Pushpa-2: ಅಲ್ಲು ಅರ್ಜುನ್ ತೆಲುಗು ಸಿನಿಮಾ ರಂಗದಿಂದ ನಿವೃತ್ತಿಗೆ ಮಹತ್ವದ...
'ಪುಷ್ಪ-2' ಸಿನಿಮಾ ಮಕಾಡೆ ಮಲಗಿ ಒದ್ದಾಡುತ್ತಿದೆ, ಬರೀ ಬಿಲ್ಡಪ್ ತೋರಿಸಿ ಈ ಸಿನಿಮಾ ಮಾಡಲಾಗಿದೆ ಅಂತಾ ಪ್ರೇಕ್ಷಕರು ಆರೋಪ ಮಾಡುತ್ತಿದ್ದಾರೆ. ಅದರಲ್ಲೂ ಅಲ್ಲು ಅರ್ಜುನ್ ಅಭಿನಯದ ಬಹು ನಿರೀಕ್ಷಿತ 'ಪುಷ್ಪ-2' ಸಿನಿಮಾದ ಸೋಲು, ಜನರನ್ನು ಕೂಡ ಕಂಗಾಲು ಮಾಡಿದೆ. ಹೀಗೆ ಹೀನಾಯ ಸೋಲು ಕಂಡ ನಂತರ ಅಲ್ಲು ಅರ್ಜುನ್ ಒದ್ದಾಡಿ ಹೋಗಿದ್ದು, ಭವಿಷ್ಯದ ಬಗ್ಗೆ ಕೂಡ ನಟ ಅಲ್ಲು ಅರ್ಜುನ್ಗೆ ಚಿಂತೆ ಶುರುವಾಗಿದೆ. ಇಂತಹ ಸಮಯದಲ್ಲೇ, ಅಲ್ಲು ಅರ್ಜುನ್ ತೆಲುಗು ಸಿನಿಮಾ ರಂಗದಿಂದ ನಿವೃತ್ತಿಗೆ ಮಹತ್ವದ...
'ಪುಷ್ಪ-2' ಸಿನಿಮಾ ರಿಲೀಸ್ ಆದ ನಂತರ ಅಲ್ಲು ಅರ್ಜುನ್ ಪರಿಸ್ಥಿತಿ ಹೇಗೆ ಆಗಿದೆ ಅಂದ್ರೆ, ಭವಿಷ್ಯದಲ್ಲಿ ಸಿನಿಮಾ ಮಾಡುವುದೇ ಅನುಮಾನ ಎನ್ನುವಂತೆ ಆಗಿದ್ದು ಅಲ್ಲು ಅರ್ಜುನ್ರ ಅಭಿಮಾನಿಗಳಿಗೆ ಭೀಕರ ಆಘಾತ ನೀಡಿದೆ. ಅಲ್ಲದೆ ಅಲ್ಲು ಅರ್ಜುನ್ ಅವರ ಅಭಿಮಾನಿಗಳಿಗೆ ಇದರಿಂದ ಭಾರಿ ಟೆನ್ಷನ್ ಶುರುವಾಗಿದೆ. ಇಂತಹ ಸಮಯದಲ್ಲೇ ಸ್ಫೋಟಕ ಸುದ್ದಿ ಹಬ್ಬಿದ್ದು, ಅಲ್ಲು ಅರ್ಜುನ್ ತೆಲುಗು ಸಿನಿಮಾ ರಂಗದಿಂದ ನಿವೃತ್ತಿಗೆ ಮಹತ್ವದ...

ಅಲ್ಲು ಅರ್ಜುನ್ ತೆಲುಗು ಸಿನಿಮಾ ರಂಗದಿಂದ...
'ಪುಷ್ಪ-2' ಸಿನಿಮಾ ನೋಡಿ ಸ್ವತಃ ಅಲ್ಲು ಅರ್ಜುನ್ ಅಭಿಮಾನಿಗಳು ಕೂಡ ರೊಚ್ಚಿಗೆದ್ದು, ಏನ್ ಸಿನಿಮಾ ಗುರೂ ಇದು? ಅಂತಾ ಆಕ್ರೋಶ ಹೊರ ಹಾಕುತ್ತಿದ್ದಾರೆ. ಯುಟ್ಯೂಬ್ ಸೇರಿ, ಟ್ವಿಟ್ಟರ್ ಅಂದ್ರೆ ಈಗಿನ ಎಕ್ಸ್ & ಫೇಸ್ಬುಕ್ ವೇದಿಕೆಯಲ್ಲಿ ಕೂಡ ವಿಡಿಯೋಗಳು ವೈರಲ್ ಆಗುತ್ತಿದ್ದು, 'ಪುಷ್ಪ-2' ಸಿನಿಮಾ ನೋಡಲು ಆಗುತ್ತಿಲ್ಲ ಎಂಬ ಮಾತನ್ನು ಅಭಿಮಾನಿಗಳು ಹೇಳುತ್ತಿದ್ದಾರೆ. ಈ ಸಮಯದಲ್ಲೇ ಅಲ್ಲು ಅರ್ಜುನ್ ತೆಲುಗು ಸಿನಿಮಾ ರಂಗದಿಂದ ನಿವೃತ್ತಿಗೆ ಮಹತ್ವದ ನಿರ್ಧಾರ...
ರೊಚ್ಚಿಗೆದ್ದ ತೆಲುಗು ಸಿನಿಮಾ ಪ್ರೇಕ್ಷಕರು!
ಹೌದು, 'ಪುಷ್ಪ-2' ಸಿನಿಮಾ ನೋಡಿ ತೆಲುಗು ಸಿನಿಮಾ ಅಭಿಮಾನಿಗಳು & ಅಲ್ಲು ಅರ್ಜುನ್ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಅಲ್ಲದೆ ಏನ್ ಗುರೂ ಇದು ಸಿನಿಮಾ? ಅಂತಾ 'ಪುಷ್ಪ-2' ಸಿನಿಮಾ ನೋಡಿ ಪ್ರಶ್ನೆ ಕೇಳುತ್ತಾ ಮಾಧ್ಯಮಗಳಿಗೆ 'ಪುಷ್ಪ-2' ಸಿನಿಮಾ ನೋಡಿದ ನಂತರ ಪ್ರೇಕ್ಷಕರು ಕೊಡುತ್ತಿರುವ ರಿಯಾಕ್ಷನ್ ವಿಡಿಯೋಗಳು ಇದೀಗ ವೈರಲ್ ಆಗುತ್ತಿವೆ.
ಆದರೆ ಇಂತಹ ಸಮಯದಲ್ಲೇ ಈಗ ಅಲ್ಲು ಅರ್ಜುನ್ ತೆಲುಗು ಸಿನಿಮಾ ರಂಗದಿಂದ ನಿವೃತ್ತಿಗೆ ಮಹತ್ವದ ನಿರ್ಧಾರ ಕೈಗೊಳ್ಳಬೇಕು ಅಂತಾ ವಿರೋಧಿಗಳು ಆಗ್ರಹಿಸುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಅಲ್ಲು ಅರ್ಜುನ್ ವಿರುದ್ಧದ ಪೋಸ್ಟ್ಗಳು ವೈರಲ್ ಆಗುತ್ತಿವೆ. ಹಾಗೇ ಈ ಸಿನಿಮಾ ಅಂದುಕೊಂಡ ಮಟ್ಟಕ್ಕೆ ಕಲೆಕ್ಷನ್ ಮಾಡುತ್ತಿಲ್ಲ ಎಂಬ ಆರೋಪವು ಕೂಡ ಇದೀಗ ದೊಡ್ಡ ಪ್ರಮಾಣದಲ್ಲಿ ಹಬ್ಬುತ್ತಿದೆ.
ಕರ್ನಾಟಕದ ಜನರಿಂದಲೂ 'ಪುಷ್ಪ-2'ಗೆ ಶಾಕ್!
ಕನ್ನಡ ನೆಲದಲ್ಲಿ ಪರಭಾಷೆ ಸಿನಿಮಾಗಳ ಹಾವಳಿ ಹೆಚ್ಚಾಗಿದೆ ಅಂತಾ ಕನ್ನಡಿಗರು ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಹೀಗಿದ್ದಾಗಲೇ 'ಪುಷ್ಪ-2' ಸಿನಿಮಾಗೆ ದೊಡ್ಡ ಆಘಾತ ಸಿಕ್ಕಿದೆ. 'ಪುಷ್ಪ-2' ಸಿನಿಮಾ ಮಕಾಡೆ ಮಲಗಿದೆ & ನೋಡೋದಕ್ಕೆ ಧಾರಾವಾಹಿ ಅಂದ್ರೆ ಸೀರಿಯಲ್ ಥರ ಇದೆ ಅಂತಾ ಪ್ರೇಕ್ಷಕರು ಬೆಂಗಳೂರು ಸೇರಿದಂತೆ ಕರ್ನಾಟಕದ ಮೂಲೆ ಮೂಲೆಯಲ್ಲೂ ಪ್ರತಿಕ್ರಿಯೆ ನೀಡುತ್ತಿದ್ದಾರೆ.












Click it and Unblock the Notifications