Puneeth Rajkumar: ಅಪ್ಪು ನೀವು ಎಲ್ಲಿ ಹೋಗಿದ್ದೀರಿ? ವಾಪಸ್ ಬನ್ನಿ ಪ್ಲೀಸ್...
ಕನ್ನಡಿಗರಿಗೆ ಇಂದಿನ ದಿನ ಇತಿಹಾಸದಲ್ಲೇ ಕರಾಳ ದಿನ ಎನ್ನಬಹುದು. ಯಾಕಂದ್ರೆ ಕನ್ನಡಿಗರ ಪಾಲಿನ ಆರಾಧ್ಯ ದೈವ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ಮೃತಪಟ್ಟು ಇಂದಿಗೆ, 3 ವರ್ಷ ಕಳೆದು ಹೋಗಿದೆ. ಹೀಗೆ 3 ವರ್ಷಗಳ ಹಿಂದೆ ಪುನೀತ್ ರಾಜ್ಕುಮಾರ್ ಅವರ ಸಾವಿನ ಸುದ್ದಿ ಕೇಳಿ ಇಡೀ ಭಾರತವೇ ಬೆಚ್ಚಿ ಬಿದ್ದಿತ್ತು. ಅಭಿಮಾನಿಗಳು ಪುಟ್ಟ ಮಕ್ಕಳಂತೆ ಬಿಕ್ಕಿ, ಬಿಕ್ಕಿ ರಸ್ತೆಗಳಲ್ಲಿ ಅತ್ತು ಬಿಟ್ಟರು. ಹೀಗಿದ್ದಾಗ ಅಪ್ಪು ಅಭಿಮಾನಿಗಳು, ಅಪ್ಪು ನೀವು ಎಲ್ಲಿ ಹೋಗಿದ್ದೀರಿ? ವಾಪಸ್ ಬನ್ನಿ ಪ್ಲೀಸ್...
ಪುನೀತ್ ರಾಜ್ಕುಮಾರ್ ಬಾಲ ನಟನೆಯಲ್ಲೇ ತಮ್ಮ ಶಕ್ತಿ ತೋರಿಸಿ, ರಾಷ್ಟ್ರ ಪ್ರಶಸ್ತಿ ಕೂಡ ಪಡೆದು ಜಾಗತಿಕ ಮಟ್ಟದಲ್ಲಿ ಮಿಂಚಿದ ನಟ. ಆದ್ರೆ 3 ವರ್ಷಗಳ ಹಿಂದೆ ಭೀಕರ ಘಟನೆ ನಡೆದು ಹೋಗಿತ್ತು. ಅದು ಅಕ್ಟೋಬರ್ 29, 2021... ಆ ದಿನ ಕನ್ನಡಿಗರ ಎದೆಯಲ್ಲಿ ಸದಾ ನೋವಿನ ದಿನವಾಗಿಯೇ ಉಳಿಯಲಿದೆ. ಯಾಕಂದ್ರೆ ಆ ದಿನ ಕನ್ನಡಿಗರ ಪಾಲಿನ ಪ್ರೀತಿಯ ನಟ ಪುನೀತ್ ರಾಜ್ಕುಮಾರ್ ಕೊನೆಯುಸಿರು ಎಳೆದಿದ್ದರು. ಹೀಗೆ ಅಭಿಮಾನಿಗಳ ಪಾಲಿನ ಪ್ರೀತಿಯ ನಟ & ಪವರ್ ಸ್ಟಾರ್ ಅಪ್ಪು ಪುನೀತ್ ರಾಜ್ಕುಮಾರ್ ಅವರ ಸಾವಿನ ಸುದ್ದಿ ಎದೆ ಬಿರಿಯುವಂತೆ ಮಾಡಿತ್ತು. ಮತ್ತೆ ಅದೇ ದಿನ ಇಂದು ಬಂದೇ ಬಿಟ್ಟಿದೆ.

ಪುನೀತ್ ರಾಜ್ಕುಮಾರ್ ಎಲ್ಲಿಯೂ ಹೋಗಿಲ್ಲ...
ಇಂದಿಗೆ ಪುನೀತ್ ರಾಜ್ಕುಮಾರ್ ಅವರು ನಮ್ಮನ್ನು ಅಗಲಿ ಸರಿಯಾಗಿ 3 ವರ್ಷ ತುಂಬಿದೆ. ಇದೇ ಹಿನ್ನೆಲೆ ಇದೀಗ ಅಪ್ಪು ಅಭಿಮಾನಿಗಳು ತೀವ್ರ ನೋವಿನಲ್ಲೇ ತಮ್ಮ ನೆಚ್ಚಿನ ನಟನ ಬಗ್ಗೆ ಎಲ್ಲೆಲ್ಲೂ ನೆನಪು ಮಾಡಿಕೊಳ್ಳುತ್ತಿದ್ದಾರೆ. ಅದರಲ್ಲೂ ಪುನೀತ್ ರಾಜ್ಕುಮಾರ್ ಅವರು ಎಲ್ಲಿಯೂ ಹೋಗಿಲ್ಲ & ಅವರು ನಮ್ಮ ಜೊತೆಯಲ್ಲೇ ಇದ್ದಾರೆ. ಅವರು ವಾಪಸ್ ಬರ್ತಾರೆ, ಪುನೀತ್ ರಾಜ್ಕುಮಾರ್ ಸರ್ ಬೇಗ ಬನ್ನಿ.. ಅಂತಾ ಪೋಸ್ಟ್ ಹಾಕ್ತಾ ಇದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications