UI Collection: 10 ಕೋಟಿ ರೂಪಾಯಿ ಗಳಿಸಿದರೂ ಉಪೇಂದ್ರ ನಿರ್ದೇಶನದ ‘ಯುಐ’ ಸಿನಿಮಾ ಸೋತೋಯ್ತಾ?
ಉಪೇಂದ್ರ ಡೈರೆಕ್ಷನ್ ಮಾಡಿರುವ 'ಯುಐ' ಭರ್ಜರಿ ಸೌಂಡ್ನ ಮಾಡ್ತಾ ಇದೆ. 10 ಕೋಟಿ ರೂಪಾಯಿ ಗಳಿಸಿ ಅಬ್ಬರಿಸುತ್ತಿದೆ 'ಯುಐ' ಸಿನಿಮಾ. ಈ ಮೂಲಕ ಕನ್ನಡ ಸಿನಿಮಾ ರಂಗ ಮತ್ತೆ ಇಂಡಿಯನ್ ಸಿನಿಮಾ ಇಂಡಸ್ಟ್ರಿಯಲ್ಲಿ ತನ್ನ ಪವರ್ ತೋರಿಸಿದೆ, ಅಂತಾ ಉಪ್ಪಿ ಫ್ಯಾನ್ಸ್ ಹೇಳುತ್ತಿದ್ದಾರೆ. ಇಂತಹ ಸಮಯದಲ್ಲೇ, 10 ಕೋಟಿ ರೂಪಾಯಿ ಗಳಿಸಿದರು ಕೂಡ ಉಪೇಂದ್ರ ನಿರ್ದೇಶನದ 'ಯುಐ' ಸಿನಿಮಾ ಸೋತೋಯ್ತಾ?
ಉಪೇಂದ್ರ 'ಯುಐ' ಸಿನಿಮಾದಲ್ಲಿ ನೂರಾರು ದಾಖಲೆ ಬರೆದಿದ್ದಾರೆ. ತೆಲುಗು, ತಮಿಳು & ಮಲಯಾಳಂ ಸೇರಿ ಹಿಂದಿ ಪ್ರೇಕ್ಷಕರಿಗೆ ಸಿಕ್ಕಾಪಟ್ಟೆ ಇಷ್ಟವಾಗಿದೆ. ಜಗತ್ತಿನ ಹಲವು ಭಾಷೆಗಳ ಪ್ರೇಕ್ಷಕರಿಗೂ ಈ ಸಿನಿಮಾ ಇಷ್ಟವಾಗಿದೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆ ನಡೆಯುತ್ತಿದ್ದು, ಮೊದಲ ದಿನವೇ 10 ಕೋಟಿ ರೂಪಾಯಿ ಗಳಿಸಿದೆ 'ಯುಐ' ಸಿನಿಮಾ ಎನ್ನಲಾಗುತ್ತಿದೆ.

'ಯುಐ'ಗೆ 10 ಕೋಟಿ ರೂಪಾಯಿ ಬಂಪರ್?
ಆದರೆ 'ಯುಐ' ಸಿನಿಮಾ 10 ಕೋಟಿ ರೂಪಾಯಿ ಗಳಿಸಿದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇನ್ನೂ ಸಿಕ್ಕಿಲ್ಲ. ಹಾಗೇ ಸಿನಿಮಾ ತಂಡ ಕೂಡ 'ಯುಐ' ಕಲೆಕ್ಷನ್ ಬಗ್ಗೆ ಮಾಹಿತಿ ನೀಡಿಲ್ಲ. ಹೀಗಿದ್ದಾಗಲೇ, 10 ಕೋಟಿ ರೂಪಾಯಿ ಗಳಿಸಿದರು ಕೂಡ ಉಪೇಂದ್ರ ನಿರ್ದೇಶನದ 'ಯುಐ' ಸಿನಿಮಾ ಸೋತೋಯ್ತಾ? ಎಂಬ ಪ್ರಶ್ನೆಯನ್ನ ಕೆಲವರು ಕೇಳುತ್ತಿದ್ದಾರೆ & ಹಾಗೇ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಕೂಡ ಮಾಡುತ್ತಿದ್ದಾರೆ. ಹಾಗಾದ್ರೆ ಇದಕ್ಕೆ ಕಾರಣ ಏನು? ಮುಂದೆ ಓದಿ.
'ಯುಐ' ಸಿನಿಮಾ ಅರ್ಥ ಆಗಲಿಲ್ವಾ?
ಹೌದು, ಉಪೇಂದ್ರ ಅವರ ಬಹು ನಿರೀಕ್ಷಿತ ಸಿನಿಮಾ 'ಯುಐ' ಅದ್ಧೂರಿಯಾಗಿ ಜಗತ್ತಿನಾದ್ಯಂತ ರಿಲೀಸ್ ಆಗಿದ್ದು 'ಯುಐ' ಸಿನಿಮಾ ನೋಡಿದ ಜನ ಬಹುಪರಾಕ್ ಹಾಕುತ್ತಿದ್ದಾರೆ. ಇದೇ ವೇಳೆ ಪ್ರಪಂಚದ ಹಲವು ದೇಶಗಳಲ್ಲೂ 'UI' ಸದ್ದು ಜೋರಾಗಿದೆ. ಆದರೆ, ಸಿನಿಮಾ ನೋಡಿರುವ ಹಲವರು ಅರ್ಥನೇ ಆಗ್ತಿಲ್ಲ ಅಂತಿದ್ದಾರೆ! ಈ ರೀತಿ ವಿಡಿಯೋಗಳು ಸೋಷಿಯಲ್ ಮೀಡಿಯಾ ಪೂರ್ತಿ ಓಡಾಡುತ್ತಿವೆ.
ಇದೇ ಕಾರಣಕ್ಕೆ 'ಯುಐ' ಸಿನಿಮಾ ಸೋತು ಹೋಯ್ತಾ? ಎನ್ನುವ ಪ್ರಶ್ನೆ ಏಳುತ್ತಿದೆ. ಆದರೆ ಅದು ಸುಳ್ಳು, ಯಾಕಂದ್ರೆ ಉಪೇಂದ್ರ ಅವರ ನಿರ್ದೇಶನದ ಸಿನಿಮಾ ಒಂದು ಬಾರಿ ನೋಡಿದರೆ ಸಾಲದು. ಕನಿಷ್ಠ 2 ಬಾರಿ ನೋಡಬೇಕು ಅಂತಾ ಉಪ್ಪಿ ಫ್ಯಾನ್ಸ್ ಈಗ ಸಲಹೆ ನೀಡುತ್ತಿದ್ದಾರೆ. ಹೀಗಾಗಿ 'ಯುಐ' ಸಿನಿಮಾ ಒಂದು ಬಾರಿ ನೋಡಿದರೆ ಅರ್ಥ ಆಗಲ್ಲ, ಹೀಗೆ ಸಿನಿಮಾ ಅರ್ಥ ಆಗಬೇಕು ಅಂದ್ರೆ ಕನಿಷ್ಠ 2 ಬಾರಿ ನೋಡಬೇಕು ಅಂತ ಉಪೇಂದ್ರ ಅಭಿಮಾನಿಗಳು ಹೇಳ್ತಿದ್ದಾರೆ.
ಇದೆಲ್ಲವನ್ನೂ ಮೀರಿ 'ಯುಐ' ಸಿನಿಮಾ ಮೊದಲ ದಿನವೇ ಬರೋಬ್ಬರಿ 10 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದ್ದು, ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಇನ್ನೂ ಹೊರ ಬಿದ್ದಿಲ್ಲ. ಮತ್ತೊಂದು ಕಡೆ ಹೊರ ರಾಜ್ಯಗಳಲ್ಲಿ ಕೂಡ ಉಪೇಂದ್ರ ಅವರು ಡೈರೆಕ್ಷನ್ ಮಾಡಿದ 'ಯುಐ' ಸಿನಿಮಾ ಬಗ್ಗೆ ಕ್ರೇಜ್ ಹೆಚ್ಚಾಗಿದ್ದು, ವಾರಂತ್ಯದಲ್ಲಿ ಮತ್ತಷ್ಟು ಗಳಿಕೆ ಮಾಡುವ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications