Kiccha Sudeep: ನಟ ದರ್ಶನ್ ಬಗ್ಗೆ ಕಿಚ್ಚ ಸುದೀಪ್ ಪೋಸ್ಟ್
Kiccha Sudeep: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಚಿತ್ರ ಇಂದು (ಡಿಸೆಂಬರ್ 25) ರಾಜ್ಯಾದ್ಯಂತ ಅದ್ಧೂರಿಯಾಗಿ ತೆರೆ ಕಂಡಿದೆ. ಇದಕ್ಕೂ ಮುನ್ನ ಹುಬ್ಬಳ್ಳಿಯಲ್ಲಿನ ನಾವು ಯುದ್ಧಕ್ಕೆ ಸಿದ್ಧ ಎಂಬ ಅವರ ಹೇಳಿಕೆ ಹಲವಾರು ತಿರುವು ಪಡೆದುಕೊಂಡಿತ್ತು. ಇದೀಗ ಸುದೀಪ್ ಅವರೇ ಪೋಸ್ಟ್ವೊಂದನ್ನು ಹಂಚಿಕೊಳ್ಳುವ ಮೂಲಕ ಗೊಂದಲಗಳಿಗೆ ತೆರೆ ಎಳೆಯುವ ಕೆಲಸವನ್ನು ಮಾಡಿದ್ದಾರೆ.
ಹೌದು.. ಹುಬ್ಬಳ್ಳಿಯಲ್ಲಿ ನಟ ಕಿಚ್ಚ ಸುದೀಪ್ ಅವರು ನಾವು ಯುದ್ಧಕ್ಕೆ ಸಿದ್ಧ ಎಂದು ಹೇಳಿಕೆ ನೀಡಿದ್ದರು. ಇದು ನಟ ದರ್ಶನ್ ಹಾಗೂ ಸುದೀಪ್ ಅಭಿಮಾನಿಗಳ ನಡುವೆ ವಾಕ್ ಸಮರಕ್ಕೆ ಕಾರಣವಾಗಿತ್ತು. ಬಳಿಕ ಸುದೀಪ್ ಅವರು "ಪೈರಸಿ ಎಂಬ ಭೂತದ ವಿರುದ್ಧ ಯುದ್ಧಕ್ಕೆ ಸಜ್ಜಾಗಿದ್ದೇವೆ ಎಂದು ಹೇಳಿದ್ದು. ಯಾರನ್ನೂ ಟಾರ್ಗೆಟ್ ಮಾಡಲು ಹೇಳಿರುವುದಲ್ಲ," ಎಂದು ಹೇಳುವ ಮೂಲಕ ಸ್ಪಷ್ಟನೆ ನೀಡಿದ್ದರು.

ಆದರೂ, ಸಹ ನಟ ದರ್ಶನ್ ಹಾಗೂ ಸುದೀಪ್ ಅವರ ಅಭಿಮಾನಿಗಳ ನಡುವೆ ಟಾಕ್ ವಾರ್ ಮುಂದುವರೆದು ಇದು ದೊಡ್ಡ ಮಟ್ಟಕ್ಕೆ ಹೋಗಿತ್ತು. ಇದೀಗ ಸ್ವತಃ ಕಿಚ್ಚ ಸುದೀಪ್ ಅವರು ದರ್ಶನ್ ಜೊತೆಗಿನ ಫೋಟೋ ಶೇರ್ ಮಾಡಿಕೊಳ್ಳುವ ಮೂಲಕ ಟಾಕ್ ವಾರ್ಗೆ ಅಂತ್ಯವಾಡಿದ್ದಾರೆ. ಹಾಗಾದ್ರೆ, ಈ ಪೋಸ್ಟರ್ನಲ್ಲಿ ಏನಿದೆ ಎನ್ನುವ ಕುತೂಹಲ ಬಹುತೇಕ ಮಂದಿಯಲ್ಲಿರುತ್ತದೆ. ಇದಕ್ಕೆಲ್ಲ ಉತ್ತರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ನಟ ಕಿಚ್ಚ ಸುದೀಪ್ ನಾವು ಯುದ್ಧಕ್ಕೆ ಸಿದ್ಧ, ಮಾತಿಗೆ ಬದ್ಧ ಅಂತ ಹೇಳಿದ್ದರು. ತಡೆಯೋಕೆ ಸಾಧ್ಯ ಆಗುವಷ್ಟು ತಡೆಯಿರಿ ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಕಿಚ್ಚು ಹೊತ್ತಿಸಿದ್ದು, ಸುದೀಪ್ ಹಾಗೂ ದರ್ಶನ್ ಫ್ಯಾನ್ಸ್ ಕಮೆಂಟ್ ವಾರ್ ಸಹ ದೊಟ್ಟ ಮಟ್ಟದಲ್ಲಿ ಶುರು ಆಗಿತ್ತು. ಈ ಮಧ್ಯೆಯೇ ಇದೀಗ ಫ್ಯಾನ್ಸ್ ದರ್ಶನ್ ಬಗ್ಗೆ ಕೇಳಿದ ಪ್ರಶ್ನೆಗೆ ಕಿಚ್ಚ ಸುದೀಪ್ ಅವರು ಉತ್ತರ ಕೊಟ್ಟು ಟಾಕ್ ವಾರ್ ಸಮರಕ್ಕೆ ಫುಲ್ ಸ್ಟಾಪ್ ಇಟ್ಟಿದ್ದಾರೆ.
Always wish him th best.🤗 https://t.co/6XhcUz5Oux
— Kichcha Sudeepa (@KicchaSudeep) December 24, 2025
ಅಭಿಮಾನಿಗಳ ಪ್ರಶ್ನೆಗೆ ತಮ್ಮ ಟ್ವೀಟ್ ಖಾತೆಯಲ್ಲಿ ಕಿಚ್ಚ ಸುದೀಪ್ ಅವರು ಉತ್ತರ ನೀಡಿದ್ದಾರೆ. ಅಭಿಮಾನಿಯೊಬ್ಬರು ದರ್ಶನ್ ಹಾಗೂ ಸುದೀಪ್ ಅವರ ಫೋಟೋವೊಂದನ್ನು ಶೇರ್ ಮಾಡಿ, ಒನ್ ವರ್ಡ್ ಅಬೌಟ್ ಹಿಮ್ ಅಂತ ಕೇಳಿದ್ದಾರೆ. ಇದಕ್ಕೆ ಕಿಚ್ಚ ಸುದೀಪ್ ಉತ್ತರ ನೀಡಿದ್ದು, ಯಾವಾಗಲು ಒಳ್ಳೆಯದನ್ನ ಬಯಸುತ್ತೇನೆ ಎಂದು ಬರೆದುಕೊಳ್ಳುವ ಮೂಲಕ ಗೊಂದಲಗಳಿಗೆ ತೆರೆ ಎಳೆಯುವ ಕೆಲಸ ಮಾಡಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications