ಪವಿತ್ರಾ ಗೌಡ ರೀತಿ ಸಂಜು ಬಸಯ್ಯ ಹೆಂಡತಿ ಪಲ್ಲವಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದವನಿಗೆ... Sanju Basayya
ಕನ್ನಡ ಸಿನಿಮಾ ರಂಗದಲ್ಲಿ ಇದೀಗ ದೊಡ್ಡ ದೊಡ್ಡ ಅನಾಹುತ ನಡೆದು ಹೋಗುತ್ತಿದೆ, ಅದ್ರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಕೆಟ್ಟ ಕೆಟ್ಟದಾಗಿ ಅಶ್ಲೀಲ ಸಂದೇಶ ಕಳುಹಿಸಿದ್ದ ಅನ್ನೋ ಆರೋಪ ಹಿನ್ನೆಲೆ ಭೀಕರ ಘಟನೆ ನಡೆದಿತ್ತು. ಸರಿಯಾಗಿ 1 ವರ್ಷ 1 ತಿಂಗಳ ಹಿಂದೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತ ಬೆಂಗಳೂರಿನಲ್ಲಿ ಹೆಣವಾಗಿ ಸಿಕ್ಕಿದ್ದ. ಈ ಕೊಲೆ ಕೇಸ್ ಇಂಡಿಯಾ ಮಾತ್ರವಲ್ಲ ಇಡೀ ಪ್ರಪಂಚದಲ್ಲಿ ಸದ್ದು ಮಾಡಿದೆ. ಹೀಗಿದ್ದಾಗಲೇ, ಪವಿತ್ರಾ ಗೌಡ ರೀತಿ ಸಂಜು ಬಸಯ್ಯ ಹೆಂಡತಿ ಪಲ್ಲವಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದವನಿಗೆ...
ಹೌದು, ಪವಿತ್ರಾ ಗೌಡ ಅವರು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜೊತೆ 10 ವರ್ಷಗಳಿಂದಲೂ ಸ್ನೇಹ ಕಾಪಾಡಿಕೊಂಡು ಬಂದಿದ್ದರು. ಆದರೆ ರೇಣುಕಾಸ್ವಾಮಿ ತಮಗೆ ಕೆಟ್ಟ ಕೆಟ್ಟದಾಗಿ ಫೋಟೋ ಕಳಿಸಿ, ಅಶ್ಲೀಲ ಮೆಸೇಜ್ ಮಾಡುತ್ತಿದ್ದಾನೆ ಅಂತಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬಳಿ ಪವಿತ್ರಾ ಗೌಡ ಅವರು ಹೇಳಿ ನೋವು ತೋಡಿಕೊಂಡಿದ್ದರಂತೆ. ನಂತರ ರೇಣುಕಾಸ್ವಾಮಿ ಭೀಕರವಾಗಿ ಕೊಲೆಯಾದ ಎಂಬ ಭಾರಿ ಗಂಭೀರ ಆರೋಪ ಕೇಳಿ ಬಂದಿತ್ತು. ಹೀಗಿದ್ದಾಗಲೇ, ಪವಿತ್ರಾ ಗೌಡ ರೀತಿ ಸಂಜು ಬಸಯ್ಯ ಹೆಂಡತಿ ಪಲ್ಲವಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದವನಿಗೆ...

ಪವಿತ್ರಾ ಗೌಡ ರೀತಿ ಸಂಜು ಬಸಯ್ಯ ಹೆಂಡತಿಗೆ...
ಯೆಸ್, ಕನ್ನಡ ಸಿನಿಮಾ ರಂಗದ ಬಾಕ್ಸ್ ಆಫಿಸ್ ಸುಲ್ತಾನ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಅನ್ನೋ ವಿಚಾರವನ್ನ ಅವರ ಅಭಿಮಾನಿಗಳು ಎದೆ ತಟ್ಟಿಕೊಂಡು ಹೇಳುತ್ತಾರೆ. 'ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಇಡೀ ಇಂಡಿಯಾ ಮೂಲೆ ಮೂಲೆಯಲ್ಲಿ ಅಭಿಮಾನಿಗಳು ಇದ್ದಾರೆ, ಅವರೆಲ್ಲಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಬೆಂಬಲ ನೀಡುತ್ತಾರೆ' ಅನ್ನೋದು ಅಭಿಮಾನಿಗಳ ಹೆಮ್ಮೆಯ ಮಾತು. ಹೀಗಿದ್ದಾಗಲೇ, ಪವಿತ್ರಾ ಗೌಡ ರೀತಿ ಸಂಜು ಬಸಯ್ಯ ಹೆಂಡತಿ ಪಲ್ಲವಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದವನಿಗೆ ಎಂತಹ ಸ್ಥಿತಿ ಬಂದಿದೆ ಗೊತ್ತಾ?












Click it and Unblock the Notifications