UI Movie: ಅಭಿಮಾನಿಗಳಿಗೆ ಉಪೇಂದ್ರ ಥಿಯೇಟರ್ ಬಿಟ್ಟು ತೊಲಗಿ ಅಂತಾ ಹೇಳಿ....
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಸಂಚಲನ ಸೃಷ್ಟಿ ಮಾಡಲು 'ಯುಐ' ಮೂಲಕ ಮತ್ತೆ, ರಿಯಲ್ ಸ್ಟಾರ್ & ಸೂಪರ್ ಸ್ಟಾರ್ ಉಪೇಂದ್ರ ಎಂಟ್ರಿ ಕೊಟ್ಟಿದ್ದಾರೆ. 'ಯುಐ' ಸಿನಿಮಾನ ನೋಡಿ ಅಭಿಮಾನಿಗಳು ಕೂಡ ಸಿಕ್ಕಾಪಟ್ಟೆ ಥ್ರಿಲ್ ಆಗಿ ರಿಯಾಕ್ಷನ್ ಕೊಡುತ್ತಿದ್ದಾರೆ. ಹೀಗಾಗಿ ಮಂಡ್ಯ ಟು ಇಂಡಿಯಾ 'ಯುಐ' ಸಿನಿಮಾ ದೊಡ್ಡ ಸೌಂಡ್ ಮಾಡುತ್ತಿದೆ. ಹೀಗಿದ್ದಾಗಲೇ, ಅಭಿಮಾನಿಗಳಿಗೆ ಉಪೇಂದ್ರ ಥಿಯೇಟರ್ ಬಿಟ್ಟು ತೊಲಗಿ ಅಂತಾ ಹೇಳಿ....
ಕನ್ನಡಿಗರ ನಿರೀಕ್ಷೆ ಕೆರಳಿಸಿದ್ದ 'UI' ಸಿನಿಮಾ ನಿರೀಕ್ಷೆಯ ನಿಜ ಮಾಡಿ, ಉಪೇಂದ್ರ ಅವರು ಈ ಮೂಲಕ ದೊಡ್ಡ ಮಟ್ಟದಲ್ಲಿ ಕಂಬ್ಯಾಕ್ ಮಾಡಿದ್ದಾರೆ. ಮತ್ತೊಮ್ಮೆ ಡೈರೆಕ್ಟರ್ ಕ್ಯಾಪ್ ಹಾಕಿ, ಸಕ್ಸಸ್ ಆಗುವ ಜೊತೆಗೆ ದೊಡ್ಡ ಸದ್ದು ಮಾಡಿದ್ದಾರೆ. ಇಂತಹ ಸಮಯದಲ್ಲೇ ಮತ್ತೊಂದು ಸಂಚಲನ ಸೃಷ್ಟಿ ಮಾಡುವ ಸುದ್ದಿ ಇದೀಗ ಹೊರ ಬಿದ್ದಿದೆ. ಅದು ಏನಪ್ಪಾ ಅಂದ್ರೆ 'ಯುಐ' ಸಿನಿಮಾ ಆರಂಭದಲ್ಲೇ, ಅಭಿಮಾನಿಗಳಿಗೆ ಉಪೇಂದ್ರ ಥಿಯೇಟರ್ ಬಿಟ್ಟು ತೊಲಗಿ ಅಂತಾ ಹೇಳಿ....

ಉಪೇಂದ್ರ ಥಿಯೇಟರ್ ಬಿಟ್ಟು ತೊಲಗಿ ಅಂತಾ...
ಹೌದು, 'ಯುಐ' ಸಿನಿಮಾ ಇದೀಗ ಅದ್ಧೂರಿಯಾಗಿ ಸಾವಿರಾರು ಸ್ಕ್ರೀನ್ಗಳಲ್ಲಿ ರಿಲೀಸ್ ಆಗಿ ಅಬ್ಬರಿಸುತ್ತಿದೆ. ಅಭಿಮಾನಿಗಳು ಕೂಡ ಸೂರ್ಯ ಹುಟ್ಟುವ ಮೊದಲೇ ಉಪೇಂದ್ರ ನಿರ್ದೇಶನ ಮಾಡಿರುವ ಸಿನಿಮಾ ನೋಡಲು ಓಡೋಡಿ ಹೋಗಿದ್ದರು. ಇಂತಹ ಸಮಯದಲ್ಲೇ ಸಂಚಲನ ಸೃಷ್ಟಿ ಮಾಡುವ ಸುದ್ದಿಯೊಂದು ಫೋಟೋ ಸಹಿತ ಇದೀಗ ಓಡಾಡುತ್ತಿದೆ!
ಉಪೇಂದ್ರ ಸಿನಿಮಾ ಓಪನಿಂಗ್....
ಅಂದಹಾಗೆ 'ಯುಐ' ಸಿನಿಮಾದ ಆರಂಭದಲ್ಲೇ 'If You Are Intelligent, Get Out Of The Theatre Right Now' ಅನ್ನೋ ಮೆಸೇಜ್ ಥಿಯೇಟರ್ ಸ್ಕ್ರೀನ್ ಮೇಲೆ ರಾರಾಜಿಸಿದೆ ಅಂತಾ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಪ್ರೇಕ್ಷಕರು ಪೋಸ್ಟ್ ಹಾಕುತ್ತಿದ್ದಾರೆ. ಹಾಗಾದ್ರೆ 'If You Are Intelligent, Get Out Of The Theatre Right Now' ಅಂತಾ ಹೇಳಿದ್ರೆ ಅರ್ಥ ಏನು ಬರುತ್ತೆ ಗೊತ್ತೆ? ಬಹುತೇಕರಿಗೆ ಅರ್ಥ ಗೊತ್ತಿರುತ್ತದೆ, ಆದರೂ ಗೊತ್ತಿಲ್ಲದವರು ಮುಂದೆ ಓದಿ.
'If You Are Intelligent Get Out Of The Theatre Right Now' ಅಂತ ಹೇಳಿದ್ರೆ 'ನೀವು ಬುದ್ಧಿವಂತರಾಗಿದ್ದರೆ, ಕೂಡಲೇ ಥಿಯೇಟರ್ ಬಿಟ್ಟು ಹೊರ ಹೋಗಿ' ಅನ್ನೋ ಅರ್ಥ ಬರುತ್ತೆ. ಹೀಗಿದ್ದಾಗ ಕೆಲವರು ಈ ಮೆಸೇಜ್ನ ಸೋಷಿಯಲ್ ಮೀಡಿಯಾಗಳಲ್ಲಿ 'ಥಿಯೇಟರ್ ಬಿಟ್ಟು ತೊಲಗಿ' ಅನ್ನೋ ಅರ್ಥದಲ್ಲಿ ಹೇಳುತ್ತಿದ್ದಾರೆ. ಆದರೆ... ಈ ಕುರಿತು ಯಾವುದೇ ಸ್ಪಷ್ಟನೆಯೂ ಸಿಕ್ಕಿಲ್ಲ. ಹೀಗಾಗಿ, ನೀವು ಕೂಡ 'ಯುಐ' ಸಿನಿಮಾ ಪೂರ್ತಿಯಾಗಿ ನೋಡಿ ನಿರ್ಧಾರ ಮಾಡಿ ಅಂತಾ ಇದೀಗ ರಿಯಲ್ ಸ್ಟಾರ್ ಉಪೇಂದ್ರ ಅವರ ಅಭಿಮಾನಿಗಳು ಈ ರೀತಿಯ ಪೋಸ್ಟ್ & ಕಮೆಂಟ್ಗಳಿಗೆ ರಿಯಾಕ್ಷನ್ ಕೊಡುತ್ತಿದ್ದಾರೆ.
ತೆಲುಗು, ತಮಿಳು, ಮಲಯಾಳಂ....
ಹೌದು, ಉಪೇಂದ್ರ 'ಯುಐ' ಸಿನಿಮಾದಲ್ಲಿ ನೂರಾರು ದಾಖಲೆ ಬರೆದಿದ್ದಾರೆ. ಅದೇ ರೀತಿ, ಯುಐ ಸಿನಿಮಾ ಕೂಡ ತೆಲುಗು, ತಮಿಳು, ಮಲಯಾಳಂ ಸೇರಿ ಹಿಂದಿ ಪ್ರೇಕ್ಷಕರಿಗೆ ಸಿಕ್ಕಾಪಟ್ಟೆ ಇಷ್ಟವಾಗಿದೆ. ಜಗತ್ತಿನ ಹಲವು ಭಾಷೆಗಳ ಪ್ರೇಕ್ಷಕರಿಗೂ ಸಿನಿಮಾ ಇಷ್ಟವಾಗಿದೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟಿಗೆ ಚರ್ಚೆ ನಡೆಯುತ್ತಿದ್ದು, ಅಭಿಮಾನಿಗಳು ಕೂಡ ಥ್ರಿಲ್ ಆಗಿದ್ದಾರೆ. ಅಲ್ಲದೆ, ಪ್ರಪಂಚದ ಸಿನಿಮಾ ಇಂಡಸ್ಟ್ರಿಯಲ್ಲೇ ಹೊಸ ಇತಿಹಾಸ ನಿರ್ಮಿಸಿದ ಕನ್ನಡಿಗ ಉಪೇಂದ್ರ ಅಂತಾ ಹೆಮ್ಮೆ ವ್ಯಕ್ತಪಡಿಸುತ್ತಿದ್ದಾರೆ ಅಭಿಮಾನಿಗಳು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications