YouTuber Mukaleppa: ಸುಳ್ಳು ದಾಖಲೆ ನೀಡಿ ಹಿಂದೂ ಯುವತಿ ಜೊತೆ ಮದುವೆ ಆರೋಪ ಹಿನ್ನೆಲೆ ಬಂಧಿಸಲು ದಿಢೀರ್ ಪೊಲೀಸ್...
ಕನ್ನಡ ಯುಟ್ಯೂಬ್ ಲೋಕ ದೊಡ್ಡದಾಗಿ ಬೆಳೆದಿದ್ದು, ನಮ್ಮ ಕನ್ನಡ ಯುಟ್ಯೂಬ್ ಮೂಲಕ ಕೋಟಿ ಕೋಟಿ ರೂಪಾಯಿ ಪ್ರತಿ ತಿಂಗಳು ಸಂಪಾದನೆ ಮಾಡುವ ಜನ ಕೂಡ ಇದ್ದಾರೆ. ಅದರಲ್ಲೂ ಕನ್ನಡ ನಾಡಿನ ಜನರು ಕೂಡ ಸೋಷಿಯಲ್ ಮೀಡಿಯಾ ಜಮಾನದಲ್ಲಿ ಟಿವಿ ಬಿಟ್ಟು ಯುಟ್ಯೂಬ್ ಕಡೆಗೇ ಗಮನ ನೆಟ್ಟಿದ್ದಾರೆ. ಇದೇ ರೀತಿ ಕನ್ನಡದಲ್ಲಿ ವಿಡಿಯೋಗಳನ್ನ ಮಾಡುತ್ತಾ ಸಿಕ್ಕಾಪಟ್ಟೆ ಫೇಮಸ್ ಕೂಡ ಆಗಿದ್ದ ಕನ್ನಡದ ಖ್ಯಾತ ಯುಟ್ಯೂಬರ್ಗೆ ಇದೀಗ ದಿಢೀರ್ ಭೀಕರ ಆಘಾತ ಎದುರಾಗಿದೆ. ಹೀಗಿದ್ದಾಗಲೇ, ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯ ಜೊತೆಗೆ ಮದುವೆ ಆರೋಪ ಹಿನ್ನೆಲೆ ಖ್ಯಾತ ಕನ್ನಡದ ಯುಟ್ಯೂಬರ್ ಬಂಧಿಸಲು ದಿಢೀರ್ ಪೊಲೀಸ್...
ಯುಟ್ಯೂಬ್ ಕನ್ನಡಿಗರಿಗೆ ಮಾತ್ರವಲ್ಲ ಇಡೀ ಜಗತ್ತಿನ ಪ್ರತಿಯೊಬ್ಬರಿಗೂ ಫೇವರಿಟ್ ಆಗಿದೆ. ಯಾಕಂದ್ರೆ ಜಗತ್ತಿನ ಮೂಲೆ ಮೂಲೆಯಲ್ಲಿ ನಡೆಯುವ ವಿಚಾರಗಳನ್ನ ಮನೆಯಿಂದಲೇ ನೋಡುವ ಅವಕಾಶ ಈ ಮೂಲಕ ನಮಗೆ ಸಿಗುತ್ತಿದೆ. ಹೀಗಾಗಿ ಯುಟ್ಯೂಬ್ ವೀಕ್ಷಕರ ಸಂಖ್ಯೆ ಕೂಡ ಹೆಚ್ಚಾಗಿದ್ದು, ಕನ್ನಡದ ಯುಟ್ಯೂಬ್ ವಿಡಿಯೋಗಳನ್ನ ತಮಿಳು, ತೆಲುಗು, ಮಲಯಾಳಂ ಮಾತ್ರವಲ್ಲ ಹಿಂದಿ & ಇಂಗ್ಲಿಷ್ ಮಂದಿ ಕೂಡ ನೋಡುತ್ತಾರೆ. ಇದೇ ಕಾರಣ ಕನ್ನಡದಲ್ಲಿ ಕಂಟೆಂಟ್ ಮಾಡುವ ಕನ್ನಡ ಯುಟ್ಯೂಬರ್ಸ್ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇಂತಹ ಸಮಯದಲ್ಲೇ, ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯ ಜೊತೆಗೆ ಮದುವೆ ಆರೋಪ ಹಿನ್ನೆಲೆ ಖ್ಯಾತ ಕನ್ನಡದ ಯುಟ್ಯೂಬರ್ ಬಂಧಿಸಲು ದಿಢೀರ್ ಪೊಲೀಸ್...

ಸುಳ್ಳು ದಾಖಲೆ ನೀಡಿ ಹಿಂದೂ ಯುವತಿ ಜೊತೆ ಮದುವೆ?
ಹೌದು, ಉತ್ತರ ಕರ್ನಾಟಕ ಮೂಲದ ಅನೇಕ ಪ್ರತಿಭೆಗಳು ಇದೀಗ ಯುಟ್ಯೂಬ್ ಮೂಲಕ ಭರ್ಜರಿ & ಭಾರಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಾರೆ. ಹೀಗಾಗಿ ಉತ್ತರ ಕರ್ನಾಟಕ ಮೂಲದ ಹಲವಾರು ಯುಟ್ಯೂಬರ್ಗಳು ಪ್ರಪಂಚದ ಮೂಲೆ ಮೂಲೆಯಲ್ಲೂ ಗಮನ ಸೆಳೆದಿದ್ದಾರೆ. ಹೀಗಿದ್ದಾಗಲೇ, ಸುಳ್ಳು ದಾಖಲೆ ನೀಡಿ ಹಿಂದೂ ಯುವತಿ ಜೊತೆಗೆ ಮದುವೆ ಆರೋಪ ಹಿನ್ನೆಲೆ ಖ್ಯಾತ ಕನ್ನಡದ ಯುಟ್ಯೂಬರ್ ಬಂಧಿಸಲು ದಿಢೀರ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಈ ಬಗ್ಗೆ ಇದೀಗ ದೊಡ್ಡ ಚರ್ಚೆ ಶುರುವಾಗಿದೆ.
ಒಟ್ನಲ್ಲಿ ಪದೇ ಪದೇ ಈ ರೀತಿಯ ವಿಚಾರಗಳು ಚರ್ಚೆಗೆ ಬರುತ್ತಿದ್ದು, ಸೋಷಿಯಲ್ ಮೀಡಿಯಾದಲ್ಲಿ ಕೂಡ ಬಿಸಿಬಿಸಿ ಚರ್ಚೆಗೆ ವೇದಿಕೆ ಒದಗಿಸುತ್ತಿದೆ. ಸೋಷಿಯಲ್ ಮೀಡಿಯಾ ಕಾಲಘಟ್ಟದಲ್ಲಿ ಇಂತಹ ಘಟನೆಗಳು ನೆಟ್ಟಿಗರನ್ನು ಫುಲ್ ಬ್ಯುಸಿ ಮಾಡುತ್ತಿವೆ...
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications