ರಾಕಿಂಗ್ ಸ್ಟಾರ್ ಅಭಿಮಾನಿಗಳಿಗೆ ಜನವರಿ 8 ಗುರುವಾರ ಎಂದೂ ಮರೆಯಲಾಗದ ದಿನ... Toxic Yash
ಕನ್ನಡಿಗ ರಾಕಿಂಗ್ ಸ್ಟಾರ್ ಯಶ್ ಅಂದ್ರೆ ಪ್ರಪಂಚದ ಮೂಲೆ ಮೂಲೆಯಲ್ಲಿ ಕೂಡ ಹವಾ ಬಲು ಜೋರಾಗಿದೆ. ರಾಕಿಂಗ್ ಸ್ಟಾರ್ ಯಶ್ ಸಿನಿಮಾಗಳಿಗೆ ಕನ್ನಡಿಗರ ಜತೆ ಪರಭಾಷಿಕರು ಕೂಡ ಉಸಿರು ಬಿಗಿಹಿಡಿದು ಕಾಯುತ್ತಾ ಕೂತಿರುತ್ತಾರೆ. ಹೀಗೆ ಎಲ್ಲೆಲ್ಲೂ ಹವಾ ಎಬ್ಬಿಸಿರುವ ಕನ್ನಡಿಗ ರಾಕಿಂಗ್ ಸ್ಟಾರ್ ಯಶ್ ಅವರು ಇದೀಗ ದಾಖಲೆ ಮೇಲೆ ದಾಖಲೆ ಬರೆಯುತ್ತಿದ್ದು, ತಮ್ಮ ಹೊಸ ಸಿನಿಮಾ ಟಾಕ್ಸಿಕ್ ತೆರೆಗೆ ತರಲು ಸಜ್ಜಾಗಿದ್ದಾರೆ. ಹೀಗಿದ್ದಾಗಲೇ, ರಾಕಿಂಗ್ ಸ್ಟಾರ್ ಅಭಿಮಾನಿಗಳಿಗೆ ಜನವರಿ 8 ಗುರುವಾರ ಎಂದೂ ಮರೆಯಲಾಗದ ದಿನ...
ಕನ್ನಡಿಗ ಯಶ್ ಅಂದುಕೊಂಡ ರೀತಿ ಸಿನಿಮಾ ಇಂಡಸ್ಟ್ರಿಯಲ್ಲಿ ಸಂಚಲನ ಸೃಷ್ಟಿ ಮಾಡುತ್ತಿದ್ದಾರೆ. ಕನ್ನಡ ಸಿನಿಮಾ ರಂಗದ ಹೆಸರನ್ನು ಮುಗಿಲೆತ್ತರಕ್ಕೆ ಹಾರುಸುತ್ತೇನೆ ಅಂತಾ ಇದೇ ನಟ ಹೇಳಿದ್ದರು. ಹೀಗೆ ನಟ ಯಶ್ ಹೇಳಿದ ರೀತಿಯೇ ಕೆಜಿಎಫ್ ಸಿನಿಮಾ ಮೂಲಕ ದೊಡ್ಡ ಹೆಸರು ಸಂಪಾದಿಸಿದ್ದಾರೆ. ಇದೀಗ ಕೆಜಿಎಫ್ ಸಿನಿಮಾ ಮೀರಿಸಿ ಮತ್ತೊಂದು ಮೈಲಿಗಲ್ಲು ತಲುಪಲು ಸಜ್ಜಾಗಿದ್ದು, ಹಾಲಿವುಡ್ ಅಂಗಳದಲ್ಲೂ ದೊಡ್ಡ ಸುನಾಮಿ ಎದ್ದೇಳುವ ಮುನ್ಸೂಚನೆ ಸಿಕ್ಕಿದೆ. ಇಂತಹ ಸಮಯದಲ್ಲೇ, ರಾಕಿಂಗ್ ಸ್ಟಾರ್ ಅಭಿಮಾನಿಗಳಿಗೆ ಜನವರಿ 8 ಗುರುವಾರ ಎಂದೂ ಮರೆಯಲಾಗದ ದಿನ ಯಾಕೆ ಗೊತ್ತಾ?

ರಾಕಿಂಗ್ ಸ್ಟಾರ್ ಅಭಿಮಾನಿಗಳಿಗೆ ಜನವರಿ 8 ಗುರುವಾರ...
ಅಂದಹಾಗೆ ಕನ್ನಡ ಸಿನಿಮಾ ಇಂಡಸ್ಟ್ರಿಯ ಅಬ್ಬರ ಹೇಗೆ ಇದೆ ಅಂದ್ರೆ, ಹಿಂದಿ ಸೇರಿದಂತೆ ಹಲವು ಪರಭಾಷೆ ಸಿನಿಮಾಗಳು ಕನ್ನಡ ಸಿನಿಮಾಗಳ ಎದುರು ರಿಲೀಸ್ ಆಗಲು ಯೋಚನೆ ಮಾಡುವಂತೆ ಆಗಿದೆ. ಕನ್ನಡ ಸಿನಿಮಾಗಳು ಬೆಳ್ಳಿತೆರೆ ಮೇಲೆ ಮಾತ್ರವಲ್ಲ, ಜನರ ಮನಸ್ಸಿನಲ್ಲಿ ಕೂಡ ಸಂಚಲನ ಸೃಷ್ಟಿ ಮಾಡುವ ಹಂತಕ್ಕೆ ಅಬ್ಬರಿಸುತ್ತಿವೆ. ಹೀಗಿದ್ದಾಗಲೇ, ರಾಕಿಂಗ್ ಸ್ಟಾರ್ ಅಭಿಮಾನಿಗಳಿಗೆ ಜನವರಿ 8 ಗುರುವಾರ ಎಂದೂ ಮರೆಯಲಾಗದ ದಿನ ಯಾಕಂದ್ರೆ...
-
Dhurandhar 2: ಬಾಕ್ಸ್ ಆಫೀಸ್ನಲ್ಲಿ 'ಧುರಂಧರ್ 2' ಸುನಾಮಿ: 3 ದಿನಕ್ಕೆ 500 ಕೋಟಿ ಕ್ಲಬ್ ಸೇರಿದ ರಣವೀರ್ ಸಿಂಗ್ ಸಿನಿಮಾ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications