Rashmika Mandanna: ಕನ್ನಡ ಬರಲ್ಲ.. ಕನ್ನಡ ಬರಲ್ಲ.. ಅಂತಿದ್ದ ರಶ್ಮಿಕಾ ಮಂದಣ್ಣ ವಿಡಿಯೋ...
ರಶ್ಮಿಕಾ ಮಂದಣ್ಣ ಕನ್ನಡ ಸಿನಿಮಾ ಇಂಡಸ್ಟ್ರಿ ಮೂಲಕ ಹೋಗಿ, ಇದೀಗ ಇಡೀ ಇಂಡಿಯನ್ ಸಿನಿಮಾ ಇಂಡಸ್ಟ್ರಿಯಲ್ಲೇ ಹವಾ ಎಬ್ಬಿಸಿದ್ದಾರೆ. ಈ ಮೂಲಕ ಕೋಟಿ ಕೋಟಿ ದುಡಿಯುವ ನಟಿ ರಶ್ಮಿಕಾ ಮಂದಣ್ಣ ಕನ್ನಡ ವಿರೋಧಿ ಎಂಬ ಆರೋಪವನ್ನ ಸಿನಿಮಾ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಮಾಡುತ್ತಾರೆ. ಇಂತಹ ಸಮಯದಲ್ಲೇ ರಶ್ಮಿಕಾ ಮಂದಣ್ಣಗೆ ಸಂಬಂಧಿಸಿದ ಹಳೇ ವಿಡಿಯೋ ಒಂದು ಹೊರಗೆ ಬಂದಿದೆ. ಕನ್ನಡ ಬರಲ್ಲ.. ಕನ್ನಡ ಬರಲ್ಲ.. ಅಂತಿದ್ದ ರಶ್ಮಿಕಾ ಮಂದಣ್ಣ ವಿಡಿಯೋ...
ಅಂದಹಾಗೆ ರಶ್ಮಿಕಾ ಮಂದಣ್ಣ & ಕನ್ನಡ ಸಿನಿಮಾ ಅಭಿಮಾನಿಗಳ ನಡುವೆ ಆಗಾಗ ದೊಡ್ಡ ಫೈಟಿಂಗ್ ನಡೆಯುತ್ತಲೇ ಇರುತ್ತದೆ. ಸೋಷಿಯಲ್ ಮೀಡಿಯಾದಲ್ಲಿ ಕನ್ನಡ ಸಿನಿಮಾ ಫ್ಯಾನ್ಸ್ ರಶ್ಮಿಕಾ ಮಂದಣ್ಣ ಅವರ ವಿರುದ್ಧ ಕಮೆಂಟ್ & ಪೋಸ್ಟ್ ಹಾಕುತ್ತಾ ಆಕ್ರೋಶ ಹೊರಹಾಕಿ, ಸದ್ದು ಮಾಡುತ್ತಾ ಇರುತ್ತಾರೆ. ಯಾಕಂದ್ರೆ ರಶ್ಮಿಕಾ ಮಂದಣ್ಣ ಕೂಡ ಆ ರೀತಿಯಲ್ಲಿ ಕನ್ನಡ ಭಾಷೆ ಬಗ್ಗೆ ಹೇಳಿಕೆ ಕೊಡುತ್ತಾರೆ ಎಂಬ ಆರೋಪ ಇದೆ. ಹೀಗೆ ಕನ್ನಡ ಬರಲ್ಲ.. ಕನ್ನಡ ಬರಲ್ಲ.. ಅಂತಿದ್ದ ರಶ್ಮಿಕಾ ಮಂದಣ್ಣ ವಿಡಿಯೋ...

ರಶ್ಮಿಕಾ ಮಂದಣ್ಣ ವಿರುದ್ಧ ಆಕ್ರೋಶ!
ಕನ್ನಡ ಸುಮಾರು 2 ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿರುವ ಇಡೀ ಜಗತ್ತಿನ ಅತ್ಯಂತ ಹಳೆಯ ಭಾಷೆಗಳ ಪೈಕಿ ಮುಂಚೂಣಿಯಲ್ಲಿ ಇದೆ. ಇಂತಹ ಕನ್ನಡ ಭಾಷೆ ಬಗ್ಗೆ ಎಲ್ಲರಿಗೂ ಹೆಮ್ಮೆ ಇದೆ. ಆದರೆ ಕೆಲವರು ಮಾಡುವ ಕಿತಾಪತಿ ದೊಡ್ಡ ವಿವಾದಕ್ಕೆ ಕಾರಣ ಆಗುತ್ತದೆ. ಹೀಗಿದ್ದಾಗ ರಶ್ಮಿಕಾ ಮಂದಣ್ಣ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗ್ತಿದೆ. ರಶ್ಮಿಕಾ ಮಂದಣ್ಣ ಸಿನಿಮಾ ಇಂಡಸ್ಟ್ರಿಗೆ ಬರುವ ಮುಂಚೆ ನೀಡಿದ್ದ ಆಡಿಷನ್ ವಿಡಿಯೋ ಈ ಸಮಯದಲ್ಲಿ ವೈರಲ್ ಆಗುತ್ತಿದೆ. ಇದೇ ವಿಡಿಯೋ ಈಗ ಕನ್ನಡಿಗರ ಕೋಪಕ್ಕೆ ಕಾರಣವೂ ಆಗಿದೆ.
2016 ರಲ್ಲಿ ನಟಿ ರಶ್ಮಿಕಾ ಮಂದಣ್ಣ...
ರಶ್ಮಿಕಾ ಮಂದಣ್ಣ ಮೊದಲ ಆಡಿಷನ್ ಕೊಟ್ಟಾಗ ಅವರಿಗೆ ಕೇವಲ 19 ವರ್ಷ. ಆಗ 2016 ರಲ್ಲಿ 'ಗೋಪಿಲೋಲ' ಎಂಬ ಸಿನಿಮಾಗೆ ರಶ್ಮಿಕಾ ಮಂದಣ್ಣ ಆಡಿಷನ್ ನೀಡಿದ್ದರು. ಆದರೆ ಆಗ ಸೆಟ್ಟೇರಬೇಕಿದ್ದ ಸಿನಿಮಾ ವಿವಿಧ ಕಾರಣಕ್ಕೆ ನಿಂತು ಹೋಗಿತ್ತು. ಇದೀಗ 'ಗೋಪಿಲೋಲ' ಸಿನಿಮಾ ರಿಲೀಸ್ಗೆ ರೆಡಿ ಆಗಿದ್ದು, 2016 ರಲ್ಲಿ ನಟಿ ರಶ್ಮಿಕಾ ಮಂದಣ್ಣ ಈ ಸಿನಿಮಾಗೋಸ್ಕರ ನೀಡಿದ್ದ ಆಡಿಷನ್ ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ನಟಿ ರಶ್ಮಿಕಾ ಮಂದಣ್ಣ ಕನ್ನಡ ಮಾತನಾಡಲು ಒದ್ದಾಡುತ್ತಿರುವುದು ಸ್ಪಷ್ಟವಾಗಿದೆ. ಇದೇ ವಿಡಿಯೋನ ಈಗ ಫುಲ್ ವೈರಲ್ ಮಾಡುತ್ತಿರುವ ನೆಟ್ಟಿಗರು, ರಶ್ಮಿಕಾ ಮಂದಣ್ಣ ಸರಿಯಾಗಿ ಕನ್ನಡ ಕಲಿಯಿರಿ ಅಂತಾ ಬುದ್ಧಿ ಹೇಳ್ತಿದ್ದಾರೆ.
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications