ಯುವ ರಾಜ್ಕುಮಾರ್ಗೆ ಸಪ್ತಮಿ ಗೌಡ ಜೊತೆ ಯಾವ ಸಂಬಂಧವಿಲ್ಲ; ವಕೀಲರ ಸ್ಪಷ್ಟನೆ
ಯುವ ಸಿನಿಮಾದಲ್ಲಿ ಯುವ ರಾಜ್ಕುಮಾರ್ ಜೊತೆ ತೆರೆ ಮೇಲೆ ನಾಯಕಿಯಾಗಿ ಮಿಂಚಿದ್ದ ಸಪ್ತಮಿ ಗೌಡ ಈಗ ತಮ್ಮದಲ್ಲದ ತಪ್ಪಿಗೆ ಸುದ್ದಿಯಾಗಿದ್ದಾರೆ. ಸಪ್ತಮಿ ಗೌಡ ಜೊತೆ ಯುವ ಸಂಬಂಧ ಹೊಂದಿದ್ದಾರೆ ಎಂದು ಯುವ ಪತ್ನಿ ಶ್ರೀದೇವಿ ಬೈರಪ್ಪ ಆರೋಪಿಸಿದ್ದಾರೆ.
ಯುವ-ಶ್ರೀದೇವಿ ವಿಚ್ಛೇದನ ಈಗ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದ್ದು, ಯುವ ರಾಜ್ಕುಮಾರ್ ಮೇಲೆ ಶ್ರೀದೇವಿ ಬೈರಪ್ಪ ಹಲವು ಆರೋಪ ಮಾಡಿದ್ದಾರೆ. ನನಗೆ ಮಾನಸಿಕ ಹಿಂಸೆ ನೀಡಿದ್ದಾರೆ, ಮನೆಗೆ ಸಹನಟಿಯನ್ನು ಕರೆತರುತ್ತಿದ್ದರು, ನಟಿಯ ಜೊತೆ ಸಂಬಂಧಹೊಂದಿದ್ದಾರೆ ಎಂದು ಆರೋಪ ಮಾಡಿದ್ದರು.

ಶ್ರೀದೇವಿ ಬೈರಪ್ಪ ಆರೋಪಗಳಿಗೆ ಯುವ ಪರ ವಕೀಲ ಸಿರಿಲ್ ಪ್ರಸಾದ್ ಉತ್ತರ ಕೊಟ್ಟಿದ್ದಾರೆ. ಸಪ್ತಮಿ ಗೌಡ ಜೊತೆ ಯುವ ರಾಜ್ಕುಮಾರ್ ಗೆ ಯಾವ ಸಂಬಂಧವೂ ಇಲ್ಲ. ಯುವ ಸಿನಿಮಾ ಚಿತ್ರೀಕರಣ ಸಂದರ್ಭದಲ್ಲಿ ತೆಗೆಯಲಾದ ಫೋಟೊ ಬಳಸಿಕೊಂಡು ಶ್ರೀದೇವಿ ನನ್ನ ಕಕ್ಷಿದಾರರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಯುವ ರಾಜ್ಕುಮಾರ್ ಅವರಿಗೆ ಲೈಂಗಿಕತೆಯಲ್ಲಿ ಸಮಸ್ಯೆ ಇದೆ ಎಂದು ಶ್ರೀದೇವಿ ಲೀಗಲ್ಗೆ ನೋಟಿಸ್ಗೆ ಉತ್ತರ ಕೊಡುವ ಸಂದರ್ಭದಲ್ಲಿ ಆರೋಪ ಮಾಡಿದ್ದಾರೆ. ಆದರೆ, ಈಗ ಅವರೇ ಬೇರೆ ನಟಿಯ ಜೊತೆ ಸಂಬಂಧ ಇದೆ ಎಂದು ಆರೋಪ ಮಾಡುತ್ತಿದ್ದಾರೆ. ಲೈಂಗಿಕತೆಯಲ್ಲಿ ಸಮಸ್ಯೆ ಇರುವವರು ಬೇರೆ ಸಂಬಂಧ ಹೊಂದಲು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ.
ಶ್ರೀದೇವಿ ಬೈರಪ್ಪಗೆ ಅಕ್ರಮ ಸಂಬಂಧ
ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಬೈರಪ್ಪಗೆ ರಾಧಯ್ಯ ಎನ್ನುವವರ ಜೊತೆ ಅನೈತಿಕ ಸಂಬಂಧ ಇದೆ ಎಂದು ಸಿರಿಲ್ ಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.
-
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications