Kantara Kannada: ಕಾಂತಾರ ಗೆದ್ದ ಸಂಭ್ರಮದಲ್ಲೇ ಇಂಡಿಯಾದಲ್ಲೇ ರಿಷಬ್ ಶೆಟ್ಟಿ ದಿಢೀರ್ ನಂಬರ್ 1 ಹೀರೋ!
ಕನ್ನಡಿಗ ರಿಷಬ್ ಶೆಟ್ಟಿ ಅವರು ಈಗ ಮುಟ್ಟಿದ್ದೆಲ್ಲಾ ಚಿನ್ನ. ಯಾಕಂದ್ರೆ ರಿಷಬ್ ಶೆಟ್ಟಿ ಅವರು ಕನ್ನಡ ಸಿನಿಮಾ ರಂಗದಲ್ಲಿ ಸಾಲು ಸಾಲು ಇಂಡಸ್ಟ್ರಿ ಹಿಟ್ ಸಿನಿಮಾಗಳನ್ನ ನೀಡುವ ಮೂಲಕ, ಇಂಡಿಯಾದ ಮೂಲೆ ಮೂಲೆಯಲ್ಲಿ ಹವಾ ಎಬ್ಬಿಸಿದ್ದಾರೆ. ಕನ್ನಡಿಗ ರಿಷಬ್ ಶೆಟ್ಟಿ ಅವರ ಸಿನಿಮಾ ಕಾಂತಾರ ಈಗ ದೊಡ್ಡ ಸಂಚಲನ ಸೃಷ್ಟಿ ಮಾಡಿದ್ದು, ಬಾಕ್ಸ್ ಆಫಿಸ್ ಉಡಾಯಿಸಿದೆ. ಇಂತಹ ಸಂದರ್ಭದಲ್ಲೇ ನಟ ರಿಷಬ್ ಶೆಟ್ಟಿ ಅಭಿಮಾನಿಗಳಿಗೆ ಇನ್ನೊಂದು ಭರ್ಜರಿ ಸುದ್ದಿ ಸಿಕ್ಕಿದೆ.
ಕಾಂತಾರ ಸಿನಿಮಾ ಈಗಾಗಲೇ 500 ಕೋಟಿ ರೂಪಾಯಿಗೂ ಹೆಚ್ಚು ಹಣ ಬಾಚಿ ಇದೀಗ 1,000 ಕೋಟಿ ರೂಪಾಯಿ ಕಲೆಕ್ಷನ್ ಮಾಡಲು ಮುಂದೆ ನುಗ್ಗುತ್ತಿದೆ. ಹಾಗೇ ಮತ್ತೊಂದು ನ್ಯಾಷನಲ್ ಅವಾರ್ಡ್ ಕೂಡ ಗ್ಯಾರಂಟಿ ಆಗಿದೆ. ಕಾಂತಾರ ಸಿನಿಮಾ ರಾಷ್ಟ್ರಪತಿ ಭವನದಲ್ಲೂ ಪ್ರದರ್ಶನ ಕಂಡು ಹೊಸ ಇತಿಹಾಸ ಬರೆದಿದೆ. ಈ ಖುಷಿಯ ಜೊತೆಯಲ್ಲೇ ಕನ್ನಡಿಗ ರಿಷಬ್ ಶೆಟ್ಟಿ ಅವರಿಗೆ ಮತ್ತೊಂದು ಪಟ್ಟವೂ ಸಿಕ್ಕಿದೆ. ಕಾಂತಾರ ಗೆದ್ದ ಸಂಭ್ರಮದಲ್ಲೇ ಇಂಡಿಯಾದಲ್ಲೇ ರಿಷಬ್ ಶೆಟ್ಟಿ ದಿಢೀರ್ ನಂಬರ್ 1 ಹೀರೋ ಆಗಿದ್ದಾರೆ.

ರಿಷಬ್ ಶೆಟ್ಟಿ ನಂಬರ್ 1 ಹೀರೋ!
ಹೌದು, ಕಾಂತಾರ ಸಿನಿಮಾ ಗೆದ್ದ ಸಂಭ್ರಮದಲ್ಲಿ ರಿಷಬ್ ಶೆಟ್ಟಿ ಅವರನ್ನು ನಂಬರ್ 1 ಹೀರೋ ಅಂತಾ ಇಡೀ ಭಾರತದ ಸಿನಿಮಾ ಪ್ರೇಮಿಗಳು ಒಪ್ಪಿಕೊಂಡಿದ್ದಾರೆ. ಇಂಡಿಯಾದಲ್ಲೇ ಹೀರೋಗಳ ಪೈಕಿ ಮೊದಲ ಸ್ಥಾನ ಪಡೆದು ರಿಷಬ್ ಶೆಟ್ಟಿ ಅವರು ಮಿಂಚಿದ್ದಾರೆ. ಮತ್ತೊಂದು ಕಡೆ ರಿಷಬ್ ಶೆಟ್ಟಿ ಅವರ ಮುಂದಿನ ಸಿನಿಮಾಗಳ ಬಗ್ಗೆ ಕೂಡ ಭಾರಿ ಕುತೂಹಲ ಕೆರಳಿದೆ. ಇನ್ನೂ ದೊಡ್ಡ ಮಟ್ಟದಲ್ಲಿ ರಿಷಬ್ ಸಿನಿಮಾ ಮಾಡಲಿ, ಕನ್ನಡ ಸಿನಿಮಾ ರಂಗವನ್ನು ಪ್ರಪಂಚದ ಮೂಲೆ ಮೂಲೆಗೂ ತಲುಪಿಸಲಿ ಅಂತಾ ಇದೀಗ ಅಭಿಮಾನಿಗಳು ಹಾರೈಸಿದ್ದಾರೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications