು ದೊಡ್ಡ ಮಟ್ಟಿಗೆ ಬೆಳೆದು ನಿಲ್ಲಲು ಸಾವಿರಾರು ಕಲಾವಿದರು ಬೆವರು ಹರಿಸಿದ್ದಾರೆ. ಇಡೀ ಪ್ರಪಂಚದ ಮೂಲೆ ಮೂಲೆಗೆ ಹಬ್ಬುತ್ತಾ ಸದ್ದು ಮಾಡುತ್ತಿರುವ ನಮ್ಮ ಕನ್ನಡ ಸಿನಿಮಾ ಇಂಡಸ್ಟ್ರಿ ಈಗ ಹಾಲಿವುಡ್ & ಬಾಲಿವುಡ್ ಜೊತೆ ಪೈಪೋಟಿ ಕೊಡುವ ಹಂತಕ್ಕೆ ನಿಲ್ಲುತ್ತಿದೆ. ಆದರೆ ಇಂತಹ ಸಮಯದಲ್ಲೇ ಕನ್ನಡ ಸಿನಿಮಾ ರಂಗದ ಸಾಲು ಸಾಲು ನಟ & ನಟಿಯರು ಸಾಯುತ್ತಿರುವುದು ಅಭಿಮಾನಿಗಳ ಎದೆಯಲ್ಲಿ ಸಂಚಲನ ಸೃಷ್ಟಿಸುತ್ತಿದೆ...
ಕನ್ನಡ ಸಿನಿಮಾಗಳನ್ನು ಬೆಳೆಸಿದರೆ ಕನ್ನಡ ಭಾಷೆ ಬೆಳೆದಂತೆ ಅಂತಾ ಕಲಾವಿದರು ಹೇಳುತ್ತಾರೆ... ತಮಿಳು, ತೆಲುಗು, ಹಿಂದಿ, ಮಲಯಾಳಂ ಸೇರಿದಂತೆ ಹಲವು ಪರಭಾಷೆ ಸಿನಿಮಾಗಳ ಜೊತೆಯಲ್ಲಿ ಗುದ್ದಾಡುತ್ತಲೇ ಇದೀಗ ಕನ್ನಡ ಸಿನಿಮಾ ಇಂಡಸ್ಟ್ರಿ ದೊಡ್ಡ ಮಟ್ಟಿಗೆ ಬೆಳೆದು ನಿಂತಿದೆ. ಪ್ರಪಂಚದ ಮೂಲೆ ಮೂಲೆಯಲ್ಲಿ ಕೂಡ ಕನ್ನಡ ಸಿನಿಮಾಗಳು ಓಡುತ್ತಿದ್ದು, ಅಭಿಮಾನಿಗಳು ಕೂಡ ಹೆಚ್ಚಾಗಿದ್ದಾರೆ. ಕನ್ನಡಿಗರ ಸಿನಿಮಾಗಳಿಗೆ ಭಾರಿ ದೊಡ್ಡ ಡಿಮ್ಯಾಂಡ್ ಕೂಡ ಸೃಷ್ಟಿ ಆಗುತ್ತಿದೆ. ಹೀಗಿದ್ದಾಗಲೇ, 5,00,00,00,000 ರೂಪಾಯಿ ಆಸ್ತಿ ಹೊಂದಿದ್ದ ಕನ್ನಡದ ಹಿರಿಯ ನಟಿ ದಿಢೀರ್ ನಿಧನಕ್ಕೆ...

ಕನ್ನಡದ ನಟಿಗೆ 5,00,00,00,000 ರೂಪಾಯಿ ಆಸ್ತಿ...
ಹೌದು, ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇದೀಗ ಸಾಲು ಸಾಲು ನಟ & ನಟಿಯರು ಸಾಯುತ್ತಿದ್ದಾರೆ. ಈ ಸುದ್ದಿ ಕೇಳಿ ಕನ್ನಡ ಸಿನಿಮಾ ರಂಗದ ಅಭಿಮಾನಿಗಳು ಆತಂಕ ಪಡುತ್ತಿದ್ದಾರೆ & ಕಣ್ಣೀರು ಹಾಕುತ್ತಾ ಇದ್ದಾರೆ. ಅದರಲ್ಲೂ ಕನ್ನಡ ಸಿನಿಮಾ ರಂಗದ ಪ್ರಮುಖ ನಟ & ನಟಿಯರನ್ನು ಕಳೆದುಕೊಂಡು ಈಗ ಕಣ್ಣೀರನ್ನು ಹಾಕುವ ಪರಿಸ್ಥಿತಿ ಎದುರಾಗಿದೆ. ಹೀಗಿದ್ದಾಗಲೇ, 5,00,00,00,000 ರೂಪಾಯಿ ಆಸ್ತಿ ಹೊಂದಿದ್ದ ಕನ್ನಡದ ಹಿರಿಯ ನಟಿ ದಿಢೀರ್ ನಿಧನಕ್ಕೆ...
ಕನ್ನಡ ಸಿನಿಮಾ ರಂಗದ ಲೆಜೆಂಡ್ ನಟಿ...
ಹೌದು, ಕನ್ನಡ ಸಿನಿಮಾ ರಂಗದ ಲೆಜೆಂಡ್ ನಟಿ ಸರೋಜಾ ದೇವಿ ಅವರು ಅಸುನೀಗಿದ್ದಾರೆ. ಅಭಿಮಾನಿ ಬಳಗ ಕೂಡ ಕಂಬನಿ ಮಿಡಿದಿದ್ದು, ಪ್ರಧಾನಿ ಮೋದಿ ಅವರು & ಹಲವು ರಾಜ್ಯಗಳ ಮುಖ್ಯಮಂತ್ರಿಗಳೂ ಸಂತಾಪ ಸೂಚಿಸಿದ್ದಾರೆ. ಮತ್ತೊಂದ್ಕಡೆ ಸರೋಜಾ ದೇವಿ ಅವರು ಸಾಕಷ್ಟು ಆಲೋಚನೆ ಮಾಡಿದ್ದರ ಹಿನ್ನೆಲೆ, ಅವರೇ ಕನ್ನಡದ ಅತ್ಯಂತ ಶ್ರೀಮಂತ ನಟಿಯಾಗಿದ್ದರಂತೆ. ಅದು ಹೇಗೆ ಅಂದ್ರೆ ಸಿನಿಮಾ ಮೂಲಕ ಗಳಿಸಿದ್ದ ಹಣವನ್ನ ಸರೋಜಾ ದೇವಿ ಅವರು ರಾಮನಗರ ಜಿಲ್ಲೆಯಲ್ಲಿ 70 ಎಕರೆ ಜಮೀನು ಖರೀದಿ ಮಾಡಿ ಹೂಡಿಕೆ ಮಾಡಿದ್ದರು ಎನ್ನಲಾಗಿದೆ. ಈಗ ಅದರ ಒಟ್ಟು ಮೌಲ್ಯವೇ 5,00,00,00,000 ರೂಪಾಯಿ ಅಂತಾ ಹೇಳಲಾಗುತ್ತಿದ್ದು ಇದೀಗ ಕನ್ನಡ ಸಿನಿಮಾ ರಂಗದ ಲೆಜೆಂಡ್ ನಟಿ ಸರೋಜಾ ದೇವಿ ಅವರ ನಿಧನಕ್ಕೆ ಬಾಲಿವುಡ್, ಕಾಲಿವುಡ್ ಸೇರಿದಂತೆ ಹಲವು ಸಿನಿಮಾ ರಂಗದ ನಟ & ನಟಿಯರು ಕೂಡ ಕಂಬನಿ ಮಿಡಿದಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications