YouTuber Mukaleppa: ಸುಳ್ಳು ದಾಖಲೆ ನೀಡಿ ಹಿಂದೂ ಯುವತಿ ಜೊತೆ ಮದುವೆ ಆರೋಪ ಹಿನ್ನೆಲೆ ಬಂಧಿಸಲು ದಿಢೀರ್ ಪೊಲೀಸ್...
ಕನ್ನಡ ಯುಟ್ಯೂಬ್ ಲೋಕ ದೊಡ್ಡದಾಗಿ ಬೆಳೆದಿದ್ದು, ನಮ್ಮ ಕನ್ನಡ ಯುಟ್ಯೂಬ್ ಮೂಲಕ ಕೋಟಿ ಕೋಟಿ ರೂಪಾಯಿ ಪ್ರತಿ ತಿಂಗಳು ಸಂಪಾದನೆ ಮಾಡುವ ಜನ ಕೂಡ ಇದ್ದಾರೆ. ಅದರಲ್ಲೂ ಕನ್ನಡ ನಾಡಿನ ಜನರು ಕೂಡ ಸೋಷಿಯಲ್ ಮೀಡಿಯಾ ಜಮಾನದಲ್ಲಿ ಟಿವಿ ಬಿಟ್ಟು ಯುಟ್ಯೂಬ್ ಕಡೆಗೇ ಗಮನ ನೆಟ್ಟಿದ್ದಾರೆ. ಇದೇ ರೀತಿ ಕನ್ನಡದಲ್ಲಿ ವಿಡಿಯೋಗಳನ್ನ ಮಾಡುತ್ತಾ ಸಿಕ್ಕಾಪಟ್ಟೆ ಫೇಮಸ್ ಕೂಡ ಆಗಿದ್ದ ಕನ್ನಡದ ಖ್ಯಾತ ಯುಟ್ಯೂಬರ್ಗೆ ಇದೀಗ ದಿಢೀರ್ ಭೀಕರ ಆಘಾತ ಎದುರಾಗಿದೆ. ಹೀಗಿದ್ದಾಗಲೇ, ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯ ಜೊತೆಗೆ ಮದುವೆ ಆರೋಪ ಹಿನ್ನೆಲೆ ಖ್ಯಾತ ಕನ್ನಡದ ಯುಟ್ಯೂಬರ್ ಬಂಧಿಸಲು ದಿಢೀರ್ ಪೊಲೀಸ್...
ಯುಟ್ಯೂಬ್ ಕನ್ನಡಿಗರಿಗೆ ಮಾತ್ರವಲ್ಲ ಇಡೀ ಜಗತ್ತಿನ ಪ್ರತಿಯೊಬ್ಬರಿಗೂ ಫೇವರಿಟ್ ಆಗಿದೆ. ಯಾಕಂದ್ರೆ ಜಗತ್ತಿನ ಮೂಲೆ ಮೂಲೆಯಲ್ಲಿ ನಡೆಯುವ ವಿಚಾರಗಳನ್ನ ಮನೆಯಿಂದಲೇ ನೋಡುವ ಅವಕಾಶ ಈ ಮೂಲಕ ನಮಗೆ ಸಿಗುತ್ತಿದೆ. ಹೀಗಾಗಿ ಯುಟ್ಯೂಬ್ ವೀಕ್ಷಕರ ಸಂಖ್ಯೆ ಕೂಡ ಹೆಚ್ಚಾಗಿದ್ದು, ಕನ್ನಡದ ಯುಟ್ಯೂಬ್ ವಿಡಿಯೋಗಳನ್ನ ತಮಿಳು, ತೆಲುಗು, ಮಲಯಾಳಂ ಮಾತ್ರವಲ್ಲ ಹಿಂದಿ & ಇಂಗ್ಲಿಷ್ ಮಂದಿ ಕೂಡ ನೋಡುತ್ತಾರೆ. ಇದೇ ಕಾರಣ ಕನ್ನಡದಲ್ಲಿ ಕಂಟೆಂಟ್ ಮಾಡುವ ಕನ್ನಡ ಯುಟ್ಯೂಬರ್ಸ್ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಇಂತಹ ಸಮಯದಲ್ಲೇ, ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯ ಜೊತೆಗೆ ಮದುವೆ ಆರೋಪ ಹಿನ್ನೆಲೆ ಖ್ಯಾತ ಕನ್ನಡದ ಯುಟ್ಯೂಬರ್ ಬಂಧಿಸಲು ದಿಢೀರ್ ಪೊಲೀಸ್...

ಸುಳ್ಳು ದಾಖಲೆ ನೀಡಿ ಹಿಂದೂ ಯುವತಿ ಜೊತೆ ಮದುವೆ?
ಹೌದು, ಉತ್ತರ ಕರ್ನಾಟಕ ಮೂಲದ ಅನೇಕ ಪ್ರತಿಭೆಗಳು ಇದೀಗ ಯುಟ್ಯೂಬ್ ಮೂಲಕ ಭರ್ಜರಿ & ಭಾರಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಾರೆ. ಹೀಗಾಗಿ ಉತ್ತರ ಕರ್ನಾಟಕ ಮೂಲದ ಹಲವಾರು ಯುಟ್ಯೂಬರ್ಗಳು ಪ್ರಪಂಚದ ಮೂಲೆ ಮೂಲೆಯಲ್ಲೂ ಗಮನ ಸೆಳೆದಿದ್ದಾರೆ. ಹೀಗಿದ್ದಾಗಲೇ, ಸುಳ್ಳು ದಾಖಲೆ ನೀಡಿ ಹಿಂದೂ ಯುವತಿ ಜೊತೆಗೆ ಮದುವೆ ಆರೋಪ ಹಿನ್ನೆಲೆ ಖ್ಯಾತ ಕನ್ನಡದ ಯುಟ್ಯೂಬರ್ ಬಂಧಿಸಲು ದಿಢೀರ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಈ ಬಗ್ಗೆ ಇದೀಗ ದೊಡ್ಡ ಚರ್ಚೆ ಶುರುವಾಗಿದೆ.
ಒಟ್ನಲ್ಲಿ ಪದೇ ಪದೇ ಈ ರೀತಿಯ ವಿಚಾರಗಳು ಚರ್ಚೆಗೆ ಬರುತ್ತಿದ್ದು, ಸೋಷಿಯಲ್ ಮೀಡಿಯಾದಲ್ಲಿ ಕೂಡ ಬಿಸಿಬಿಸಿ ಚರ್ಚೆಗೆ ವೇದಿಕೆ ಒದಗಿಸುತ್ತಿದೆ. ಸೋಷಿಯಲ್ ಮೀಡಿಯಾ ಕಾಲಘಟ್ಟದಲ್ಲಿ ಇಂತಹ ಘಟನೆಗಳು ನೆಟ್ಟಿಗರನ್ನು ಫುಲ್ ಬ್ಯುಸಿ ಮಾಡುತ್ತಿವೆ...
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications