ಯುವ ರಾಜ್ಕುಮಾರ್ಗೆ ಸಪ್ತಮಿ ಗೌಡ ಜೊತೆ ಯಾವ ಸಂಬಂಧವಿಲ್ಲ; ವಕೀಲರ ಸ್ಪಷ್ಟನೆ
ಯುವ ಸಿನಿಮಾದಲ್ಲಿ ಯುವ ರಾಜ್ಕುಮಾರ್ ಜೊತೆ ತೆರೆ ಮೇಲೆ ನಾಯಕಿಯಾಗಿ ಮಿಂಚಿದ್ದ ಸಪ್ತಮಿ ಗೌಡ ಈಗ ತಮ್ಮದಲ್ಲದ ತಪ್ಪಿಗೆ ಸುದ್ದಿಯಾಗಿದ್ದಾರೆ. ಸಪ್ತಮಿ ಗೌಡ ಜೊತೆ ಯುವ ಸಂಬಂಧ ಹೊಂದಿದ್ದಾರೆ ಎಂದು ಯುವ ಪತ್ನಿ ಶ್ರೀದೇವಿ ಬೈರಪ್ಪ ಆರೋಪಿಸಿದ್ದಾರೆ.
ಯುವ-ಶ್ರೀದೇವಿ ವಿಚ್ಛೇದನ ಈಗ ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗಿದ್ದು, ಯುವ ರಾಜ್ಕುಮಾರ್ ಮೇಲೆ ಶ್ರೀದೇವಿ ಬೈರಪ್ಪ ಹಲವು ಆರೋಪ ಮಾಡಿದ್ದಾರೆ. ನನಗೆ ಮಾನಸಿಕ ಹಿಂಸೆ ನೀಡಿದ್ದಾರೆ, ಮನೆಗೆ ಸಹನಟಿಯನ್ನು ಕರೆತರುತ್ತಿದ್ದರು, ನಟಿಯ ಜೊತೆ ಸಂಬಂಧಹೊಂದಿದ್ದಾರೆ ಎಂದು ಆರೋಪ ಮಾಡಿದ್ದರು.

ಶ್ರೀದೇವಿ ಬೈರಪ್ಪ ಆರೋಪಗಳಿಗೆ ಯುವ ಪರ ವಕೀಲ ಸಿರಿಲ್ ಪ್ರಸಾದ್ ಉತ್ತರ ಕೊಟ್ಟಿದ್ದಾರೆ. ಸಪ್ತಮಿ ಗೌಡ ಜೊತೆ ಯುವ ರಾಜ್ಕುಮಾರ್ ಗೆ ಯಾವ ಸಂಬಂಧವೂ ಇಲ್ಲ. ಯುವ ಸಿನಿಮಾ ಚಿತ್ರೀಕರಣ ಸಂದರ್ಭದಲ್ಲಿ ತೆಗೆಯಲಾದ ಫೋಟೊ ಬಳಸಿಕೊಂಡು ಶ್ರೀದೇವಿ ನನ್ನ ಕಕ್ಷಿದಾರರ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಯುವ ರಾಜ್ಕುಮಾರ್ ಅವರಿಗೆ ಲೈಂಗಿಕತೆಯಲ್ಲಿ ಸಮಸ್ಯೆ ಇದೆ ಎಂದು ಶ್ರೀದೇವಿ ಲೀಗಲ್ಗೆ ನೋಟಿಸ್ಗೆ ಉತ್ತರ ಕೊಡುವ ಸಂದರ್ಭದಲ್ಲಿ ಆರೋಪ ಮಾಡಿದ್ದಾರೆ. ಆದರೆ, ಈಗ ಅವರೇ ಬೇರೆ ನಟಿಯ ಜೊತೆ ಸಂಬಂಧ ಇದೆ ಎಂದು ಆರೋಪ ಮಾಡುತ್ತಿದ್ದಾರೆ. ಲೈಂಗಿಕತೆಯಲ್ಲಿ ಸಮಸ್ಯೆ ಇರುವವರು ಬೇರೆ ಸಂಬಂಧ ಹೊಂದಲು ಹೇಗೆ ಸಾಧ್ಯ ಎಂದು ಪ್ರಶ್ನೆ ಮಾಡಿದ್ದಾರೆ.
ಶ್ರೀದೇವಿ ಬೈರಪ್ಪಗೆ ಅಕ್ರಮ ಸಂಬಂಧ
ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಬೈರಪ್ಪಗೆ ರಾಧಯ್ಯ ಎನ್ನುವವರ ಜೊತೆ ಅನೈತಿಕ ಸಂಬಂಧ ಇದೆ ಎಂದು ಸಿರಿಲ್ ಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications