ರಾಕೇಶ್ ಪೂಜಾರಿ ರಿಟರ್ನ್ಸ್.. 1,25,00,00,000 ರೂಪಾಯಿ ಬಜೆಟ್ ಸಿನಿಮಾದಲ್ಲಿ ಮಿಂಚಿಂಗ್... Kantara Chapter-1
ಕನ್ನಡ ಸಿನಿಮಾ ರಂಗದಲ್ಲಿ ಸಾಲು ಸಾಲು ನಟ & ನಟಿ ಸಾವಿನ ಸುದ್ದಿ ಸಂಚಲನ ಸೃಷ್ಟಿ ಮಾಡುತ್ತಿದೆ. ಅದ್ರಲ್ಲೂ ಚಿಕ್ಕ ಚಿಕ್ಕ ವಯಸ್ಸಿನಲ್ಲೇ ಜೀವ ಕಳೆದುಕೊಳ್ಳುವ ಕನ್ನಡದ ನಟ & ನಟಿಯರು ಅಭಿಮಾನಿಗಳ ಎದೆಯಲ್ಲಿ ನೋವಿನ ಜೊತೆಗೆ ಭಯವನ್ನೂ ಉಳಿಸಿ ಹೋಗುತ್ತಿದ್ದಾರೆ. ಹೀಗೆ ಕಳೆದ 4 ವರ್ಷಗಳಲ್ಲಿ ಭಯ ಮತ್ತಷ್ಟು ಹೆಚ್ಚಾಗುತ್ತಿದ್ದು, ಕನ್ನಡ ಸಿನಿಮಾ ರಂಗದಲ್ಲಿ ಸಾವಿನ ಸೂತಕ ಕೂಡ ಹೆಚ್ಚಾಗ್ತಿದೆ ಅಂತಾ ಅಭಿಮಾನಿಗಳು ಕಂಬನಿ ಮಿಡಿಯುತ್ತಾ ನೋವು ತೋಡಿಕೊಳ್ಳುತ್ತಿದ್ದಾರೆ. ತಮ್ಮ ನೆಚ್ಚಿನ ನಟಿ & ನಟರನ್ನು ಕಳೆದುಕೊಂಡು ಬೇಸರದಲ್ಲೇ ಇದ್ದಾರೆ. ಹೀಗಿದ್ದಾಗಲೇ, ರಾಕೇಶ್ ಪೂಜಾರಿ ರಿಟರ್ನ್ಸ್.. 1,25,00,00,000 ರೂಪಾಯಿ ಬಜೆಟ್ ಸಿನಿಮಾದಲ್ಲಿ ಮಿಂಚಿಂಗ್...
ಕನ್ನಡ ಸಿನಿಮಾ ರಂಗದ ಯುವ ತಾರೆಯಾಗಿ ಗಮನ ಸೆಳೆಯುತ್ತಿದ್ದ ರಾಕೇಶ್ ಪೂಜಾರಿ ದಿಢೀರ್ ಜೀವ ಬಿಟ್ಟಿದ್ದರು. ರಾಕೇಶ್ ಪೂಜಾರಿ ಘಟನೆ ಕನ್ನಡ ಸಿನಿಮಾ ರಂಗದಲ್ಲಿ ಭಯ & ಆಘಾತ ಉಂಟುಮಾಡಿತ್ತು, ಅಲ್ಲದೆ ಅಭಿಮಾನಿಗಳು ಕಂಬನಿ ಮಿಡಿದಿದ್ದರು. ಬಡ ಕುಟುಂಬದ ಹಿನ್ನೆಲೆಯಿಂದ ಬಂದಿದ್ದ ರಾಕೇಶ್ ಪೂಜಾರಿ ಅವರಿಗೆ ಈ ರೀತಿ ಆಗಿದ್ದು ಸಾಕಷ್ಟು ಜನರಿಗೆ ನೋವು ಕೂಡ ತರಿಸಿತ್ತು, ಅಲ್ಲದೆ ಇದೆಲ್ಲಾ ನಮ್ಮ ಇಂಡಸ್ಟ್ರಿಯಲ್ಲೇ ಆಗುತ್ತಿದೆಯಾ? ಅನ್ನೋ ಪ್ರಶ್ನೆ ಕೂಡ ಮೂಡಿತ್ತು. ಆದರೆ ಈ ಸಮಯದಲ್ಲೇ, ರಾಕೇಶ್ ಪೂಜಾರಿ ರಿಟರ್ನ್ಸ್...

ಕಾಂತಾರ ಸಿನಿಮಾದಲ್ಲಿ ರಾಕೇಶ್ ಮಿಂಚಿಂಗ್...
ಹೌದು, ನಟ ರಾಕೇಶ್ ಪೂಜಾರಿ ಅವರು ಇತ್ತೀಚೆಗೆ ಅಕಾಲಿಕ ಸಾವಿಗೆ ತುತ್ತಾಗಿದ್ದರು. ಇದೀಗ ಅವರು ನಟಿಸಿದ್ದ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಅದರಲ್ಲೂ ಕನ್ನಡಿಗರ ಕಾಂತಾರ ಸಿನಿಮಾದಲ್ಲಿ ರಾಕೇಶ್ ಪೂಜಾರಿ ಮಿಂಚಿದ್ದಾರೆ. ಟ್ರೆಲರ್ ರಿಲೀಸ್ ಆಗಿದ್ದು, ಈ ಟ್ರೇಲರ್ನಲ್ಲಿ ರಾಕೇಶ್ ಪೂಜಾರಿ ಅವರನ್ನು ನೋಡಿ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ. ಅಲ್ಲದೆ ಸಿನಿಮಾ ದೊಡ್ಡ ಹಿಟ್ ಆಗಿ ಇತಿಹಾಸ ನಿರ್ಮಿಸುವುದು ಗ್ಯಾರಂಟಿ ಅಂತಿದ್ದಾರೆ ಕನ್ನಡ ಅಭಿಮಾನಿಗಳು.
ಕನ್ನಡಿಗರ ಕಾಂತಾರ ಸಿನಿಮಾ ಅಬ್ಬರ
ಕನ್ನಡಿಗರ ಕಾಂತಾರ 3 ವರ್ಷಗಳ ನಂತರ ಮತ್ತೆ ಬಂದಿದೆ, ಕಾಂತಾರ ಹೊಸ ಭಾಗದಲ್ಲಿ ವಿಸ್ಮಯಗಳ ರಾಶಿಯನ್ನೇ ಶತಕೋಟಿ ಭಾರತೀಯರ ಎದುರು ಇಡಲು ರಿಷಬ್ ಶೆಟ್ಟರು ಎಂಟ್ರಿ ಕೊಟ್ಟಿದ್ದಾರೆ. ಹೀಗೆ ಕಾಂತಾರ ಸಿನಿಮಾ ನೋಡಲು ಕಾಯುತ್ತಿದ್ದ ಕೋಟಿ ಕೋಟಿ ಅಭಿಮಾನಿಗಳಿಗೆ ಭರ್ಜರಿ ಸುದ್ದಿ ಸಿಕ್ಕಂತೆ ಆಗಿದೆ. ಮೊದಲ ಭಾಗದಲ್ಲೇ ಸುಮಾರು 400 ಕೋಟಿ ರೂಪಾಯಿಗಿಂತ ಹೆಚ್ಚು ಹಣ ಮಾಡಿ ಸಂಚಲನ ಸೃಷ್ಟಿಸಿದ್ದ ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾ ಈಗ, ಮತ್ತೊಂದು ಇತಿಹಾಸ ಸೃಷ್ಟಿ ಮಾಡಲು ಮುಂದೆ ನುಗ್ಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications