ಕನ್ನಡಿಗರ ಕಾಂತಾರ 20,00,00,00,000 ರೂಪಾಯಿ ಭರ್ಜರಿ ಕೆಲೆಕ್ಷನ್ ಮಾಡುವ ಬಗ್ಗೆ... Kantara Chapter-1
ಕನ್ನಡಿಗರ ಕಾಂತಾರ 3 ವರ್ಷಗಳ ನಂತರ ಮತ್ತೆ ಬಂದಿದೆ, ಕಾಂತಾರ ಹೊಸ ಭಾಗದಲ್ಲಿ ವಿಸ್ಮಯಗಳ ರಾಶಿಯನ್ನೇ ಶತಕೋಟಿ ಭಾರತೀಯರ ಎದುರು ಇಡಲು ರಿಷಬ್ ಶೆಟ್ಟರು ಎಂಟ್ರಿ ಕೊಟ್ಟಿದ್ದಾರೆ. ಹೀಗೆ ಕಾಂತಾರ ಸಿನಿಮಾ ನೋಡಲು ಕಾಯುತ್ತಿದ್ದ ಕೋಟಿ ಕೋಟಿ ಅಭಿಮಾನಿಗಳಿಗೆ ಭರ್ಜರಿ ಸುದ್ದಿ ಸಿಕ್ಕಂತೆ ಆಗಿದೆ. ಮೊದಲ ಭಾಗದಲ್ಲೇ ಸುಮಾರು 400 ಕೋಟಿ ರೂಪಾಯಿಗಿಂತ ಹೆಚ್ಚು ಹಣ ಮಾಡಿ ಸಂಚಲನ ಸೃಷ್ಟಿಸಿದ್ದ ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾ ಈಗ, ಮತ್ತೊಂದು ಇತಿಹಾಸ ಸೃಷ್ಟಿ ಮಾಡಲು ಮುಂದೆ ನುಗ್ಗಿದೆ. ಈ ಸಮಯದಲ್ಲೇ, ಕನ್ನಡಿಗರ ಕಾಂತಾರ 20,00,00,00,000 ರೂಪಾಯಿ ಕೆಲೆಕ್ಷನ್ ಮಾಡುವುದು ಗ್ಯಾರಂಟಿ?
ಕಾಂತಾರ ಸಿನಿಮಾ ಅಬ್ಬರಿಸುತ್ತಿದೆ... ಕರಾವಳಿ ಸಂಸ್ಕೃತಿಯ ಅಬ್ಬರ ಕಂಡು ಇಡೀ ಇಂಡಿಯಾ ಮಾತ್ರ ಅಲ್ಲ ಇಡೀ ಜಗತ್ತು ಒಂದು ಬಾರಿ ತಲೆಬಾಗಿ ನಮಸ್ಕರಿಸಿದೆ... ಹೌದು, ಕಾಂತಾರ ಸಿನಿಮಾ ಎಲ್ಲೆಲ್ಲೂ ತನ್ನ ಹವಾ ಎಬ್ಬಿಸಿದೆ, ಸಿನಿಮಾ ನೋಡಲು ಟಿಕೆಟ್ ಸಿಗದೆ ಅಭಿಮಾನಿಗಳೂ ಕಾಯುವಂತೆ ಆಗಿದೆ. ಕನ್ನಡ ಸಿನಿಮಾ ನೋಡಿ ತೆಲುಗು, ತಮಿಳು, ಮಲಯಾಳಂ & ಹಿಂದಿ ಸಿನಿಮಾಗಳ ಪ್ರೇಕ್ಷಕ ಪ್ರಭುಗಳು ಕೂಡ ಫಿದಾ ಆಗಿದ್ದಾರೆ. ಇಂತಹ ಸಮಯದಲ್ಲೇ ಮತ್ತೊಂದು ಭರ್ಜರಿ ಸುದ್ದಿ ಕಾಂತಾರಾ ಪ್ರೇಮಿಗಳಿಗೆ ಇದೀಗ ಸಿಕ್ಕಿದೆ. ಅದು ಏನೆಂದರೆ ಕಾಂತಾರ ಸಿನಿಮಾ ಬರೋಬ್ಬರಿ ಎರಡು ಸಾವಿ ಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತಾ? ಅನ್ನೋ ಚರ್ಚೆ ಇದೀಗ ಶುರುವಾಗಿದೆ.

ಕಾಂತಾರ ಸಿನಿಮಾ ಟಿಕೆಟ್ ಪಡೆಯಲು ಡಿಮ್ಯಾಂಡ್!
ಮತ್ತೊಂದು ಕಡೆ ಕಾಂತಾರ ಸಿನಿಮಾ ಟಿಕೆಟ್ ಪಡೆಯಲು ಭರ್ಜರಿ ಡಿಮ್ಯಾಂಡ್ ಸೃಷ್ಟಿಯಾಗಿದೆ. ಹೀಗಾಗಿಯೇ ಸದ್ಯಕ್ಕೆ ಕಾಂತಾರ ಸಿನಿಮಾ ಜಗತ್ತಿನಾದ್ಯಂತ ಭಾರಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಹಾಗೇ ಕನ್ನಡಿಗರ ಸಿನಿಮಾ ಹೀಗೆ ದೊಡ್ಡ ಮಟ್ಟಿಗೆ ಬೆಳೆದು ನಿಂತಿರುವುದು ಕನ್ನಡಿಗರಿಗೆ ಕೂಡ ಖುಷಿ ನೀಡಿದೆ. ಮತ್ತೊಂದು ಕಡೆ ಬರೋಬ್ಬರಿ ಎರಡು ಸಾವಿರ ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಹೊಸ ಸಾಧನೆ ಮಾಡಲಿ ಕನ್ನಡ ಸಿನಿಮಾ ಅನ್ನೋ ಹಾರೈಕೆ ಕೂಡ ಅಭಿಮಾನಿಗಳಿಂದ ಬರುತ್ತಿದೆ.
ಒಟ್ನಲ್ಲಿ ಕಾಂತಾರ ಸಿನಿಮಾ ಕನ್ನಡ ಸಿನಿಮಾ ಇಂಡಸ್ಟ್ರಿ ಪಾಲಿಗೆ ಮತ್ತೊಂದು ಚಿನ್ನದಂತೆ ಬಂದಿದ್ದು, ಇದೀಗ ಜಗತ್ತಿನ ಮೂಲೆ ಮೂಲೆಯಲ್ಲಿ ಕೂಡ ಕನ್ನಡ ಸಿನಿಮಾ ನೋಡಿ ಜನರು ಜೈ ಎನ್ನುತ್ತಿದ್ದಾರೆ. ಹಾಗೇ ಮತ್ತೊಂದು ಕಡೆ ಕನ್ನಡ ಸಿನಿಮಾಗಳು ಇದೇ ರೀತಿ ಸದ್ದು ಮಾಡಲಿ ಅಂತಾ ಹಾರೈಸುತ್ತಿದ್ದಾರೆ ಅಭಿಮಾನಿಗಳು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications