Sai Pallavi: ಸಾಯಿ ಪಲ್ಲವಿ ತುಂಡುಡುಗೆ ಯಾಕೆ ಧರಿಸುವುದಿಲ್ಲ? ಇಲ್ಲಿದೆ ನಟಿಯ ಮಾತು!
ಪ್ರೇಮಂ ನಾಯಕಿ ಟಾಲಿವುಡ್ನ ಬಹು ಜನಪ್ರಿಯ ನಾಯಕಿ ಸಾಯಿ ಪಲ್ಲವಿ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಸಾಯಿ ಪಲ್ಲವಿ ಸರಳತೆ ಎಲ್ಲರಿಗೂ ಅಚ್ಚುಮೆಚ್ಚು. ತೆಲುಗು ಸಿನಿಮಾಗಳನ್ನೇ ಹೆಚ್ಚಾಗಿ ಮಾಡುವ ಸಾಯಿ ಪಲ್ಲವಿ ತಮಿಳು ಮತ್ತು ಮಲೆಯಾಲಂ ಭಾಷೆಯ ಸಿನಿಮಾಗಳಲ್ಲೂ ನಟಿಸಿ ಜನಪ್ರಿಯತೆ ಪಡೆದಿದ್ದಾರೆ.
ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಸಾಯಿ ಪಲ್ಲವಿ ಆಫ್ ಸ್ಕ್ರೀನ್ ಮಾತ್ರವಲ್ಲದೇ ಆನ್ ಸ್ಕ್ರೀನ್ ಮೇಲೂ ಕೂಡ ಬಟ್ಟೆಯ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಾರೆ. ಸಿನಿಮಾಗಳಲ್ಲಿ ಸಾಯಿ ಪಲ್ಲವಿ ಬೋಲ್ಡ್ ಡ್ರೆಸ್ ತೊಟ್ಟಿ ಹೆಚ್ಚಾಗಿರುವುದು ಕಂಡು ಬರುವುದಿಲ್ಲ. ಯಾವುದೇ ರಿಯಾಟಿಲಿ ಶೋ, ಅವಾರ್ಡ್ ಕಾರ್ಯಕ್ರಮಗಳಿಗೂ ಬಂದರೂ ಸಾಯಿ ಪಲ್ಲವಿ ಫ್ಯಾಷನ್ ಬಟ್ಟೆಗಳನ್ನು ಧರಿಸದೇ ಲಕ್ಷಣವಾಗಿ ಸೀರೆಯುಟ್ಟು ಬರುತ್ತಾರೆ. ಇದರಿಂದ ಅವರ ಅಭಿಮಾನಿಗಳಿಗೆ ಮತ್ತಷ್ಟು ಇಷ್ಟವಾಗುತ್ತಾರೆ.

ಯಾವಾಗಲೂ ಸಾಂಪ್ರದಾಯಿಕ ಬಟ್ಟೆ ಮೂಲಕವೇ ಗಮನ ಸೆಳೆಯುವ ಸಾಯಿ ಪಲ್ಲವಿ ತುಂಡುಡುಗೆ ಏಕೆ ಧರಿಸಲ್ಲ? ಎನ್ನುವ ಪ್ರಶ್ನೆಗೆ ಎಲ್ಲರಲ್ಲೂ ಇದೆ. ಈ ಬಗ್ಗೆ ಸ್ವತಃ ಸಾಯಿ ಪಲ್ಲವಿ ಮಾತನಾಡಿದ್ದಾರೆ. ಇತ್ತೀಚಿಗೆ ನಡೆದ ಸಂದರ್ಶನಲ್ಲಿ ಮಾತನಾಡಿದ ಸಾಯಿ ಪಲ್ಲವಿ, 'ನಾನು ಗಾರ್ಜಿಯಾದಲ್ಲಿ ಅಭ್ಯಾಸ ಮಾಡುತ್ತಿದೆ. ಆಗ ಟ್ಯಾಂಗೋ ಕಲಿತೆ. ಇದಕ್ಕೆ ಸಣ್ಣ ಬಟ್ಟೆ ತೊಡಬೇಕಿತ್ತು. ನಾನು ನನ್ನ ಪಾಲಕರಿಂದ ಒಪ್ಪಿಗೆ ಪಡೆದೆ. ಇದಕ್ಕೆ ಅವರು ಓಕೆ ಎಂದರು. ನಂತರ ನನ್ನ ನಟನೆಯ ಪ್ರೇಮಂ ರಿಲೀಸ್ ಆಯಿತು.
ನನ್ನ ಪಾತ್ರಕ್ಕೆ ಮೆಚ್ಚುಗೆ ಸಿಕ್ಕಿತು. ಆ ಬಳಿಕ ನನ್ನ ಟ್ಯಾಂಗೋ ಡ್ರೆಸ್ ವೈರಲ್ ಆಯಿತು. ಈ ವೇಳೆ ಜನರು ನನ್ನ ಡ್ರೆಸ್ ಬಗ್ಗೆ ಕಮೆಂಟ್ ಮಾಡದಿರು. ನನಗೆ ಅನ್ ಕಂಫರ್ಟೆಬಲ್ ಎಂದು ಅನಿಸಿತು. ಆ ಘಟನೆ ಬಳಿಕ ನಾನು ಟ್ರೆಡಿಷನಲ್ ಆಗಿರಲು ಇಷ್ಟಪಟ್ಟೆ. ಏನೋ ಒಂದನ್ನು ಮಾಡಿ ನಂತರ ಕೊರಗುವುದಕ್ಕೂ ನನಗೆ ಇಷ್ಟ ಇಲ್ಲ. ಬಟ್ಟೆಯನ್ನು ನೋಡಿ ಒಂದು ವ್ಯಕ್ತಿಯನ್ನು ಜಡ್ಜ್ ಮಾಡೋದು ಸರಿ ಅಲ್ಲ. ನಾನೇನು ಧರಿಸುತ್ತೇನೆ ಎಂಬುದು ನನ್ನ ವ್ಯಕ್ತಿತ್ವನ್ನು ತೋರಿಸುವುದಿಲ್ಲ' ಎಂದು ಸಾಯಿ ಪಲ್ಲವಿ ಹೇಳಿದ್ದರು. ಸದ್ಯ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications