‘ನಾಡದ್ರೋಹಿ’ ಹೇಳಿಕೆಗೆ ನಟ ಶಿವರಾಜ್ಕುಮಾರ್ ಅಭಿಮಾನಿಗಳಿಂದ ಭಾರಿ ಆಕ್ರೋಶ... Shiva Rajkumar
ಕಮಲ್ ಹಾಸನ್ ಕನ್ನಡದ ಬಗ್ಗೆ ಮಾತನಾಡಿ ಇದೀಗ ಬೀದಿಗೆ ಬೀಳುವ ಪರಿಸ್ಥಿತಿಗೆ ಬಂದು ತಲುಪಿದ್ದು. ಇಂಡಿಯಾ ಪೂರ್ತಿ ಈ ವಿಚಾರ ಚರ್ಚೆಗೆ ಬಂದಿದೆ, ತಮಿಳು ಭಾಷೆಯಿಂದ ಕನ್ನಡ ಹುಟ್ಟಿದ್ದು ಅಂತಾ ಹೇಳಿದ್ದ ಮಲಯಾಳಿ ಕಮಲ್ ಹಾಸನ್ ಈಗ ಸಿನಿಮಾ ಸೋತು ಬೀದಿಗೆ ಬಿದ್ದಿದ್ದು ಸರಿಯಾದ ಪಾಠ ಅಂತಾ ಕನ್ನಡಿಗರು ಹೇಳುತ್ತಿದ್ದಾರೆ. ಇದೇ ಸಮಯದಲ್ಲೇ, ಕಮಲ್ ಹಾಸನ್ ವಿರುದ್ಧವೇ ಭಾರಿ ಆಕ್ರೋಶ ವ್ಯಕ್ತವಾಗಿ ದೊಡ್ಡ ಸುದ್ದಿಯಾಗುತ್ತಿದೆ. ಹೀಗಿದ್ದಾಗಲೇ, 'ನಾಡದ್ರೋಹಿ' ಹೇಳಿಕೆಗೆ ನಟ ಶಿವರಾಜ್ಕುಮಾರ್ ಅಭಿಮಾನಿಗಳಿಂದ ಭಾರಿ ಆಕ್ರೋಶ...
ಕನ್ನಡ ಭಾಷೆ ಬಗ್ಗೆ ನಟ ಕಮಲ್ ಹಾಸನ್ ಬಾಯಿಗೆ ಬಂದ ರೀತಿ ಮಾತನಾಡಿ ತಪ್ಪಾದ ಮಾಹಿತಿ ನೀಡಿದ್ದಾರೆಂಬ ಆರೋಪ ಇದೆ. ಹೀಗೆ ತಮಿಳು ನಟ ಕಮಲ್ ಹಾಸನ್ ವಿರುದ್ಧ ಕರ್ನಾಟಕದ ಮೂಲೆ ಮೂಲೆಯಲ್ಲಿ, ಆಕ್ರೋಶದ ಕಹಳೆ ಮೊಳಗಿರುವ ವೇಳೆ ವರನಟ ಡಾ. ರಾಜ್ಕುಮಾರ್ ಪುತ್ರ ಶಿವಣ್ಣ ಬಗ್ಗೆಯೂ ಚರ್ಚೆ ಶುರುವಾಗಿದೆ. ಅದರಲ್ಲೂ ಕನ್ನಡದ ಬಗ್ಗೆ ಕಮಲ್ ಹಾಸನ್ ಅವಮಾನ ಮಾಡುವ ರೀತಿ ಮಾತನಾಡುತ್ತಿದ್ದರೂ ಡಾ. ರಾಜ್ಕುಮಾರ್ ಪುತ್ರ ನಟ ಶಿವರಾಜ್ಕುಮಾರ್ ಸೈಲೆಂಟ್ ಆಗಿ ಇದ್ದರು ಎಂಬ ಆರೋಪ ಕೇಳಿ ಬಂದಿತ್ತು. ಇಂತಹ ಸಮಯದಲ್ಲೇ ಆಕ್ರೋಶ ಕೂಡ ಭುಗಿಲೆದ್ದಿದೆ...

'ನಾಡದ್ರೋಹಿ' ಹೇಳಿಕೆಗೆ ನಟ ಶಿವರಾಜ್ಕುಮಾರ್ ಅಭಿಮಾನಿಗಳಿಂದ...
ಹೌದು, ಕಮಲ್ ಹಾಸನ್ ಹೇಳಿಕೆ ಬಗ್ಗೆ ರಿಯಾಕ್ಷನ್ ಕೊಟ್ಟು ಮಾತನಾಡಿದ್ದ ನಟ ಶಿವರಾಜ್ಕುಮಾರ್ ಮತ್ತೆ ತಮಿಳು ನಟ ಕಮಲ್ ಹಾಸನ್ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಹಾಗೇ ತಮಿಳು ನಟ ಕಮಲ್ ಹಾಸನ್ ಕನ್ನಡದ ಬಗ್ಗೆ ಬಾಯಿಗೆ ಬಂದ ರೀತಿ ಮಾತನಾಡಿದ್ದು ಸರಿಯಾಗಿ ಕೇಳಿಸಿರಲಿಲ್ಲ ಎಂಬ ಸ್ಪಷ್ಟನೆಯೂ ಸಿಕ್ಕಿತ್ತು. ಇಂತಹ ಸಮಯದಲ್ಲೇ ಕನ್ನಡಿಗ & ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ನಟ ಶಿವರಾಜ್ಕುಮಾರ್ ಅವರನ್ನು 'ನಾಡದ್ರೋಹಿ' ಎಂದಿದ್ದರು ಎಂಬ ಆರೋಪ ಕೇಳಿ ಬಂದಿತ್ತು....
-
ಪ್ರೇಮ್ ಬರೆದ ಹಾಡು ಅಕ್ಷರ ರೂಪದ ಬೆತ್ತಲೆ ಸಿನೆಮಾ ತೋರಿಸಿದಂತಿದೆ: ಅರುಣ್ ಜೋಳದಕೂಡ್ಲಿಗಿ ಬರಹ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications