Upendra: ಸ್ಯಾಂಡಲ್ ವುಡ್ ನಲ್ಲಿ ಗಂಡಸರ ಮೇಲೂ ಶೋಷಣೆ: ಸ್ಪೋಟಕ ಹೇಳಿಕೆ ನೀಡಿದ ಉಪೇಂದ್ರ
ಬೆಂಗಳೂರು, ಸೆಪ್ಟೆಂಬರ್ 17: ಕೆಲವು ವರ್ಷಗಳ ಹಿಂದೆ ರಾಜ್ಯದಲ್ಲಿ ಭಾರೀ ಸುದ್ದಿ ಮಾಡಿದ್ದ ಮೀಟೂ ವಿಷಯ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಬೇರೆ ಬೇರೆ ಭಾಷೆಯ ಚಿತ್ರರಂಗದ ಹಲವು ನಟಿಯರು ತಮಗೆ ಆಗಿರುವ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮಾತನಾಡಿದ್ದು, ಇದೀಗ ಕನ್ನಡ ಚಿತ್ರರಂಗದಲ್ಲೂ ಸಾಕಷ್ಟು ಚರ್ಚೆ ನಡೆಯುತ್ತಿದ್ದು, ಇದಕ್ಕೊಂದು ಕಮಿಟಿ ರಚನೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ಕೇರಳದ 'ಹೇಮಾ ಸಮಿತಿ ವರದಿ' ಪ್ರಕಟವಾದ ಬಳಿಕ ತೆಲುಗು, ಕನ್ನಡ ಮುಂತಾದ ಚಿತ್ರರಂಗದಲ್ಲೂ ತನಿಖೆಗೆ ಒತ್ತಾಯ ಕೇಳಿಬಂದಿದೆ. ಫೈರ್ (ಫಿಲ್ಮ್ ಇಂಡಸ್ಟ್ರೀ ಫಾರ್ ರೈಟ್ಸ್ ಆ್ಯಂಡ್ ಇಕ್ವಾಲಿಡಿ) ಸಂಸ್ಥೆಯ ಮೂಲಕ 153 ಜನರು ಕನ್ನಡ ಚಿತ್ರರಂಗದಲ್ಲಿಯೂ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಲೈಂಗಿಕ ದೌರ್ಜನ್ಯದ ಕುರಿತು ನಿನ್ನೆ(ಸೋಮವಾರ) ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸುದೀರ್ಘವಾಗಿ ಈ ಬಗ್ಗೆ ಚರ್ಚೆ ನಡೆಸಿದ್ದು, ಇದೀಗ ನಟ ಉಪೇಂದ್ರ ಅವರು ಶಾಂಕಿಂಗ್ ಹೇಳಿಕೆಯನ್ನ ನೀಡಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮಾಧ್ಯಮಗಳ ಜೊತೆಗೆ ನಟ ಹಾಗೂ ನಿರ್ದೇಶಕ ಉಪೇಂದ್ರ ಅವರು ಮಾತನಾಡಿ, ಸ್ಯಾಂಡಲ್ ವುಡ್ ನಲ್ಲಿ ಮಹಿಳೆಯರು ಮಾತ್ರವಲ್ಲ ಗಂಡಸರ ಮೇಲೂ ಶೋಷಣೆ ಆಗಿದೆ ಎಂದು ನಟ ಉಪೇಂದ್ರ ಹೇಳಿಕೆ ನೀಡಿದ್ದಾರೆ.
ಸ್ಯಾಂಡಲ್ ವುಡ್ ನಲ್ಲಿ ಮಹಿಳೆಯರು ಮಾತ್ರವಲ್ಲ ಗಂಡಸರ ಮೇಲೂ ಶೋಷಣೆ ಆಗಿದೆ. ಒಂದು ವೇಳೆ ನಾನು ಹುಡುಗಿಯಾಗಿದ್ದರೆ ಇದೆಲ್ಲಾ ಗೊತ್ತಾಗುತ್ತಿತ್ತೇನೋ. ಇದಕ್ಕೆಲ್ಲಾ ಒಂದು ವೇದಿಕೆ ರೆಡಿ ಆಗಬೇಕು..ಇಂತಹ ವಿಚಾರಗಳನ್ನು ಪ್ರಸ್ತಾಪ ಮಾಡಲು ಒಂದು ವೇದಿಕೆ ಇರಬೇಕು. ಕೆಲವರಿಗೆ ಚಿತ್ರರಂಗದಲ್ಲಿ ಶೋಷಣೆ ಆಗಿದೆ, ಇದು ಎಲ್ಲಾ ಚಿತ್ರರಂಗದಲ್ಲೂ ನಡೆಯುತ್ತದೆ. ಇಂತಹ ಸಮಸ್ಯೆ ಇದ್ದಾಗ ಅದನ್ನು ಹೇಳಲು ಒಂದು ವೇದಿಕೆ ಇರಬೇಕು ಎಂದು ನಟ ಹಾಗೂ ನಿರ್ದೇಶಕ ಉಪೇಂದ್ರ ಅವರು ಹೇಳಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications