ಕನ್ನಡ ಸಿನಿಮಾ 8,00,00,00,000 ರೂಪಾಯಿ ಬಾಕ್ಸ್ ಆಫಿಸ್ನಲ್ಲಿ ಭರ್ಜರಿ ಕಲೆಕ್ಷನ್... Kantara Kannada
ಕನ್ನಡ ಸಿನಿಮಾ ರಂಗ ಇದೀಗ ಜಗತ್ತಿನ ಮೂಲೆ ಮೂಲೆಗೂ ತಲುಪಿದ್ದು, ಕನ್ನಡಿಗರ ಸಿನಿಮಾ ನೋಡಲು ಇಡೀ ಪ್ರಪಂಚ ಕಾದು ಕುಳಿತಿರುತ್ತದೆ. ಈ ಮಾತು ಮತ್ತೊಮ್ಮೆ ನಿಜವಾಗಿದ್ದು, ತನ್ನ ವಿಭಿನ್ನತೆ ಮೂಲಕವೇ ಕನ್ನಡ ಸಿನಿಮಾ ರಂಗದಲ್ಲಿ ಹಲ್ಚಲ್ ಎಬ್ಬಿಸಿದ್ದ ಕಾಂತಾರ ಸಿನಿಮಾ ಈಗ ಮತ್ತೊಂದು ದಾಖಲೆ ಬರೆದಿದೆ. ಕನ್ನಡಿಗರ ಕಾಂತಾರ ಸಿನಿಮಾ ಅಬ್ಬರ ಕಂಡು ಬಾಲಿವುಡ್ ಮಾತ್ರವಲ್ಲ ಹಾಲಿವುಡ್ ಕೂಡ ಶೇಕ್ ಆಗಿದೆ. ಅದರಲ್ಲೂ, ಕನ್ನಡ ಸಿನಿಮಾ 8,00,00,00,000 ರೂಪಾಯಿ ಬಾಕ್ಸ್ ಆಫಿಸ್ನಲ್ಲಿ ಭರ್ಜರಿ ಕಲೆಕ್ಷನ್...
ಕನ್ನಡಿಗರ ಕಾಂತಾರ ಹೊಸ ಭಾಗದಲ್ಲಿ ವಿಸ್ಮಯಗಳ ರಾಶಿಯನ್ನೇ ಶತಕೋಟಿ ಭಾರತೀಯರ ಇದೀಗ ಇಟ್ಟಿದೆ. ಕಾಂತಾರ ಸಿನಿಮ ನೋಡಲು ಕಾಯುತ್ತಿದ್ದ ಕೋಟ್ಯಂತರ ಅಭಿಮಾನಿಗಳಿಗೆ ಭರ್ಜರಿ ಸುದ್ದಿ ಸಿಕ್ಕಿದೆ. ಅಂದಹಾಗೆ ಕಾಂತಾರ ಸಿನಿಮಾ ನಿರ್ಮಾಣ ಮಾಡಿದ ದಾಖಲೆಗಳು ಒಂದಲ್ಲ.. ಎರಡಲ್ಲ.. ಎನ್ನಬಹುದು. ಯಾಕಂದ್ರೆ ಕಾಂತಾರ ಸಿನಿಮಾ ಬಾಕ್ಸ್ ಆಫಿಸ್ ಅಖಾಡದಲ್ಲಿ ಮಾತ್ರವಲ್ಲ ಎಲ್ಲೆಲ್ಲೂ ಹವಾ ಎಬ್ಬಿಸಿ ಹೊಸ ದಾಖಲೆ ಸೃಷ್ಟಿ ಮಾಡಿದೆ.

8,00,00,00,000 ರೂಪಾಯಿ ಬಾಕ್ಸ್ ಆಫಿಸ್...
ಹೌದು, ಕಾಂತಾರ ಸಿನಿಮಾ ಇದೀಗ 8,00,00,00,000 ರೂಪಾಯಿ ಬಾಕ್ಸ್ ಆಫಿಸ್ ಕಲೆಕ್ಷನ್ ಮಾಡಿ ಹೊಸ ದಾಖಲೆಯನ್ನೇ ಬರೆದಿದೆ. ಕಾಂತಾರ, ಕಾಂತಾರ, ಕಾಂತಾರ... ಹೀಗೆ ಕನ್ನಡಿಗರ ಸಿನಿಮಾ ಕಾಂತಾರ ಬಗ್ಗೆ ಇದೀಗ ಜಗತ್ತಿನ ಮೂಲೆ ಮೂಲೆಯಲ್ಲೂ ಮಾತನಾಡುತ್ತಿದ್ದಾರೆ ಸಿನಿಮಾ ಫ್ಯಾನ್ಸ್. ಅದಕ್ಕೆಲ್ಲಾ ಕಾರಣ ಆಗಿದ್ದೇ ರಿಷಬ್ ಶೆಟ್ಟಿ ಅವರ ಸಿನಿಮಾ. ಅದರಲ್ಲೂ, ಈ ಸಿನಿಮಾ ಕನ್ನಡ ಸಿನಿಮಾ ರಂಗದಲ್ಲಿ ಮಾತ್ರವಲ್ಲದೇ ಇಡೀ ಇಂಡಿಯನ್ ಸಿನಿಮಾ ಇಂಡಸ್ಟ್ರಿಯಲ್ಲೇ ಹೊಸ ಹಿಸ್ಟರಿ ಕ್ರಿಯೇಟ್ ಮಾಡುತ್ತಿದೆ...
ಗಲ್ಲಾಪೆಟ್ಟಿಗೆ ಒಳಗೆ ಭರ್ಜರಿ ದಾಖಲೆ!
ಕಾಂತಾರ.. ಕಾಂತಾರ.. ಕಾಂತಾರ... ಹೀಗೆ ಕನ್ನಡಿಗರ ಸಿನಿಮಾ ಕಾಂತಾರ ಬಗ್ಗೆ ಇದೀಗ ಜಗತ್ತಿನ ಮೂಲೆ ಮೂಲೆಯಲ್ಲೂ ಮಾತನಾಡುತ್ತಿದ್ದಾರೆ ಜನ. ಕನ್ನಡಿಗರ ಸಿನಿಮಾ ಕಾಂತಾರ ರಿಲೀಸ್ ಆಗುವ ಮೊದಲೇ ಪ್ರಪಂಚದ ಮೂಲೆ ಮೂಲೆಗೂ ತನ್ನ ಹವಾ ಹಬ್ಬಿಸಿತ್ತು. ಅದರಲ್ಲೂ ರಿಷಬ್ ಶೆಟ್ಟಿ ಅವರ ನಿರ್ದೇಶನ ಇಡೀ ಜಗತ್ತನ್ನು ಕನ್ನಡ ನಾಡಿನ ಕಡೆಗೆ ಸೆಳೆದಿತ್ತು. ಇದೀಗ ಸಿನಿಮಾ ರಿಲೀಸ್ ಆಗಿ ದಾಖಲೆಗಳ ಮೇಲೆ ದಾಖಲೆ ನಿರ್ಮಾಣ ಮಾಡಿದೆ. ಅಲ್ಲದೆ ಇದೇ ಸಿನಿಮಾ ಗಲ್ಲಾಪೆಟ್ಟಿಗೆ ಅಖಾಡದಲ್ಲಿ ಇತಿಹಾಸ ಕೂಡ ನಿರ್ಮಿಸುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಲೆಕ್ಷನ್ ಮಾಡುವ ನಿರೀಕ್ಷೆ ಕೂಡ ಇದೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications