ಯುವರಾಜಕುಮಾರ ಪತ್ನಿ ಶ್ರೀದೇವಿ ವಿರುದ್ದ ಕೋರ್ಟ್ ಮೆಟ್ಟಿಲೇರಿದ ಸಪ್ತಮಿ ಗೌಡ
Sapthami Gowda: ಇತ್ತೀಚೆಗಷ್ಟೇ ಯುವರಾಜ್ಕುಮಾರ್ ಹಾಗೂ ಪತ್ನಿ ಶ್ರೀದೇವಿ ಡೈವರ್ಸ್ ವಿಚಾರ ಮುನ್ನೆಲೆಗೆ ಬಂದಿದ್ದು, ಇದರ ನಡುವೆಯೇ ಯುವ ರಾಜ್ಕುಮಾರ್ಗೆ ಸ್ಯಾಂಡಲ್ವುಡ್ ನಟಿಯೊಬ್ಬಳ ಜೊತೆ ಸಂಬಂಧ ಇತ್ತು ಎಂದು ಪತ್ನಿ ಶ್ರೀದೇವಿ ಆರೋಪಿಸಿದ್ದರು ಸುದ್ದಿಯಾಗಿತ್ತು. ಇನ್ನು ಈ ಸಂಬಂಧ ನಟಿ ಸಪ್ತಮಿಗೌಡ ಅವರು ಇಂದು (ಜೂನ್ 15) ಕೋರ್ಟ್ ಮೆಟ್ಟಿಲೇರಿದ್ದರು. ಹಾಗಾದರೆ ಕೋರ್ಟ್ ನೀಡಿದ ಆದೇಶ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಇನ್ನು ಈ ಬಗ್ಗೆ ನಟಿ ಸಪ್ತಮಿಗೌಡ ಕೂಡ ಶ್ರೀದೇವಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದು, ಯುವರಾಜ್ಕುಮಾರ್ ಜೊತೆ ತನ್ನ ಹೆಸರು ಬಂದಿದೆ. ಆದ್ದರಿಂದ ಮಾನ ಹಾನಿ ಮಾಡದಂತೆ ಯುವ ಪತ್ನಿ ಶ್ರೀದೇವಿ ವಿರುದ್ಧ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ನಟಿ ಸಪ್ತಮಿಗೌಡ ಸಲ್ಲಿಸಿದ್ದ ಅರ್ಜಿ ಸಂಬಂದ ಕೋರ್ಟ್ ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿಗೂ ಕೂಡ ನೋಟಿಸ್ ಜಾರಿ ಮಾಡಿದ್ದು, ಮಾನಹಾನಿಕರ ನೀಡಬಾರದು ಎಂದು ನಿರ್ಬಂಧಾಜ್ಞೆಯನ್ನು ಹೊರಡಿಸಿದೆ. ನಟಿ ಸಪ್ತಮಿಗೌಡ ಅವರು ಶ್ರೀದೇವಿ ಭೈರಪ್ಪ ಅವರ ವಿರುದ್ಧ ದಾವೆ ಹೂಡಿದ್ದು, ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಚಾರಿತ್ರ್ಯವಧೆ ಮಾಡುವ ಕೆಲಸ ಆಗುತ್ತಿದೆ. ಯುವ ಹೆಸರಲ್ಲಿ ತನ್ನ ಹೆಸರನ್ನು ಸೇರಿಸಲಾಗುತ್ತಿದೆ ಎಂದು ಸಪ್ತಮಿಗೌಡ ಅವರ ಆರೋಪವಾಗಿದೆ.
ಸ್ಯಾಂಡಲ್ವುಡ್ನ ದೊಡ್ಮನೆಯ ಮೊಮ್ಮಗ ಯುವ ರಾಜ್ಕುಮಾರ್ ಬಾಳಲ್ಲಿ ಬಿರುಗಾಳಿ ಎದ್ದಿದೆ. ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಶ್ರೀದೇವಿ ಹಾಗೂ ಯುವರಾಜ್ಕುಮಾರ್ ಡಿವೋರ್ಸ್ ಕೊಡುವುದಕ್ಕೆ ನಿರ್ಧರಿಸಿದ್ದಾರೆ ಎನ್ನುವ ಮಾಜಹಿತಿ ಲಭ್ಯವಾಗಿತ್ತು.
ಈಗಾಗಲೇ ಯುವ ರಾಜ್ಕುಮಾರ್ ಪತ್ನಿಗೆ ನೋಟಿಸ್ ನೀಡಿದ್ದು, ಅದಕ್ಕೆ ಶ್ರೀದೇವಿ ಕೂಡ ಉತ್ತರಿಸಿದ್ದಾರೆ ಎಂದು ತಿಳಿದುಬಂದಿದೆ. 10 ಪುಟಗಳ ಸುದೀರ್ಘ ಪತ್ರದ ಮೂಲಕ ಶ್ರೀದೇವಿ ಉತ್ತರಿಸಿದ್ದು, ಇದರಲ್ಲಿ ಯುವ ರಾಜ್ಕುಮಾರ್ಗೆ ಸ್ಯಾಂಡಲ್ವುಡ್ ನಟಿಯೊಬ್ಬಳ ಜೊತೆ ಸಂಬಂಧ ಇತ್ತು ಅಂತ ಗಂಭೀರ ಆರೋಪ ಮಾಡಿದ್ದರು ಎನ್ನಲಾಗಿದೆ.
ದೊಡ್ಮನೆ ಗೌರವ ಹಾಳಾಗಬಾರದು ಅಂತಾ ಸುಮ್ಮನೆ ಇದ್ದೆ. ಇನ್ನು ನಟ ಯುವ ರಾಜ್ಕುಮಾರ್ಗೆ ಸ್ಯಾಂಡಲ್ವುಡ್ ನಟಿಯೊಬ್ಬಳ ಜೊತೆ ಸಂಬಂಧ ಇತ್ತು ಅಂತ ಪತ್ನಿ ಶ್ರೀದೇವಿ ಆರೋಪಿಸಿದ್ದರೆನ್ನುವ ವಿಚಾರ ಬೆಳಕಿಗೆ ಬಂದಿತ್ತು.
ಇನ್ನು ಯುವ ರಾಜ್ಕುಮಾರ್ ವಕೀಲರು ಶ್ರೀದೇವಿ ವಿರುದ್ಧ ಆರೋಪಗಳ ಸುರಿಮಳೆ ಗೈದಿದ್ದಾರೆ. 2016ರಲ್ಲಿ ಯುವ ರಾಜ್ಕುಮಾರ್ ಶ್ರೀದೇವಿಯನ್ನು ಭೇಟಿ ಆಗಿದ್ದರು. ಆಗಿಂದಲೇ ಎಲ್ಲವನ್ನೂ ಕಂಟ್ರೋಲ್ ಮಾಡೋಕೆ ಶ್ರೀದೇವಿ ನೋಡುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ











Click it and Unblock the Notifications