ಹೆಂಡತಿಗೆ ಕೋಪ ಬಂದಾಗ ಪುನೀತ್ ರಾಜ್ಕುಮಾರ್ ಅವರು ಹಾಡುತ್ತಿದ್ದ ಹಾಡು ಇದು... Puneeth Rajkumar
ಪುನೀತ್ ರಾಜ್ಕುಮಾರ್ ಕನ್ನಡ ನಾಡು ಕಂಡ ಅತ್ಯಂತ ಶ್ರೇಷ್ಠ ವ್ಯಕ್ತಿತ್ವ, ಕೋಟಿ ಕೋಟಿ ಫ್ಯಾನ್ಸ್ ಇದೇ ಪುನೀತ್ ರಾಜ್ಕುಮಾರ್ ಅವರ ಬಗ್ಗೆ ಪ್ರೀತಿ & ಗೌರವ ಇಟ್ಟುಕೊಂಡಿದ್ದಾರೆ. ಕನ್ನಡ ನಾಡಿನ ಜನರಿಗೆ ತಮ್ಮದೇ ಆದ ಮೌಲ್ಯಗಳನ್ನು ಉಡುಗೊರೆಯಾಗಿ ಕೊಟ್ಟು ಹೋದ ಕನ್ನಡದ ನಟರು ಎಂದರೆ ಪುನೀತ್ ರಾಜ್ಕುಮಾರ್ ಅನ್ನೋದು ಅವರ ಅಭಿಮಾನಿಗಳ ಮಾತು. ಆದರೆ ಅವರು ಈಗ ನಮ್ಮ ಜೊತೆಗೆ ಇಲ್ಲ. ಕೋಟಿ, ಕೋಟಿ ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ಅಪ್ಪು ಪುನೀತ್ ರಾಜ್ಕುಮಾರ್ ಎಂದೆಂದಿಗೂ ಅಜರಾಮರ. ಈಗ ಇದೇ ಅಪ್ಪು ಅವರ ಬಗ್ಗೆ ಅವರ ಧರ್ಮಪತ್ನಿ ಕುತೂಹಲಕಾರಿ ಸಂಗತಿ ಒಂದನ್ನು ತಿಳಿಸಿದ್ದಾರೆ.
ವರನಟ ಡಾ. ರಾಜ್ಕುಮಾರ್ ಅವರ ಕಿರಿಯ ಮಗನಾಗಿದ್ದ ದಿವಂಗತ ಪುನೀತ್ ರಾಜ್ಕುಮಾರ್ ಅವರು ಬರೀ ಕನ್ನಡಿಗರ ನೆಲದಲ್ಲಿ ಮಾತ್ರವಲ್ಲ ಇಡೀ ಜಗತ್ತಿಗೇ ಚಿರಪರಿಚಿತ. ಕಳೆದ 4 ವರ್ಷದಲ್ಲಿ ಕನ್ನಡಿಗರ ಗುಣ & ಕೀರ್ತಿಯ ಸಿರಿಯನ್ನು ಜಗತ್ತಿಗೆ ಪಸರಿಸಲು ಪುನೀತ್ ರಾಜ್ಕುಮಾರ್ರ ಕೊಡುಗೆ ದೊಡ್ಡದಾಗಿದೆ. ಜೀವನದ ಹಾದಿ ಮುಗಿಸಿ ಹೋಗಿದ್ದರೂ, ಪುನೀತ್ ಕೋಟ್ಯಂತರ ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ಅಜರಾಮರ. ಈ ಕಾರಣಕ್ಕೆ ಪ್ರತಿ ವರ್ಷ ಕೂಡ ಕೋಟಿ, ಕೋಟಿ ಜನರು ಅಪ್ಪು ಅಗಲಿದ ದಿನ ಕಂಬನಿ ಮಿಡಿಯುತ್ತಾರೆ. ಇದೆಲ್ಲವನ್ನೂ ಮೀರಿ ತಮ್ಮ ಕುಟುಂಬದ ಜೊತೆ ಪುನೀತ್ ರಾಜ್ಕುಮಾರ್ ಅವರು ಹೇಗೆಲ್ಲಾ ಹೊಂದಿಕೊಂಡು ಹೋಗುತ್ತಿದ್ದರು ಗೊತ್ತಾ...

ಹೆಂಡತಿಗೆ ಕೋಪ ಬಂದಾಗ ಪುನೀತ್ ಅವರು...
ಹೌದು, ಪುನೀತ್ ರಾಜ್ಕುಮಾರ್ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಪುನೀತ್ ರಾಜ್ಕುಮಾರ್ ಅವರನ್ನ ನೋಡಿ ಅಭಿಮಾನಿಗಳು ಅವರದ್ಧೇ ಹಾದಿಯಲ್ಲಿ ಸಾಗುತ್ತಿದ್ದರು. ಅದರಲ್ಲೂ ಪುನೀತ್ ಅವರ ಮಗುವಿನಂತಹ ನಗು ಎಲ್ಲರಿಗೂ ಇಷ್ಟ. ಹೀಗೆ ಎಲ್ಲರಿಗೂ ಇಷ್ಟವಾಗುವ ನಟ ಪುನೀತ್ ರಾಜ್ಕುಮಾರ್ ಅವರು, ಹೆಂಡತಿಗೆ ಕೋಪ ಬಂದಾಗ ಹಾಡುತ್ತಿದ್ದ ಹಾಡು ಇದು...
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications