ಕ್ಯಾರವಾನ್ ಒಳಗೆ ಮಲಗುತ್ತಿರುವ ನಟ ಯಶ್ ಅವರು
ಕನ್ನಡ ಸಿನಿಮಾ ಇಂಡಸ್ಟ್ರಿಯನ್ನು ಇಂಟರ್ನ್ಯಾಷನಲ್ ಲೆವೆಲ್ಗೆ ಮುಟ್ಟಿಸಿದ ಕೀರ್ತಿ ಯಶ್ ಅವರಿಗೆ ಸಲ್ಲಬೇಕು ಅಂತಾರೆ ಅವರ ಅಭಿಮಾನಿಗಳು. ರಾಕಿಂಗ್ ಸ್ಟಾರ್ ಯಶ್ ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ? ಅದರಲ್ಲೂ ಹಿಂದಿ ಸಿನಿಮಾ ರಂಗದ ದೊಡ್ಡ ದೊಡ್ಡ ನಟರೆಲ್ಲರೂ ರಾಕಿಭಾಯ್ ಕನ್ನಡಿಗ ಯಶ್ ಅವರಿಗೆ ಅಭಿಮಾನಿಗಳೇ ಆಗಿದ್ದಾರೆ. ಹೀಗಿದ್ದಾಗಲೇ, ರಾಕಿಂಗ್ ಸ್ಟಾರ್ ಯಶ್ ಬಾಳಲ್ಲಿ ಬಿರುಗಾಳಿ? ಬೆಂಗಳೂರಿನಲ್ಲೇ ಇದ್ದರೂ ಮನೆಗೆ ಹೋಗಿಲ್ಲ...
ರಾಧಿಕಾ ಪಂಡಿತ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರು ಪ್ರೀತಿಸಿ ಮದುವೆ ಆಗಿದ್ದರು. ಹತ್ತಾರು ವರ್ಷ ಪ್ರೀತಿ ಮಾಡಿ ಮದುವೆ ಆಗಿದ್ದ ರಾಧಿಕಾ ಪಂಡಿತ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರು ಇಂದಿನ ಯುವ ಪೀಳಿಗೆಗೆ ಮಾದರಿ ಆಗಿದ್ದಾರೆ. ಯಾಕಂದ್ರೆ ಬರೀ ಮದುವೆ ಆಗು, ಡಿವೋರ್ಸ್ ಕೊಡು ಅನ್ನೋ ಈಗಿನ ಕಾಲದಲ್ಲಿ ರಾಧಿಕಾ ಪಂಡಿತ್ ಮತ್ತು ರಾಕಿಂಗ್ ಸ್ಟಾರ್ ಯಶ್ ಜೋಡಿ ಸಮಾಜಕ್ಕೆ ಮಾದರಿ ಆಗಿದೆ. ಹೀಗಿದ್ದಾಗಲೇ, ಹಲವು ದಿನಗಳಿಂದ ಬೆಂಗಳೂರಲ್ಲಿ ಇದ್ದರೂ ನಟ ಯಶ್ ಅವರು ತಮ್ಮ ಮನೆಗೇ ಹೋಗಿಲ್ಲವಂತೆ! ಹೀಗಾಗಿ, ರಾಕಿಂಗ್ ಸ್ಟಾರ್ ಯಶ್ ಬಾಳಲ್ಲಿ ಬಿರುಗಾಳಿ?

ರಾಕಿಂಗ್ ಸ್ಟಾರ್ ಯಶ್ ಬಾಳಲ್ಲಿ ಬಿರುಗಾಳಿ?
ಕನ್ನಡ ಸಿನಿಮಾ ಇಂಡಸ್ಟ್ರಿಗೇ ಹಾಲಿವುಡ್ ಲೆವೆಲ್ ಹೈಪ್ ಕೊಡಿಸಿದ ಕೀರ್ತಿಯು ಮಾನ್ಯ ಯಶ್ ಅಥವಾ ರಾಕಿಂಗ್ ಸ್ಟಾರ್ ಯಶ್ ಅವರಿಗೆ ಸಲ್ಲುತ್ತೆ. ಯಾಕಂದ್ರೆ ಕನ್ನಡ ಸಿನಿಮಾಗಳ ನೋಡಲು ಹಿಂದೆ & ಮುಂದೆ ಯೋಚನೆ ಮಾಡುತ್ತಿದ್ದ ಪರಭಾಷಿಕರಿಗೆ ಮುಟ್ಟಿ, ಮುಟ್ಟಿ ನೋಡಿಕೊಳ್ಳುವ ರೀತಿ ಮಾಂಜಾ ಕೊಟ್ಟಿದ್ದೇ ರಾಕಿಂಗ್ ಸ್ಟಾರ್ ಯಶ್ ಅವರು. ಹೀಗಿದ್ದಾಗಲೇ, ರಾಕಿಂಗ್ ಸ್ಟಾರ್ ಯಶ್ ಬಾಳಲ್ಲಿ ಬಿರುಗಾಳಿ? ಬೆಂಗಳೂರಿನಲ್ಲೇ ಇದ್ದರೂ ಮನೆಗೆ ಹೋಗಿಲ್ಲ...
ಮನೆಗೆ ಯಾಕೆ ಹೋಗುತ್ತಿಲ್ಲ ಯಶ್?
ಹೌದು, ರಾಕಿಂಗ್ ಸ್ಟಾರ್ ಯಶ್ ಅವರು ಇಷ್ಟು ದಿನಗಳ ಕಾಲ ತಮ್ಮ ಟಾಕ್ಸಿಕ್ ಸಿನಿಮಾದ ಶೂಟಿಂಗ್ ನಡೆಸಲು ಮುಂಬೈ ಸೇರಿದಂತೆ ಇತರ ನಗರಗಳಿಗೆ ಹೋಗಿದ್ದರು. ಆದರೆ ಇದೀಗ ಬೆಂಗಳೂರಿನಲ್ಲೇ ಸೆಟ್ ಹಾಕಿದ್ದು, ಹಲವು ದಿನಗಳಿಂದ ಬೆಂಗಳೂರಿನಲ್ಲೇ ಶೂಟಿಂಗ್ ಆಗ್ತಾ ಇದೆ. ಹೀಗಿದ್ದರೂ ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಮನೆಗೆ ಹೋಗಿಲ್ಲವಂತೆ.
ಅದು ಬರೋಬ್ಬರಿ 10 ದಿನಗಳಿಂದ ಯಶ್ ಅವರು ತಮ್ಮ ಮನೆಗೆ ಹೋಗಿಲ್ಲ, ಬೆಂಗಳೂರಿನಲ್ಲೇ ಇದ್ದರೂ ಯಶ್ ಅವರು ತಮ್ಮ ಮನೆಗೆ ಹೋಗಿಲ್ಲ ಅನ್ನೋ ಸುದ್ದಿ ದೊಡ್ಡದಾಗಿ ಹಬ್ಬಿದೆ. ಅಲ್ಲದೆ ರಾಕಿಂಗ್ ಸ್ಟಾರ್ ಯಶ್ ಬಾಳಲ್ಲಿ ಬಿರುಗಾಳಿ? ಎಂಬ ಚರ್ಚೆ ಹುಟ್ಟುಹಾಕಿದೆ. ಇದೇ ಸಮಯದಲ್ಲಿ ಪಕ್ಕಾ ಉತ್ತರ ಕೂಡ ಸಿಕ್ಕಿದ್ದು, ಯಶ್ ಅವರು ಟಾಕ್ಸಿಕ್ ಸಿನಿಮಾ ಶೂಟಿಂಗ್ ಬೇಗ ಮುಗಿಸಲು ಹೀಗೆ ಮಾಡಿದ್ದಾರಂತೆ!
ಸೋಷಿಯಲ್ ಮೀಡಿಯಾದಲ್ಲಿ ವದಂತಿ ಜೋರು!
ಮನೆಗೆ ಹೋಗಿ ಬರುವುದು ತಡವಾಗುತ್ತದೆ ಎಂಬ ಕಾರಣಕ್ಕೆ, ಶೂಟಿಂಗ್ ಜಾಗದಲ್ಲೇ ಯಶ್ ಅವರು ಮಲಗಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಕಾರಾವಾನ್ ಒಳಗೆ ಯಶ್ ಮಲಗುತ್ತಿದ್ದು, ಅಲ್ಲೇ ಎದ್ದು ಶೂಟಿಂಗ್ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಯಶ್ ಅವರು ಬೆಂಗಳೂರಿನಲ್ಲಿ ಇದ್ದರೂ ಮನೆಗೆ ಹೋಗಿಲ್ಲ ಎನ್ನಲಾಗಿದೆ. ಆದರೂ ಸೋಷಿಯಲ್ ಮೀಡಿಯಾದಲ್ಲಿ ರಾಕಿಂಗ್ ಸ್ಟಾರ್ ಯಶ್ ಬಾಳಲ್ಲಿ ಬಿರುಗಾಳಿ? ಎಂಬ ರೀತಿ ಸುದ್ದಿ ಹಬ್ಬಿಸುತ್ತಿದ್ದು, ಇದು ವದಂತಿ ಎನ್ನಲಾಗಿದೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications