Bigg Boss Kannada: ಇವರಿಲ್ಲದಿದ್ರೆ ಬಿಗ್ ಬಾಸ್ ಸೀಸನ್ 11 ಅಟ್ಟರ್ ಫ್ಲಾಪ್ ಗ್ಯಾರಂಟಿ-ಆಯೋಜಕರಿಗೆ ವಾರ್ನ್
Bigg Boss Season 11: ಬಿಗ್ ಬಾಸ್ ಸೀಸನ್ಗೆ ಸಂಬಂಧಿಸಿದಂತೆ ಇದೀಗ ಸುದ್ದಿಯೊಂದು ಹರಿದಾಡುತ್ತಿದೆ. ಲಾಯರ್ ಜದೀಶ್ ಅವರು ಹೊರಬಂದಿದ್ದಾರೆ ಎನ್ನುವ ಮಾಹಿತಿ ತಿಳಿಯುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಬಿಗ್ ಬಾಸ್ ಬಿರುದ್ಧ ಆಕ್ರೋಶಗಳು ಭುಗಿಲೆದ್ದಿವೆ. ಅದು ಯಾವ ಮಟ್ಟಕ್ಕೆ ಅಂದರೆ, ಈ ಸೀಸನ್ ಸಂಪೂಣವಾಗಿ ಮುಕ್ತಾಯವಾಗುವುದಿಲ್ಲ ಎನ್ನುವ ಲೆಕ್ಕದಲ್ಲಿ ಆಕ್ರೋಶಗಳು ವ್ಯಕ್ತವಾಗುತ್ತಿವೆ.
ಒಂದೆಡೆ ಲಾಯರ್ ಜಗದೀಶ್ ಅವರನ್ನು ಹೊರಹಾಕಿದ ವಿಚಾರ ಮತ್ತೊಂದೆಡೆ ಬಿಗ್ ಬಾಸ್ ಮನೆಯೊಳಗೆ ಸ್ಪರ್ಧಿಗಳು ಕನ್ನಡದ ಬದಲು ಇಂಗ್ಲೀಷ್ ಪದಗಳನ್ನೇ ಹೆಚ್ಚಾಗಿ ಬಳಸುತ್ತಿರುವುದನ್ನು ಇಟ್ಟುಕೊಂಡು ಆಯೋಜಕರಿಗೆ ಕನ್ನಡ ಹೋರಾಟಗಾರೊಬ್ಬರು ನೇರ ವಾರ್ನ್ ಮಾಡಿದ್ದಾರೆ.

ಜಗದೀಶ್ ಅವರನ್ನು ಹೊರಗಡೆ ಕಳುಹಿಸುತ್ತಿದ್ದಾರೆ ಎನ್ನುವ ಸುದ್ದಿ ಹರಡುತ್ತಿಂದ್ದಂತೆ ಬಿಗ್ ಬಾಸ್ ವಿರುದ್ಧ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಹಾಗೆಯೇ ಇದೀಗ ಬಣ್ಣದ ಜಗತ್ತು ಎನ್ನುವ ಯ್ಯೂಟೂಬ್ ಚಾನೆಲ್ವೊಂದಲ್ಲಿ ಕನ್ನಡ ಪರ ಹೋರಾಟಗಾರರ ಸದಸ್ಯರೊಬ್ಬರು ಮಾತನಾಡಿ, ಬಿಗ್ ಬಾಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
"ಬಿಗ್ ಬಾಸ್ ಸೀಸನ್ 11 ಅಟ್ಟರ್ ಫ್ಲಾಪ್ ಆಗುವುದಂತೂ ಗ್ಯಾರಂಟಿ. ಯಾಕೆಂದರೆ ಈ ಬಾರಿ ಬಿಗ್ ಬಾಸ್ ಶೋ ಮನೆ ಮನೆಗೂ ತಲುಪಿದೆ ಎಂದರೆ ಅದಕ್ಕೆ ಮುಖ್ಯ ಕಾರಣ ಲಾಯರ್ ಜಗದೀಶ್ ಅವರು. ಬಿಗ್ ಬಾಸ್ ಮನೆಯಲ್ಲಿನ 17 ಜನ ಸ್ಪರ್ಧಿಗಳಲ್ಲಿ ಎಲ್ಲರ ಮನ ಗೆದ್ದಿರೋದು ಜಗದೀಶ್ ಮಾತ್ರ. ಒಂದು ವೇಳೆ ಜಗದೀಶ್ ಅವರು ಹೊರಹಡೆ ಹಾಕಿದ್ದೀರಾ ಎಂದು ಸ್ಪಷ್ಟತೆ ಸಿಕ್ಕರೆ, ಈ ಸೀಸನ್ ಅಟ್ಟರ್ ಫ್ಲಾಪ್ ಆಗುವುದಂತೂ ಗ್ಯಾರಂಟಿ," ಎಂದು ಹೇಳುವ ಮೂಲಕ ಆಕ್ರೊಶ ಹೊರಹಾಕಿದರು.
ಇನ್ನು ಬಿಗ್ ಬಾಸ್ ಮನೆಯಲ್ಲಿ ರಂಜಿತ್, ಮಾನಸ ಮೊಲದು ಆಟ ಆಡಿ.. ಸುಮ್ಮನೆ ತಿಂದ್ಕೊಂಡ್ ತಿಂಡ್ಕೊಂಡ್ ಕುಳಿತುಕೊಳ್ಳೋದಲ್ಲ. ಮನರಂಜನೆ ನೀಡುವಂತಹ ಕೆಲಸವನ್ನು ಮಾಡಿ. ಬಿಗ್ ಬಾಸ್ ಒಂದು ವೇಳೆ ಹೊರಗಡೆ ಕಳಿಸುವಂತಿದ್ದರೆ, ಉಗ್ರಂ ಮಂಜು, ರಂಜಿತ್ ಹಾಗೂ ಜಗದೀಶ್ ಅವರನ್ನು ಮೂವರನ್ನು ಕಳುಹಿಸಿ, ಇದರಿಂದ ಜಗದೀಶ್ ಅವರೇನೂ ಬೇಜಾರ್ ಆಗೋದಿಲ್ಲ. ಈಗಾಗಲೇ ಅವರು ಭಾರೀ ಜನಮನ್ನಣೆ ಪಡೆದಿದ್ದಾರೆ, ಅಷ್ಟೇ ಸಾಕು ಎಂದು ಹೇಳಿದ್ದಾರೆ.
ಬಿಗ್ ಬಾಸ್ ಮನೆಗೆ ಹೋದ ಮೇಲೆ ಜಗದೀಶ್ ಅವರಿಗೆ ಜನಮನ್ನಣೆ ಜಾಸ್ತಿ ಆಗಿದೆಯೇ ಹೊರತು ಕಡಿಮೆಯಾಗಿಲ್ಲ. ಆದ್ದರಿಂದ ಬಿಗ್ ಬಾಸ್ ಮನೆಯಲ್ಲಿ ಮನರಂಜನೆ ನೀಡುತ್ತಿರುವವರನ್ನು ಕೆಣಕಿ ಅವರ ಮನಸ್ಸನ್ನು ಹಾಳು ಮಾಡುವ ಉಗ್ರಂ ಮಂಜುನನ್ನು ಹೊರಗಡೆ ಹಾಕಿ ಎಂದು ಹೇಳುವ ಮೂಲಕ ಆಕ್ರೋಶ ಹೊರಹಾಕಿದರು.
ಮತ್ತೊಂದೆಡೆ "ಈ ಸೀಸನ್ನಲ್ಲಿರುವ ಬಹುತೇಕ ಸ್ಪರ್ಧಿಗಳು ಕನ್ನಡ ಬಿಟ್ಟು ಇಂಗ್ಲೀಷ್ನಲ್ಲಿ ಮಾತನಾಡುತ್ತಿದ್ದಾರೆ. ಈ ಮೂಲಕ ಕನ್ನಡದ ಸ್ವಾಭಿಮಾನವನ್ನು ಕೆಣಕುವಂತಹ ಕೆಲಸ ಮುಂದುವರೆಸಿದ್ದಾರೆ. ಇದು ಹೀಗೆ ಮುಂದುವರೆದರೆ, ಕನ್ನಡ ಪರ ಹೋರಾಟಗಾರರು, ಆಟೋ ಚಾಲಕರು ಸೇರಿ ಹೋರಾಟ ಮಾಡಿ ಈ ಬಿಗ್ ಬಾಸ್ ಸೀಸನ್ ಅನ್ನು ನಿಲ್ಲಿಸಬೇಕಾಗುತ್ತದೆ ಎಂದು ಆಯೋಜಕರಿಗೆ ನೇರಾವಾಗಿ ವಾರ್ನ್ ಮಾಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications