9,00,000 ರೂಪಾಯಿ ಮನೆ ಬಾಡಿಗೆ ಹಣ ವಿಚಾರದಲ್ಲಿ ನಟ ರಾಕಿಂಗ್ ಸ್ಟಾರ್ ಯಶ್ ತಾಯಿ... Kannada Actor Yash
ಕನ್ನಡ ಸಿನಿಮಾ ರಂಗವನ್ನು ಇಡೀ ವರ್ಲ್ಡ್ ನೋಡುವ ಹಂತಕ್ಕೆ ತೆಗೆದುಕೊಂಡು ಹೋಗಿದ್ದಾರೆ ಅಂತಾ ಕೆಜಿಎಫ್ ನಟ ರಾಕಿಂಗ್ ಸ್ಟಾರ್ ಯಶ್ ಅವರ ಅಭಿಮಾನಿಗಳು ಹೆಮ್ಮೆಯಿಂದಲೇ ಎದೆ ತಟ್ಟಿಕೊಂಡು ಹೇಳುತ್ತಾರೆ. ಆದರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಮುಂದೆ ರಾಕಿಂಗ್ ಸ್ಟಾರ್ ಯಶ್ ಏನೂ ಅಲ್ಲ, ಏನಕ್ಕೂ ಇಲ್ಲ ಅಂತಾ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಭಾರಿ ಹೆಮ್ಮೆಯಿಂದ ಹೇಳಿಕೊಳ್ತಾರೆ. ಹೀಗಿದ್ದಾಗಲೇ, 9,00,000 ರೂಪಾಯಿ ಮನೆ ಬಾಡಿಗೆ ಹಣ ವಿಚಾರದಲ್ಲಿ ನಟ ರಾಕಿಂಗ್ ಸ್ಟಾರ್ ಯಶ್ ತಾಯಿ...
ಕನ್ನಡ ಸಿನಿಮಾ ಇಂಡಸ್ಟ್ರಿಗೆ ಹಾಲಿವುಡ್ ಲೆವೆಲ್ ಹೈಪ್ ಕೊಡಿಸಿರುವ ಕೀರ್ತಿ ಮಾನ್ಯ ಯಶ್ ಅಲಿಯಾಸ್ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಸಲ್ಲಬೇಕು. ಯಾಕಂದ್ರೆ ಕನ್ನಡ ಸಿನಿಮಾ ನೋಡಲು ಹಿಂದೆ & ಮುಂದೆ ಯೋಚನೆ ಮಾಡುತ್ತಿದ್ದ ಪರಭಾಷಿಕರಿಗೆ ಸರಿಯಾಗಿ ಮುಟ್ಟಿ, ಮುಟ್ಟಿ ನೋಡಿಕೊಳ್ಳುವ ರೀತಿ ಮಾಂಜಾ ಕೊಟ್ಟಿದ್ದೇ ರಾಕಿಂಗ್ ಸ್ಟಾರ್ ಯಶ್ ಅವರು ಅಂತಾರೆ ಅವರ ಅಭಿಮಾನಿಗಳು. ಅದರಲ್ಲೂ ಈಗ ನಟ ರಾಕಿಂಗ್ ಸ್ಟಾರ್ ಯಶ್ ಅವರು ಟಾಕ್ಸಿಕ್ ಸಿನಿಮಾ ಮೂಲಕ ಭರ್ಜರಿ ಸಂಚಲನ ಸೃಷ್ಟಿ ಮಾಡೋದಕ್ಕೆ ಕೂಡ ಸಜ್ಜಾಗಿದ್ದಾರೆ. ಇಂತಹ ಸಮಯದಲ್ಲೇ, 9,00,000 ರೂಪಾಯಿ ಮನೆ ಬಾಡಿಗೆ ಹಣ ವಿಚಾರದಲ್ಲಿ ನಟ ರಾಕಿಂಗ್ ಸ್ಟಾರ್ ಯಶ್ ತಾಯಿ...

9,00,000 ರೂಪಾಯಿ ಮನೆ ಬಾಡಿಗೆ...
ಕನ್ನಡಿಗರ ಬಾಯಿಂದ ರಾಕಿಭಾಯ್ ಅಂತಾ ಕರೆಸಿಕೊಳ್ಳುವ ನಟ ಯಶ್ ತಮ್ಮ ಮೊದಲನೇ ಸಿನಿಮಾನೇ ಗಟ್ಟಿಯಾಗಿ ಹಿಡಿದು ಕೆಜೆಎಫ್ ತನಕ ಹೊಸತನವನ್ನು ಕನ್ನಡದ ಪ್ರೇಕ್ಷಕರ ಎದುರು ಇಟ್ಟಿದ್ದಾರೆ. ಒಂದು ಸಿನಿಮಾದ ಕಥೆ ಇದ್ದಂತೆ ಇನ್ನೊಂದು ಸಿನಿಮಾ ಇರಲ್ಲ. ಎಲ್ಲದರಲ್ಲೂ ಚೇಂಜ್ & ಚಾಲೆಂಜ್ ತಗೊಂಡು ಮುನ್ನುಗ್ಗುತ್ತಾರೆ ಯಶ್ ಅನ್ನೋದು ಅವರ ಕೋಟಿ ಕೋಟಿ ಅಭಿಮಾನಿಗಳ ಮಾತು. ಆದರೆ ಮತ್ತೊಂದು ಕಡೆ ಡಿ-ಬಾಸ್ ಅಭಿಮಾನಿಗಳು ಮಾತ್ರ ಇದನ್ನ ಒಪ್ಪಲ್ಲ ಅಂತಾ ವಾರ್ ಮಾಡ್ತಿದ್ದಾರೆ. ಹೀಗಿದ್ದಾಗಲೇ, 9,00,000 ರೂಪಾಯಿ ಮನೆ ಬಾಡಿಗೆ ಹಣ ವಿಚಾರದಲ್ಲಿ ನಟ ರಾಕಿಂಗ್ ಸ್ಟಾರ್ ಯಶ್ ತಾಯಿ...
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications