Darshan Thoogudeepa: ದರ್ಶನ್ಗೆ ಬಿಗ್ ಶಾಕ್- ಗನ್ ಸೆರಂಡರ್ ಮಾಡಲು ನೋಟೀಸ್
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ತೂಗುದೀಪ ಅವರಿಗೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಮುಗಿಯುವವರೆಗೂ ಗನ್ ಸೆರಂಡರ್ ಮಾಡಲು ನೋಟೀಸ್ ಜಾರಿ ಮಾಡಲಾಗಿದೆ. ಬೆಂಗಳೂರಿನ ಆರ್ಆರ್ ನಗರ ಪೊಲೀಸರು ದರ್ಶನ್ಗೆ ನೋಟೀಸ್ ಜಾರಿ ಮಾಡಿದ್ದಾರೆ.
ದರ್ಶನ್ಗೆ ಜಾಮೀನು ಮಂಜೂರು ಮಾಡಿದ್ದರೂ ಕೂಡ ನಾನಾ ಷರತ್ತುಗಳನ್ನು ವಿಧಿಸಲಾಗಿದೆ. ಗನ್ ಲೈಸೆನ್ಸ್ ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದ ದರ್ಶನ್ ಅವರಿಗೆ ಪೊಲೀಸರು ಬಿಗ್ ಶಾಕ್ ಕೊಟ್ಟಿದ್ದಾರೆ. ನಟ ದರ್ಶನ್ ಅವರ ಗನ್ ಲೈಸೆನ್ಸ್ ತಾತ್ಕಾಲಿಕವಾಗಿ ಅಮಾನತಾಗಿದೆ. ಹೀಗಾಗಿ ಪ್ರಕರಣ ಮುಗಿಯುವವರೆಗೂ ಡಿ-ಬಾಸ್ ಗನ್ ಬಳಸುವಂತಿಲ್ಲ.

ಸ್ಯಾಂಡಲ್ವುಡ್ ನಟ ದರ್ಶನ್ ಬಳಿ ಇರುವ ಗನ್ ಸೆರಂಡರ್ ಮಾಡುವಂತೆ ಆರ್.ಆರ್ ನಗರ ಪೊಲೀಸರು ದರ್ಶನ್ಗೆ ನೋಟೀಸ್ ಜಾರಿ ಮಾಡಿದ್ದರು. ಕೊಲೆ ಪ್ರಕರಣ ಇತ್ಯಾರ್ಥ ಆಗುವವರೆಗೂ ಗನ್ ತಮ್ಮ ಬಳಿ ಇಟ್ಟುಕೊಳ್ಳದಿರಲು ಪೊಲೀಸರು ನೋಟೀಸ್ ಜಾರಿ ಮಾಡಿದ್ದರು. ಆದರೆ ಇದಕ್ಕೆ ದರ್ಶನ್ ತಮಗೆ ಗನ್ ಬೇಕು ಎನ್ನುವ ಮನವಿಯನ್ನು ಮಾಡಿದ್ದರು.
ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಗೆ ದರ್ಶನ್ ಪತ್ರ ಪರೆದು ತಮ್ಮ ಆತ್ಮ ರಕ್ಷಣೆಗೆ ಗನ್ ಬೇಕು ಎಂದು ಮನವಿ ಮಾಡಿದ್ದರು. ನಾನೊಬ್ಬ ಸೆಲೆಬ್ರಿಟಿ. ನಾನು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ಜನ ಸೇರಿರುತ್ತಾರೆ. ಹೀಗಾಗಿ ನನ್ನ ಆತ್ಮ ರಕ್ಷಣೆಗೆ ನನಗೆ ಗನ್ ಬೇಕು ಎಂದು ದರ್ಶನ್ ಪತ್ರದಲ್ಲಿ ತಿಳಿಸಿದ್ದರು. ಆದರೆ ಇದು ಪ್ರಯೋಜವಾಗಿಲ್ಲ. ದರ್ಶನ್ ಒಬ್ಬ ಆರೋಪಿ ಆಗಿರುವುದರಿಂದ ಪ್ರಕರಣ ಮುಗಿಯುವವರೆಗೂ ಗನ್ ಸೆರಂಡರ್ ಮಾಡುವಂತೆ ತಿಳಿಸಿಲಾಗಿದೆ.
ಹೀಗಾಗಿ ದರ್ಶನ್ ಅವರ ಬಳಿ ಇರುವ ಎರಡು ಗನ್ಗಳನ್ನು ಸೆರಂಡರ್ ಮಾಡಲು ನಗರದ ಆರ್ಆರ್ ನಗರ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ.
-
Kannada Vs Hindi: ಭಾಷಾ ಶಿಕ್ಷಣ–ಸಮಸ್ಯೆ ಇರುವುದು ಫೈನ್ ಟ್ಯೂನಿಂಗ್ನಲ್ಲಿ: ರಾಜಾರಾಂ ತಲ್ಲೂರು ಬರಹ -
Vasudhendra: ಬರಹಗಾರ ವಸುಧೇಂದ್ರಗೆ ಹಿಂಗೇ ಮಾಡಿದ್ರೆ ನಿಮ್ ಪುಸ್ತಕ ಓದೋಕು ಯಾರು ಸಿಗಲ್ಲ ಎಂದ ನೆಟ್ಟಿಗರು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications