1 ಕೋಟಿ ರೂಪಾಯಿ ದುಡಿದ ಉಪೇಂದ್ರ ‘ಎ’?
ರಿಯಲ್ ಸ್ಟಾರ್, ಸೂಪರ್ ಸ್ಟಾರ್ ಉಪೇಂದ್ರ ಅಭಿನಯದ 'ಎ' ಸಿನಿಮಾ ಮತ್ತೆ ಹಳೆಯ ಖದರ್ ತೋರಿಸಿದೆ. 26 ವರ್ಷಗಳ ಹಿಂದೆ ಅಬ್ಬರಿಸಿದ್ದ ಉಪ್ಪಿ ಸಿನಿಮಾ ರೀ ರಿಲೀಸ್ ಬಳಿಕ ಕೂಡ ತನ್ನ ಹವಾ ತೋರಿಸುತ್ತಿದೆ. ಮತ್ತೊಂದು ಕಡೆ ಉಪೇಂದ್ರ ಅವರ 'ಎ' ಸಿನಿಮಾ 26 ವರ್ಷಗಳ ನಂತರ ರೀ ರಿಲೀಸ್ ಆಗಿ ಮೊದಲನೇ ದಿನ ಎಷ್ಟು ಕೋಟಿ ರೂಪಾಯಿ ಗಳಿಸಿದೆ ಗೊತ್ತಾ? ಬನ್ನಿ ತಿಳಿಯೋಣ.
ರಿಯಲ್ ಸ್ಟಾರ್ ಉಪೇಂದ್ರ ಸಿನಿಮಾ ಮಾಡ್ತಾರೆ ಅಂದ್ರೆ ಫ್ಯಾನ್ಸ್ಗೆ ಮಾತ್ರವಲ್ಲ, ಆ ಸಿನಿಮಾ ಬಗ್ಗೆ ಸಿನಿಮಾ ರಂಗದ ಸ್ಟಾರ್ ನಿರ್ದೇಶಕರಿಗೂ ಕ್ರೇಜ್ ಇರುತ್ತೆ. ಹೀಗೆ ಉಪ್ಪಿ ತಮ್ಮ ಪ್ರತಿ ಸಿನಿಮಾಗೆ ವಿಭಿನ್ನತೆ ಕೊಡುತ್ತಾ ಬಂದಿದ್ದಾರೆ. ಅದರಲ್ಲೂ, ಉಪ್ಪಿ 90ರ ದಶಕದಲ್ಲಿ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ಸಂಚಲನ ಸೃಷ್ಟಿ ಮಾಡಿದ್ದರು. ಈ ಪೈಕಿ ಉಪೇಂದ್ರ ಅವರ 'ಎ' ಸಿನಿಮಾ ದೊಡ್ಡ ಹವಾ ಎಬ್ಬಿಸಿತ್ತು, ಅಭಿಮಾನಿಗಳಿಗೆ ಮಾತ್ರವಲ್ಲದೆ ಸಿನಿಮಾ ಇಂಡಸ್ಟ್ರಿಗೆ ಕೂಡ ಹೊಸತನ ನೀಡಿತ್ತು. ಇಂತಿಪ್ಪ ಉಪೇಂದ್ರ ಅವರ 'ಎ' ಸಿನಿಮಾ ನಿನ್ನೆ ರೀ ರಿಲೀಸ್ ಆಗಿದ್ದು ಬೆಳ್ಳಿತೆರೆ ಮೇಲೆ ಅಬ್ಬರಿಸುತ್ತಿದೆ.

ಉಪೇಂದ್ರ ಹವಾ ಬಲು ಜೋರು
ನಿನ್ನೆಯಿಂದ ಕರ್ನಾಟಕದ ಮೂಲೆ ಮೂಲೆಯಲ್ಲೂ ರೀ ರಿಲೀಸ್ ಆಗಿರುವ ರಿಯಲ್ ಸ್ಟಾರ್ ಉಪ್ಪಿ ಅಭಿನಯದ ಸಿನಿಮಾ ಅಬ್ಬರಿಸುತ್ತಿದೆ. ಮೊದಲ ದಿನವೇ ಹೌಸ್ಫುಲ್ ಪ್ರದರ್ಶನವನ್ನ ಉಪೇಂದ್ರ ಅವರ 'ಎ' ಸಿನಿಮಾ ಕಂಡಿದೆ. ಮತ್ತೊಂದು ಕಡೆ ಈ ಸಿನಿಮಾ ತನ್ನ ಮೊದಲ ದಿನವೇ 1 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಅಂತಾ ಅವರ ಅಭಿಮಾನಿಗಳು ಹೇಳುತ್ತಿದ್ದಾರೆ. ಆದರೆ ಈ ಬಗ್ಗೆ ಸಿನಿಮಾ ತಂಡ ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಕುತೂಹಲ ಡಬಲ್ ಆಗುತ್ತಿದೆ. ಇಂದು ಮತ್ತು ನಾಳೆ ವಾರಾಂತ್ಯ ಇರುವುದು ಸಿನಿಮಾಗೆ ಮತ್ತಷ್ಟು ಬಲ ನೀಡಿದೆ.
ಅಬ್ಬರಿಸುತ್ತಿದೆ ಉಪ್ಪಿ ಸಿನಿಮಾ!
ರಿಯಲ್ ಸ್ಟಾರ್ & ಸೂಪರ್ ಸ್ಟಾರ್ ಉಪೇಂದ್ರ ಅವರು ಏನೇ ಮಾಡಿದ್ರೂ ತುಂಬಾ ಡಿಫರೆಂಟ್. ಹೀಗಾಗಿ ಉಪ್ಪಿ ಅವರಿಗೆ ಸಿಕ್ಕಾಪಟ್ಟೆ ದೊಡ್ಡ ಫ್ಯಾನ್ಸ್ ಇದ್ದು, ಕರ್ನಾಟಕ ಮಾತ್ರವಲ್ಲದೆ ದೇಶದ ಮೂಲೆ ಮೂಲೆಯಲ್ಲಿ ಅಭಿಮಾನಿ ಬಳಗ ಇದೆ. ಈಗ ಅವರೆಲ್ಲರೂ ಮತ್ತೊಮ್ಮೆ 'ಎ' ಸಿನಿಮಾ ನೋಡಿ ಫುಲ್ ಖುಷಿಯಾಗಿದ್ದಾರೆ. ಹಾಗೇ ಇನ್ನೂ ಹಲವು ದಿನಗಳ ಕಾಲ ಇದೇ ರೀತಿಯಾಗಿ 'ಎ' ಸಿನಿಮಾ ಅಬ್ಬರಿಸುವ ನಿರೀಕ್ಷೆ ಇದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications