‘ನಾಡದ್ರೋಹಿ’ ಹೇಳಿಕೆಗೆ ನಟ ಶಿವರಾಜ್ಕುಮಾರ್ ಅಭಿಮಾನಿಗಳಿಂದ ಭಾರಿ ಆಕ್ರೋಶ... Shiva Rajkumar
ಕಮಲ್ ಹಾಸನ್ ಕನ್ನಡದ ಬಗ್ಗೆ ಮಾತನಾಡಿ ಇದೀಗ ಬೀದಿಗೆ ಬೀಳುವ ಪರಿಸ್ಥಿತಿಗೆ ಬಂದು ತಲುಪಿದ್ದು. ಇಂಡಿಯಾ ಪೂರ್ತಿ ಈ ವಿಚಾರ ಚರ್ಚೆಗೆ ಬಂದಿದೆ, ತಮಿಳು ಭಾಷೆಯಿಂದ ಕನ್ನಡ ಹುಟ್ಟಿದ್ದು ಅಂತಾ ಹೇಳಿದ್ದ ಮಲಯಾಳಿ ಕಮಲ್ ಹಾಸನ್ ಈಗ ಸಿನಿಮಾ ಸೋತು ಬೀದಿಗೆ ಬಿದ್ದಿದ್ದು ಸರಿಯಾದ ಪಾಠ ಅಂತಾ ಕನ್ನಡಿಗರು ಹೇಳುತ್ತಿದ್ದಾರೆ. ಇದೇ ಸಮಯದಲ್ಲೇ, ಕಮಲ್ ಹಾಸನ್ ವಿರುದ್ಧವೇ ಭಾರಿ ಆಕ್ರೋಶ ವ್ಯಕ್ತವಾಗಿ ದೊಡ್ಡ ಸುದ್ದಿಯಾಗುತ್ತಿದೆ. ಹೀಗಿದ್ದಾಗಲೇ, 'ನಾಡದ್ರೋಹಿ' ಹೇಳಿಕೆಗೆ ನಟ ಶಿವರಾಜ್ಕುಮಾರ್ ಅಭಿಮಾನಿಗಳಿಂದ ಭಾರಿ ಆಕ್ರೋಶ...
ಕನ್ನಡ ಭಾಷೆ ಬಗ್ಗೆ ನಟ ಕಮಲ್ ಹಾಸನ್ ಬಾಯಿಗೆ ಬಂದ ರೀತಿ ಮಾತನಾಡಿ ತಪ್ಪಾದ ಮಾಹಿತಿ ನೀಡಿದ್ದಾರೆಂಬ ಆರೋಪ ಇದೆ. ಹೀಗೆ ತಮಿಳು ನಟ ಕಮಲ್ ಹಾಸನ್ ವಿರುದ್ಧ ಕರ್ನಾಟಕದ ಮೂಲೆ ಮೂಲೆಯಲ್ಲಿ, ಆಕ್ರೋಶದ ಕಹಳೆ ಮೊಳಗಿರುವ ವೇಳೆ ವರನಟ ಡಾ. ರಾಜ್ಕುಮಾರ್ ಪುತ್ರ ಶಿವಣ್ಣ ಬಗ್ಗೆಯೂ ಚರ್ಚೆ ಶುರುವಾಗಿದೆ. ಅದರಲ್ಲೂ ಕನ್ನಡದ ಬಗ್ಗೆ ಕಮಲ್ ಹಾಸನ್ ಅವಮಾನ ಮಾಡುವ ರೀತಿ ಮಾತನಾಡುತ್ತಿದ್ದರೂ ಡಾ. ರಾಜ್ಕುಮಾರ್ ಪುತ್ರ ನಟ ಶಿವರಾಜ್ಕುಮಾರ್ ಸೈಲೆಂಟ್ ಆಗಿ ಇದ್ದರು ಎಂಬ ಆರೋಪ ಕೇಳಿ ಬಂದಿತ್ತು. ಇಂತಹ ಸಮಯದಲ್ಲೇ ಆಕ್ರೋಶ ಕೂಡ ಭುಗಿಲೆದ್ದಿದೆ...

'ನಾಡದ್ರೋಹಿ' ಹೇಳಿಕೆಗೆ ನಟ ಶಿವರಾಜ್ಕುಮಾರ್ ಅಭಿಮಾನಿಗಳಿಂದ...
ಹೌದು, ಕಮಲ್ ಹಾಸನ್ ಹೇಳಿಕೆ ಬಗ್ಗೆ ರಿಯಾಕ್ಷನ್ ಕೊಟ್ಟು ಮಾತನಾಡಿದ್ದ ನಟ ಶಿವರಾಜ್ಕುಮಾರ್ ಮತ್ತೆ ತಮಿಳು ನಟ ಕಮಲ್ ಹಾಸನ್ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಹಾಗೇ ತಮಿಳು ನಟ ಕಮಲ್ ಹಾಸನ್ ಕನ್ನಡದ ಬಗ್ಗೆ ಬಾಯಿಗೆ ಬಂದ ರೀತಿ ಮಾತನಾಡಿದ್ದು ಸರಿಯಾಗಿ ಕೇಳಿಸಿರಲಿಲ್ಲ ಎಂಬ ಸ್ಪಷ್ಟನೆಯೂ ಸಿಕ್ಕಿತ್ತು. ಇಂತಹ ಸಮಯದಲ್ಲೇ ಕನ್ನಡಿಗ & ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ನಟ ಶಿವರಾಜ್ಕುಮಾರ್ ಅವರನ್ನು 'ನಾಡದ್ರೋಹಿ' ಎಂದಿದ್ದರು ಎಂಬ ಆರೋಪ ಕೇಳಿ ಬಂದಿತ್ತು....
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications